
ಕಾಸರಗೋಡು: ‘ನೀರು ಅಮೂಲ್ಯ. ಅದನ್ನು ಹಾಳುಮಾಡಬಾರದು’ ಎಂಬು ದನ್ನು ಕಲಿತಿರುವ ನಾವೆಲ್ಲ ಕಾಸರ ಗೋಡು ನಗರದಲ್ಲೇ ಪೋಲಾಗುತ್ತಿರುವ ನೀರನ್ನು ಕಾಣುವಾಗ ಈ ನೀರು ಅಮೂಲ್ಯವಲ್ಲವೇ? ಎಂಬ ಶಂಕೆ ಮೂಡುವುದು ಸಾಮಾನ್ಯವಾಗಿದೆ. ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಮುಂಭಾಗ ಆಟೋ ರಿಕ್ಷಾ ನಿಲ್ದಾಣಕ್ಕೆ ಹೊಂದಿಕೊಂಡು ಕಾರಂಜಿಯಂತೆ ಚಿಮ್ಮುತ್ತಿರುವ ನೀರು ಅಧಿಕಾರಿಗಳ ಗಮನಕ್ಕೆ ಬಾರದಿರುವುದು ಸೋಜಿಗವಾ ಗಿದೆ. ಜಲಪ್ರಾಧಿಕಾರದ ಪೈಪ್ ತುಂಡಾಗಿ ಕಳೆದೆರಡು ದಿನಗಳಿಂದ ಇಲ್ಲಿ ನೀರು ಪೋಲಾಗುತ್ತಿದೆ. ನಗರ ಮಧ್ಯದ ಬ್ಯಾಂಕ್ ರಸ್ತೆ ಸದಾ ದಟ್ಟಣೆಯಲ್ಲಿದ್ದು ಈ ರಸ್ತೆಯಲ್ಲಿ …
ಕಾಸರಗೋಡು: ಖಾಸಗಿ ಬಸ್ನ ಹಿರಿಯ ಚಾಲಕರಾಗಿದ್ದ ಕೇಳುಗುಡ್ಡೆ ಸಣ್ಣಕೂಡ್ಲು ನಿವಾಸಿ ಕೆ. ವಿಠಲ ನಾಯ್ಕ್ (78) ನಿಧನಹೊಂದಿದರು. ಮೃತರು ಪತ್ನಿ ಗಿರಿಜಾ, ಮಕ್ಕಳಾದ ದೀಪ, ನಿಶಾ, ಅಳಿಯಂದಿರಾದ ವಸಂತ, ಪದ್ಮನಾಭ, ಸಹೋದರ ಸಂಜೀವ, ಸಹೋದರಿಯರಾದ ಗಿರಿಜಾ, ಅಂಬ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಓರ್ವೆ ಸಹೋದರಿ ಲಲಿತಾ ಈ ಹಿಂದೆ ನಿಧನಹೊಂದಿದ್ದಾರೆ.

ಕಾಸರಗೋಡು: ಪಿಎಂಶ್ರೀ ಯೋ ಜನೆ ಕೇರಳದಲ್ಲಿ ಜ್ಯಾರಿಗೊಳಿಸಲಿರುವ ಐಕ್ಯರಂಗ ಸರಕಾರದ ತೀರ್ಮಾನದ ವಿರುದ್ಧ ಸಿಪಿಐ ಕಾಸರಗೋಡು ಮಂಡಲ ಸಮಿತಿ ನೇತೃತ್ವದಲ್ಲಿ ಕಾಸರಗೋಡು ತಾಲೂಕು ಕಚೇರಿಗೆ ಮಾರ್ಚ್, ಧರಣಿ ನಡೆಸಲಾಯಿತು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇರಳದಲ್ಲಿ

