
ಪೈವಳಿಕೆ: ಹಲವು ತಿಂಗಳ ಹಿಂದೆಯೇ ಆರಂಭಗೊಂಡ ಆದರೆ ಇನ್ನೂ ಪೂರ್ತಿಗೊಳ್ಳದ ಪೈವಳಿಕೆ ಪಂಚಾಯತ್ನ ಲಾಲ್ಭಾಗ್- ಕುರುಡಪದವು ಲೋಕೋಪಯೋಗಿ ಇಲಾಖೆ ರಸ್ತೆಯ ಕಾಮಗಾರಿಯನ್ನು ಶೀಘ್ರವೇ ಮುಗಿಸಿ ವಾಹನ ಸಂಚಾರಕ್ಕೆ ತೆರೆದುಕೊಡಬೇಕೆಂದು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಆಗ್ರಹಿಸಿದ್ದಾರೆ. ಅವರು ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಮಾತನಾಡುತ್ತಿದ್ದರು. ಲಾಲ್ಭಾಗ್ನಿಂದ ಅಮ್ಮೇರಿ ತನಕ ನಾಲ್ಕೂವರೆ ಕೋಟಿ ರೂ. ವೆಚ್ಚದಲ್ಲಿ ಮೂರೂವರೆ ಕಿಲೋ ಮೀಟರ್ ರಸ್ತೆ ಅಭಿವೃದ್ಧಿ ನಡೆಯುತ್ತಿದೆ. ಆದರೆ ಕಾಮಗಾರಿ ಇದುವರೆಗೂ ಪೂರ್ತಿಗೊಳ್ಳದಿರುವುದು ಸ್ಥಳೀಯರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕಾಮಗಾರಿ …
Read more “ಲಾಲ್ಭಾಗ್- ಕುರುಡಪದವು ರಸ್ತೆ ಕಾಮಗಾರಿ ಶೀಘ್ರ ಮುಗಿಸಿ ಸಂಚಾರಕ್ಕೆ ಮುಕ್ತಗೊಳಿಸಲು ಬಿಜೆಪಿ ಆಗ್ರಹ”
ಕಾಸರಗೋಡು: ವಿದ್ಯಾನಗರದಲ್ಲಿ ರುವ ವಿದ್ಯುತ್ ಸಬ್ ಸ್ಟೇಶನ್ ಬಳಿ ಇರಿಸಲಾಗಿದ್ದ ವಿದ್ಯುತ್ ಕೇಬಲ್ಗಳಿಗೆ ಬೆಂಕಿ ತಗಲಿ ಸುಮಾರು 65 ಲಕ್ಷ ರೂ.ತನಕ ನಷ್ಟ ಉಂಟಾಗಿದೆ. ನಿನ್ನೆ ಸಂಜೆ ಈ ಬೆಂಕಿ ಅನಾಹುತ ಸಂಭವಿಸಿದೆ. ಪ್ರಸ್ತುತ ಸಬ್ ಸ್ಟೇಶನ್ ಬಳಿಯ ರಸ್ತೆ ಬದಿ ರಾಶಿ ಹಾಕಿದ್ದ ಅಂಡರ್ ಗ್ರೌಂಡ್ ಕೇಬಲ್ಗಳು, 600 ಮೀಟರ್ ಪೀಸುಗಳು, ಜಿಲ್ಲೆಯ ವಿವಿಧೆಡೆಗಳಲ್ಲಾಗಿ ಕೆ-ಫೋನ್ ಸ್ಥಾಪಿಸಲೆಂದು ತಂದಿರಿಸಲಾಗಿದ್ದ ಒಪ್ಟಕ್ಕಲ್ ಫೈಬರ್ನ 97,000 ಮೀಟರ್ ನಷ್ಟು ಕೇಬಲ್ಗಳು ಬೆಂಕಿಗಾಹುತಿಯಾಗಿದೆ. ವಿದ್ಯುತ್ ಲೈನ್ನಲ್ಲಿ ಸ್ಪಾರ್ಕ್ ಉಂಟಾಗಿ ಅದು …
Read more “ವಿದ್ಯುತ್ ಸಬ್ ಸ್ಟೇಶನ್ ಬಳಿ ಭಾರೀ ಬೆಂಕಿ ಅನಾಹುತ: 65 ಲಕ್ಷ ರೂ. ಮೌಲ್ಯದ ಕೇಬಲ್ ಭಸ್ಮ”





