
ಕಾಸರಗೋಡು: 2026-27 ನೇ ವಿತ್ತೀಯ ವರ್ಷದ ಜಿಲ್ಲಾ ಪಂಚಾಯತ್ ಬಜೆಟ್ನ್ನು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕೆ.ಕೆ. ಸೋಯಾ ನಿನ್ನೆ ಪಂಚಾಯತ್ನ ಬಜೆಟ್ ಅಧಿವೇಶನದಲ್ಲಿ ಮಂಡಿಸಿದರು. ಒಟ್ಟು 126.67 ಕೋಟಿ ರೂ. ಆದಾಯ ಹಾಗೂ 100.66 ಕೋಟಿ ರೂ.ಗಳ ವೆಚ್ಚ ಕಳೆದು ಒಟ್ಟು 26 ಕೋಟಿ ರೂ.ಗಳ ಮಿಗತೆ ನಿರೀಕ್ಷಿಸುವ ಬಜೆಟ್ ಇದಾಗಿದೆ. ಬಜೆಟ್ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಘೋಷಿಸಲಾಗಿದೆ. ಜಿಲ್ಲಾ ಸರಕಾರಿ ಆಸ್ಪತ್ರೆಯನ್ನು ಹೈಟೆಕ್ ಆಸ್ಪತ್ರೆಯನ್ನಾಗಿ ಭಡ್ತಿಗೊಳಿಸುವ ಹಾಗೂ ರೋಗಿಗಳಿಗೆ ಉಚಿತವಾಗಿ ಬೆಳಗ್ಗಿನ ಫಲಾಹಾರ ನೀಡುವ ಘೋಷಣೆಯನ್ನು …
Read more “ಜಿಲ್ಲಾ ಪಂಚಾಯತ್ ಬಜೆಟ್ ಮಂಡನೆಹಲವು ಅಭಿವೃದ್ಧಿ ಯೋಜನೆಗಳ ಘೋಷಣೆ”
ಬದಿಯಡ್ಕ: ಕಾಶ್ಮೀರದಿಂದ ಕನ್ಯಾಕುಮಾರಿಯ ತನಕ ಸಂಚರಿಸುವ ರಾಮನವಮಿ ರಥಯಾತ್ರೆ ನಿನ್ನೆ ಬದಿಯಡ್ಕಕ್ಕೆ ಆಗಮಿಸಿದ್ದು ಹಾರಾರ್ಪಣೆಗೈದು ಎಂ.ಸುಧಾಮ ಗೋಸಾಡ ಸ್ವಾಗತಿಸಿದರು. ರಥಯಾತ್ರೆಯ ಧ್ಯೇಯೋದ್ದೇಶದ ಬಗ್ಗೆ ರವೀಶತಂತ್ರಿ ಕುಂಟಾರು ದಿಕ್ಸೂಚಿ ಭಾಷಣ ಮಾಡಿದರು.ಪಂ. ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ., ಸದಸ್ಯ ಬಾಲಕೃಷ್ಣ ಶೆಟ್ಟಿ ಕೆ., ಪ್ರಮುಖರಾದ ಉದನೇಶ್ವರ ಬದಿಯಡ್ಕ, ನಾರಾಯಣ ಭಟ್ ಮೈರ್ಕಳ, ಆನಂದ ಪೆರಡಾಲ, ಗಂಗಾಧರ ಪಳ್ಳತ್ತಡ್ಕ ಮೊದಲಾದವರು ಉಪಸ್ಥಿತರಿದ್ದರು. ಮಹೇಶ್ ವಳಕುಂಜ ವಂದಿಸಿದರು.