ಕಾಸರಗೋಡು: ಹಲವು ದಿನಗಳಿಂದಾಗಿ ಭೀತಿ ಸೃಷ್ಟಿಸಿದ್ದ ಕಾಡಾನೆ ಹಿಂಡನ್ನು ಅರಣ್ಯಪಾಲಕರು ಹಿಮ್ಮೆಟ್ಟಿಸಿದ್ದಾರೆ. ಪನತ್ತಡಿ ಸೆಕ್ಷನ್ ವ್ಯಾಪ್ತಿಯಲ್ಲಿ ಮಾಂಬಳಂ, ಪೆರುಮುಂಡ, ಕಮ್ಮಾಡಿ ಮೊದಲಾದ ಜನವಾಸ ವಲಯದಲ್ಲಿ ಕಾಡಾನೆಗಳ ಉಪಟಳ ತೀವ್ರವಾಗಿತ್ತು. ನಿನ್ನೆ ಪನತ್ತಡಿ ಸೆಕ್ಷನ್ ಫಾರೆಸ್ಟ್
ಉಪ್ಪಳ: ಮಂಜೇಶ್ವರ ವಿಧಾನಸಭಾ ಮಂಡಲದ ಮಂಗಲ್ಪಾಡಿ ಪಂಚಾಯತ್ಗೊಳ ಪಟ್ಟ ಶಿರಿಯ ನಿವಾಸಿಗಳ ಹಲವು ಕಾಲದ ಸಂಚಾರ ಸಮಸ್ಯೆಗೆ ಪರಿಹಾರವಾಗುತ್ತಿದೆ. ಐಕ್ಯರಂಗ ಸರಕಾರದ ಮೊದಲ ಬಜೆಟ್ನಲ್ಲಿ ಶಿರಿಯ ರೈಲ್ವೇ ಅಂಡರ್ಪಾಸ್ ನಿರ್ಮಾಣಕ್ಕಾಗಿ ಮೂರು ಕೋಟಿ ರೂ.

ಕುಂಬಳೆ: ಕುಂಬಳೆ ಪೇಟೆಗೆ ಆಗಮಿ ಸುವ ಪ್ರಯಾಣಿಕರು ಸಹಿತ ಸಾರ್ವ ಜನಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊ ಳ್ಳಲು ಮುಂದಾ ಗದ ಪಂಚಾಯತ್ ಅಧಿಕಾರಿಗಳ ಕ್ರಮವನ್ನು ಪ್ರತಿಭಟಿಸಿ ಕುಂಬಳೆಯ ವ್ಯಾಪಾರಿಗಳು ರಂಗಕ್ಕಿಳಿದಿದ್ದಾರೆ. ಪ್ರಯಾಣಿಕರು ಹಾಗೂ

ಕಾಸರಗೋಡು: ಪಿಎಂಶ್ರೀ ಯೋ ಜನೆ ಕೇರಳದಲ್ಲಿ ಜ್ಯಾರಿಗೊಳಿಸಲಿರುವ ಐಕ್ಯರಂಗ ಸರಕಾರದ ತೀರ್ಮಾನದ ವಿರುದ್ಧ ಸಿಪಿಐ ಕಾಸರಗೋಡು ಮಂಡಲ ಸಮಿತಿ ನೇತೃತ್ವದಲ್ಲಿ ಕಾಸರಗೋಡು ತಾಲೂಕು ಕಚೇರಿಗೆ ಮಾರ್ಚ್, ಧರಣಿ ನಡೆಸಲಾಯಿತು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇರಳದಲ್ಲಿ

ತಿರುವನಂತಪುರ: ತಿರುವನಂತಪುರ ಕಾರ್ಪೋರೇಶನ್ನಲ್ಲಿ ಕೇರಳದ ಇತಿಹಾಸದಲ್ಲೇ ಪ್ರಥಮವಾಗಿ ಅಧಿಕಾರಕ್ಕೇರಿದ ಬಿಜೆಪಿ ನೇತೃತ್ವದ ಆಡಳಿತ ಸಮಿತಿ ಕೌನ್ಸಿಲರ್ಗಳ ಪೈಕಿ ಬಲಿದಾನಿಗಳ ಹಾಗೂ ದೇವರುಗಳ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ 20 ಕೌನ್ಸಿಲರ್ಗಳ ಪ್ರಮಾಣವಚನ ವನ್ನು ಹೈಕೋರ್ಟ್ ಅಸಿಂಧುಗೊಳಿಸಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page