ಕಾಸರಗೋಡು: ನಗರದ ಪ್ರಧಾನ ರಸ್ತೆಗಳಲ್ಲೊಂದಾದ ಕೆಪಿಆರ್ ರಾವ್ ರೋಡ್ನಲ್ಲಿ ಬೃಹತ್ ಹೊಂಡ ಪ್ರತ್ಯಕ್ಷಗೊಂಡು ಅಪಾಯವನ್ನು ಕೈಬೀಸಿ ಕರೆಯುತ್ತಿದೆ. ನಗರದ ಪ್ರಧಾನ ಅಂಚೆಕಚೇರಿ ಸಮೀಪದಲ್ಲೇ ಕೆಪಿಆರ್ ರಾವ್ ರಸ್ತೆಯಲ್ಲಿ ಈ ಹೊಂಡ ಸೃಷ್ಟಿಯಾಗಿದ್ದು, ದಿನಂಪ್ರತಿ ನೂರಾರು

ಮುಳ್ಳೇರಿಯ: ನಾಪತ್ತೆಯಾಗಿದ್ದ ಯುವಕ ನೇಣುಬಿಗಿದು ಸಾವಿಗೀ ಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬೆಳ್ಳೂರು ಪಂಚಾಯತ್ ವ್ಯಾಪ್ತಿಯ ಕುಳದಪಾರೆ ನಾಕೂರು ಎಂಬಲ್ಲಿನ ಕೊರಗಪ್ಪ ಎಂಬವರ ಪುತ್ರ ಸುನಿಲ್ (23) ಮೃತಪಟ್ಟ ಯುವಕ. ಕೂಲಿ ಕಾರ್ಮಿಕನಾಗಿದ್ದ ಸುನಿಲ್ ಬುಧವಾರ

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ಕಾಸರಗೋಡು: ಓಣಂ ಸ್ಪೆಷಲ್ ಡ್ರೈವ್ನಂಗವಾಗಿ ಅಬಕಾರಿ ಇಲಾಖೆ ನಡೆಸಿದ ದಾಳಿಯಲ್ಲಿ ಕಾರಿನಲ್ಲಿ ಸಾಗಿಸಲೆತ್ನಿಸಿದ ವಿದೇಶ ಮದ್ಯ ಹಾಗೂ ಬಿಯರ್ ವಶಪಡಿಸಲಾ ಗಿದೆ. ಈ ಪ್ರಕರಣದಲ್ಲಿ ಓರ್ವ ಸೆರೆಯಾಗಿದ್ದಾನೆ. ನಿನ್ನೆ ಅಪರಾಹ್ನ ೨.೩೦ರ ವೇಳೆಗೆ ಮೀಂಜ

ಕಾಸರಗೋಡು: ನಗರದ ಪ್ರಧಾನ ರಸ್ತೆಗಳಲ್ಲೊಂದಾದ ಕೆಪಿಆರ್ ರಾವ್ ರೋಡ್ನಲ್ಲಿ ಬೃಹತ್ ಹೊಂಡ ಪ್ರತ್ಯಕ್ಷಗೊಂಡು ಅಪಾಯವನ್ನು ಕೈಬೀಸಿ ಕರೆಯುತ್ತಿದೆ. ನಗರದ ಪ್ರಧಾನ ಅಂಚೆಕಚೇರಿ ಸಮೀಪದಲ್ಲೇ ಕೆಪಿಆರ್ ರಾವ್ ರಸ್ತೆಯಲ್ಲಿ ಈ ಹೊಂಡ ಸೃಷ್ಟಿಯಾಗಿದ್ದು, ದಿನಂಪ್ರತಿ ನೂರಾರು

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page