
ಕಾಸರಗೋಡು: ಅನಾಥರಂತಿದ್ದ ವೃದ್ದೆಗೆ ಕಾಸರಗೋಡು ಪಿಂಕ್ ಪೊಲೀಸರು ಆಶ್ರಯ ನೀಡಿದ್ದಾರೆ. ಪಾರೆಕಟ್ಟೆ ಭಾಗದಲ್ಲಿ ಸ್ಥಳೀಯರ ನೆರವಿನೊಂದಿಗೆ ಜೀವಿಸುತ್ತಿದ್ದ ೭೫ ವರ್ಷದ ವಾರಿಜ ಎಂಬ ವೃದ್ಧೆಯನ್ನು ಪಿಂಕ್ ಪೊಲೀಸರು ಸುರಕ್ಷಿತ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ. ವಾರಿಜರ ದಯನೀಯ ಸ್ಥಿತಿ ಗಮನಕ್ಕೆ ಬಂದ ಪಿಂಕ್ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತಲುಪಿ ಅವರಿಗೆ ಅಗತ್ಯದ ವೈದ್ಯ ಸಹಾಯ ಲಭ್ಯಗೊಳಿಸಿದ್ದಾರೆ. ಬಳಿಕ ಎಎಸ್ಐ ಶಾರದ, ಸೀನಿಯರ್ ಸಿವಿಲ್ ಪೊಲೀಸ್ ಆಫೀಸರ್ ಗೀತ, ಸಿವಿಲ್ ಪೊಲೀಸ್ ಆಫೀಸರ್ಗಳಾದ ರೇಷ್ಮ, ರಮ್ಯ ಎಂಬಿವರು ಅಧಿಕಾರಿಗಳೊಂದಿಗೆ ಮಾತನಾಡಿ ವಾರಿಜರನ್ನು …
ಕಾಸರಗೋಡು: ಸೋಶ್ಯಲ್ ಮೀಡಿಯಾ ಇನ್ಫ್ಲುವೆನ್ಸರ್ ಆಗಿದ್ದ ಚಿನ್ನು ಪಾಪು ಯಾನೆ ಕೆ. ರೇಷ್ಮ (25)ರ ಅಕಾಲಿಕ ಅಗಲುವಿಕೆ ಯಿಂದ ಆಕೆಯ ಸಂಬಂಧಿಕರು, ಅಭಿಮಾನಿ ಗಳು ಹಾಗೂ ಹಿಂಬಾಲಕರಲ್ಲಿ ತೀವ್ರ ಶೋಕಸಾಗರ ಸೃಷ್ಟಿಯಾಗಿದೆ. ನಿನ್ನೆ ಮಧ್ಯಾಹ್ನ 2 ಗಂಟೆ ವೇಳೆ ಕಾಸರಗೋಡು ಆಜಾದ್ನಗರದ ಬಾಡಿಗೆ ಕ್ವಾರ್ಟರ್ಸ್ನಲ್ಲಿ ಚಿನ್ನುಪಾಪು ಯಾನೆ ರೇಷ್ಮ ನೇಣುಬಿಗಿದು ಸಾವಿ ಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಬಾಡಿಗೆ ಮನೆಯ ಬಾಗಿಲು ತೆರೆದಿಟ್ಟ ಸ್ಥಿತಿಯಲ್ಲಿತ್ತೆಂದು ಹೇಳಲಾಗುತ್ತಿದೆ. ಇದೇ ವೇಳೆ ರೇಷ್ಮಾರ ಸ್ನೇಹಿತ ಮಧೂರು ನಿವಾಸಿ ಸಂದೇಶ್ ತಲುಪಿ ಆಕೆಯನ್ನು …





