
ಕಾಸರಗೋಡು: ಪುಲ್ಲೂರು ಪೆರಿಯ ಪಂಚಾಂiiತ್ನ ನೂತನ ಅಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆ ವೇಳೆ ಎಲ್ಡಿಎಫ್ ಸದಸ್ಯನ ಮತ ಅಸಿಂಧುಗೊಂಡಿದೆ. ಇದರಿಂದ ಕಲ್ಯೋಟ್ ವಾರ್ಡ್ನಲ್ಲಿ ಕಾಂಗ್ರೆಸ್ನಿಂದ ಗೆಲುವು ಸಾಧಿಸಿದ ಎಂ.ಕೆ.ಬಾಬುರಾಜ್ ಪಂಚಾಯತ್ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿ ದ್ದಾರೆ. ಅಧ್ಯಕ್ಷ ಸ್ಥಾನ ನಿನ್ನೆ ಬೆಳಿಗ್ಗೆ ನಡೆದ ಚೀಟಿ ಎತ್ತುವಿಕೆಯಲ್ಲಿ ಸಿಪಿಎಂಗೆ ಲಭಿಸಿತ್ತು. 19 ಮಂದಿ ಸದಸ್ಯರುಳ್ಳ ಪಂಚಾಯತ್ ಆಡಳಿತ ಸಮಿತಿಯಲ್ಲಿ ಎಲ್ಡಿಎಫ್ ಹಾಗೂ ಯುಡಿಎಫ್ಗೆ ತಲಾ 9 ಮಂದಿ ಸದಸ್ಯರು, ಬಿಜೆಪಿಗೆ ಓರ್ವ ಸದಸ್ಯರಿದ್ದಾರೆ. ನಿನ್ನೆ ಬೆಳಿಗ್ಗೆ ನಡೆದ ಅಧ್ಯಕ್ಷ ಚುನಾವಣೆಯಲ್ಲಿ …
Read more “ಪುಲ್ಲೂರು ಪೆರಿಯ ಪಂಚಾಯತ್ನಲ್ಲಿ ಸಿಪಿಎಂ, ಕಾಂಗ್ರೆಸ್ನಿಂದ ಆಡಳಿತ”
ಕಾಸರಗೋಡು: ಪುಲ್ಲೂರು ಪೆರಿಯ ಪಂಚಾಯತ್ ಅಧ್ಯಕ್ಷ ಚುನಾವಣೆಯ ಮೊದಲ ಅವಕಾಶದಲ್ಲಿ ೪ ಐಕ್ಯರಂಗದ ಜನಪ್ರತಿನಿಧಿಗಳು ದೂರವುಳಿದಿರುವುದು ಕಾಂಗ್ರೆಸ್ನ ಆಂತರಿಕ ಭಿನ್ನಮತೀಯ ಧೋರಣೆಯ ಮುಖವೆಂದು ಇದನ್ನು ಬಿಜೆಪಿಯ ತಲೆಗೆ ಕಟ್ಟಿಕೊಡಲು ಸಂಸದ ರಾಜ್ಮೋಹನ್ ಯತ್ನಿಸುತ್ತಿರುವು ದಾಗಿಯೂ ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಆರೋಪಿಸಿದರು. ಜಿಲ್ಲೆಯಲ್ಲಿ ಲೀಗ್ ಕಾಂಗ್ರೆಸ್ನ್ನು ನುಂ ಗಿದ್ದು, ರಾಜ್ಮೋಹನ್ ಉಣ್ಣಿತ್ತಾನ್ರ ನಿಲುವಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ದೊಡ್ಡ ಮಟ್ಟಿನ ಅಸ್ವಸ್ಥತೆ ಇದೆ. ಇದನ್ನು ಮರೆಮಾಚಲು ರಾಜ್ ಮೋಹನ್ ಉಣ್ಣಿತ್ತಾನ್ ಸ್ವಂತ ಪಕ್ಷದ ಜನಪ್ರತಿನಿಧಿಗಳು, ಬಿಜೆಪಿಯೊಂದಿಗೆ ಆಂತರಿಕ …