ಕಾಸರಗೋಡು: ಭಾರೀ ಮಳೆಗೆ ಕಾಸರಗೋಡು ನಗರದ ಹಲವು ರಸ್ತೆಗಳು ಹದಗೆಟ್ಟು ವಾಹನ ಸಂಚಾರಕ್ಕೆ ಸಮಸ್ಯೆ ಸೃಷ್ಟಿಯಾಗಿದೆ. ತಿಂಗಳುಗಳ ಹಿಂದೆಯಷ್ಟೇ ನೆಲ್ಲಿಕುಂಜೆ ಬಂದರು ಹಾಗೂ ಲೈಟ್ಹೌಸ್ ಭಾಗದತ್ತ ಸಾಗುವ ಬೀಚ್ ರಸ್ತೆಗೆ ಮೆಕ್ಕಡಾಂ ಡಾಮರೀಕರಣ ನಡೆಸಲಾಗಿತ್ತು.

ಉಪ್ಪಳ: ಯುವಕನೋರ್ವ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಉಪ್ಪಳ ಅಂಚಿಕಟ್ಟೆ ಅಶ್ರಫ್ ಮಂಜಿಲ್ನ ಹಮೀದ್ ಹಾಜಿಯವರ ಪುತ್ರ ಅಬ್ದುಲ್ ರಹಿಮಾನ್ ಯು.ಎಚ್ (48) ನಾಪತ್ತೆಯಾದ ಯುವಕ. ಜುಲೈ ೨೫ರಂದು ಬೆಳಿಗ್ಗೆ 10 ಗಂಟೆಗೆ ಇವರು ಮನೆಯಿಂದ

ಕುಂಬಳೆ: ಕುಂಬಳೆ ಸಾಮೂಹಿಕ ಆರೋಗ್ಯ ಕೇಂದ್ರಕ್ಕೆ ಅತಿಕ್ರಮಿಸಿ ನುಗ್ಗಿ ದಾಂಧಲೆ ನಡೆಸಿದ ತಂಡದ ವಿರುದ್ಧ ಕೇಸು ದಾಖಲಿಸಿಕೊಂಡ ಕುಂಬಳೆ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಆರೋಪಿಗಳ ಮಾಹಿತಿ ಲಭಿಸಿದೆಯೆಂದೂ ಅವರನ್ನು ಶೀಘ್ರ ಬಂಧಿಸಲಾಗುವುದೆಂದು ಪೊಲೀಸರು

ಉಪ್ಪಳ: ಯುವಕನೋರ್ವ ನೆರೆಮನೆಯ ಬಾವಿಗೆ ಹಾರಿ ಆತ್ಮಹತ್ಯೆಗೈದ ಘಟನೆ ನಡೆದಿದೆ. ಕೊಡ್ಲಮೊಗರು ಭಂಡಾರಮನೆಯ ಕಾಂತಪ್ಪ ಪೂಜಾರಿ ಎಂಬವರ ಪುತ್ರ ಕೆ.ನವೀನ್ (38) ಸಾವಿಗೆ ಶರಣಾದ ವ್ಯಕ್ತಿ. ನಿನ್ನೆ ರಾತ್ರಿ ೭.೪೫ರ ವೇಳೆ ಇವರು ಬಾವಿಗೆ

ಕಾಸರಗೋಡು: ಭಾರೀ ಮಳೆಗೆ ಕಾಸರಗೋಡು ನಗರದ ಹಲವು ರಸ್ತೆಗಳು ಹದಗೆಟ್ಟು ವಾಹನ ಸಂಚಾರಕ್ಕೆ ಸಮಸ್ಯೆ ಸೃಷ್ಟಿಯಾಗಿದೆ. ತಿಂಗಳುಗಳ ಹಿಂದೆಯಷ್ಟೇ ನೆಲ್ಲಿಕುಂಜೆ ಬಂದರು ಹಾಗೂ ಲೈಟ್ಹೌಸ್ ಭಾಗದತ್ತ ಸಾಗುವ ಬೀಚ್ ರಸ್ತೆಗೆ ಮೆಕ್ಕಡಾಂ ಡಾಮರೀಕರಣ ನಡೆಸಲಾಗಿತ್ತು.

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page