ಮಂಗಲ್ಪಾಡಿ: ಮಂಗಲ್ಪಾಡಿ ಪಂಚಾಯತ್ನ ಕೃಷ್ಣ ನಗರ ಬಳಿ ರಸ್ತೆಯಲ್ಲಿ ನೀರು ಕಟ್ಟಿ ನಿಂತು ಸಂಚಾರ ಸಮಸ್ಯೆ ಎದುರಾಗಿದೆ. ನಯಾ ಬಜಾರ್-ಚೆರುಗೋಳಿ ರಸ್ತೆಯಿಂದ ಕೃಷ್ಣನಗರ ಭಾಗಕ್ಕೆ ತೆರಳುವ ಕಾಂಕ್ರೀಟ್ ರಸ್ತೆಯಲ್ಲಿ ನೀರು ಕುಟ್ಟಿ ನಿಲ್ಲುತ್ತಿದ್ದು, ಈ

ಕುಂಬಳೆ: ಮೊಗ್ರಾಲ್ ಪುತ್ತೂರು ಕೋಟಕ್ಕುನ್ನು ದೇಶಾಂಕುಳದ ಅಬ್ದುಲ್ ಗಫೂರ್ (54) ಮುಂಬೈಯ ವಾಸಸ್ಥಳದಲ್ಲಿ ಕುಸಿದುಬಿದ್ದು ಮೃತಪಟ್ಟರು. ನಿನ್ನೆ ಮುಂಜಾನೆ ಕುಸಿದುಬಿದ್ದ ಇವರನ್ನು ಮುಂಬೈ-ಕೇರಳ ಮುಸ್ಲಿಂ ಜಮಾಅತ್ ಪದಾಧಿಕಾರಿಗಳ ನೇತೃತ್ವದಲ್ಲಿ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ.

ನ್ಯೂಜೆರ್ಸಿ: 2026 ಫಿಫಾ ವಿಶ್ವಕಪ್ ಫೈನಲ್ನಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವನ್ನು 1-0 ಗೋಲುಗಳ ಅಂತರದಿಂದ ಮಣಿಸಿದ ಸ್ಪೇನ್ ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದು ಬೀಗಿದೆ. ಹೆಚ್ಚುವರಿ ಸಮಯದಲ್ಲಿ ಫೆರಾನ್ ಟೊರೆಸ್ ಬಾರಿಸಿದ ಏಕೈಕ

ಕುಂಬಳೆ: ಕುಂಬಳೆಯಲ್ಲಿ ನಿಲ್ಲಿಸಿದ್ದ ಬಸ್ನಿಂದ ಬ್ಯಾಟರಿ ಕಳವುಗೈಯ್ಯ ಲಾಗಿದೆ. ಕುಂಬಳೆ-ಬದಿಯಡ್ಕ ರಸ್ತೆಬದಿ ನಿಲ್ಲಿಸಿದ್ದ ಮಹಾಲಕ್ಷ್ಮಿ ಬಸ್ನ ಬ್ಯಾಟರಿ ಕಳವು ನಡೆಸಲಾಗಿದೆ. ನಿನ್ನೆ ರಾತ್ರಿ ಸರ್ವೀಸ್ ಕೊನೆಗೊಳಿಸಿದ ಬಳಿಕ ಬಸ್ಸನ್ನು ಕುಂಬಳೆ-ಬದಿಯಡ್ಕ ರಸ್ತೆಬದಿ ನಿಲ್ಲಿಸಲಾಗಿತ್ತು. ಇಂದು

ಮಂಗಲ್ಪಾಡಿ: ಮಂಗಲ್ಪಾಡಿ ಪಂಚಾಯತ್ನ ಕೃಷ್ಣ ನಗರ ಬಳಿ ರಸ್ತೆಯಲ್ಲಿ ನೀರು ಕಟ್ಟಿ ನಿಂತು ಸಂಚಾರ ಸಮಸ್ಯೆ ಎದುರಾಗಿದೆ. ನಯಾ ಬಜಾರ್-ಚೆರುಗೋಳಿ ರಸ್ತೆಯಿಂದ ಕೃಷ್ಣನಗರ ಭಾಗಕ್ಕೆ ತೆರಳುವ ಕಾಂಕ್ರೀಟ್ ರಸ್ತೆಯಲ್ಲಿ ನೀರು ಕುಟ್ಟಿ ನಿಲ್ಲುತ್ತಿದ್ದು, ಈ

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page