ಕಾಸರಗೋಡು: ಮಳೆಗಾಲ ಮೀನುಗಳ ಸಂತಾನೋತ್ಪತ್ತಿಯ ಋತುವಾಗಿದೆ. ಇದರಿಂದಾಗಿ ಮೀನುಗಳ ಸಂತಾನೋತ್ಪತ್ತಿಯನ್ನು ಹೆಚ್ಚಿಸಿ ಆ ಮೂಲಕ ಮತ್ಸ್ಯ ಸಂಪತ್ತನ್ನು ವೃದ್ಧಿಗೊಳಿಸಿ ಸಂರಕ್ಷಿಸುವ ಸಲುವಾಗಿ ಪ್ರತೀವರ್ಷ ಏರ್ಪಡಿಸುವ ರೀತಿಯಲ್ಲಿ ಆಳ ಸಮುದ್ರದಲ್ಲಿ ಮೀನುಗಾ ರಿಕೆಯನ್ನು ತಡೆಗಟ್ಟುವ ಟ್ರೋಲಿಂಗ್

ಕಾಸರಗೋಡು: ಚಂದೇರ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಯಾಟ್ ಮಸೀದಿ ಸಮೀಪದ ಬಾರ್ಬರ್ ಶಾಪ್ ವಿರುದ್ಧ ಆಕ್ರಮಣವುಂಟಾಗಿದೆ. ಅಂಗಡಿ ಮಾಲಕಿಯಾದ ಯುವತಿ ನೀಡಿದ ದೂರಿನಂತೆ ಮೂರು ಮಂದಿ ವಿರುದ್ಧ ಚಂದೇರ ಪೊಲೀಸರು ಕೇಸು ದಾಖಲಿಸಿದ್ದಾರೆ. ನಿಖಿಲ್,

ಕಾಸರಗೋಡು: ಜುಗಾರಿ ಕೇಂದ್ರಕ್ಕೆ ದಾಳಿ ನಡೆಸಿದ ಪೊಲೀಸರು ಆರು ಮಂದಿಯನ್ನು ಬಂಧಿಸಿ ೪೯,೭೪೦ ರೂಪಾಯಿ ವಶಪಡಿಸಿಕೊಂಡಿದ್ದಾರೆ. ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಬಂದಡ್ಕ ಮಾರಿಪಡ್ಪು ಎಂಬಲ್ಲಿನ ರಬ್ಬರ್ ತೋಟದಲ್ಲಿ ಟೆಂಟ್ ಹಾಕಿ ಜೂಜಾಟ ದಂಧೆ

ಉಪ್ಪಳ: ಗೋಣಿಚೀಲದಲ್ಲಿ ತುಂಬಿಸಿ ಮಾರಾಟಕ್ಕೆ ಕೊಂಡೊಯ್ಯುತ್ತಿದ್ದ ಭಾರೀ ಪ್ರಮಾಣದ ತಂಬಾಕು ಉತ್ಪನ್ನಗಳನ್ನು ವಶಪಡಿಸಿ ಓರ್ವನನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶ ನಿವಾಸಿಯೂ, ಪ್ರಸ್ತುತ ಕುಂಜತ್ತೂರು ಮಾಸ್ಕೋಹಾಲ್ ಬಳಿ ವಾಸಿಸುವ ಭರತ್ ಸೋಂಕಾರ್ (30) ಎಂಬಾತನನ್ನು ಮಂಜೇಶ್ವರ

ಕಾಸರಗೋಡು: ಮಳೆಗಾಲ ಮೀನುಗಳ ಸಂತಾನೋತ್ಪತ್ತಿಯ ಋತುವಾಗಿದೆ. ಇದರಿಂದಾಗಿ ಮೀನುಗಳ ಸಂತಾನೋತ್ಪತ್ತಿಯನ್ನು ಹೆಚ್ಚಿಸಿ ಆ ಮೂಲಕ ಮತ್ಸ್ಯ ಸಂಪತ್ತನ್ನು ವೃದ್ಧಿಗೊಳಿಸಿ ಸಂರಕ್ಷಿಸುವ ಸಲುವಾಗಿ ಪ್ರತೀವರ್ಷ ಏರ್ಪಡಿಸುವ ರೀತಿಯಲ್ಲಿ ಆಳ ಸಮುದ್ರದಲ್ಲಿ ಮೀನುಗಾ ರಿಕೆಯನ್ನು ತಡೆಗಟ್ಟುವ ಟ್ರೋಲಿಂಗ್

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page