
ಕಾಸರಗೋಡು: ವಿಧಾನಸಭಾ ಚುನಾವಣೆ ನಡೆಯುವ ಐದು ರಾಜ್ಯಗಳಲ್ಲಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 651.51 ಕೋಟಿ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳ ಲಾಗಿದೆ. ವಿಧಾನಸಭಾ ಚುನಾವಣೆ ನಡೆಯುವ ಕೇರಳ, ತಮಿಳುನಾಡು, ಅಸ್ಸಾಂ, ಪುದುಚ್ಚೇರಿ, ಪಶ್ಚಿಮ ಬಂಗಾಲ ಹಾಗೂ ಆರು ರಾಜ್ಯಗಳ ಉಪಚುನಾವಣೆ ನಡೆಯುವ ಮಂಡಲಗಳಲ್ಲಿ ಕಾನೂನು ವಿರುದ್ಧವಾಗಿ ಸಾಗಿಸುತ್ತಿದ್ದ ಹಣ, ಮದ್ಯ, ಮಾದಕವಸ್ತು, ಚಿನ್ನ ಸಹಿತ ಬೆಲೆಬಾಳುವ ಲೋಹಗಳು, ಇತರ ಸಾಮಗ್ರಿಗಳನ್ನು ವಶಪಡಿಸಲಾಗಿದೆ. ಕೇರಳದಿಂದ 57 ಕೋಟಿ ರೂಪಾ ಯಿಗಳ ಸೊತ್ತುಗಳನ್ನು ಡಿಆರ್ಐ ವಶಪಡಿಸಿದೆ. ಇದರಲ್ಲಿ 41 ಕೋಟಿ …
Read more “ಚುನಾವಣೆ: 651 ಕೋಟಿ ರೂ. ಮೌಲ್ಯದ ಕಾಳಧನ, ಮದ್ಯ, ಮಾದಕವಸ್ತು, ಚಿನ್ನ ವಶ”
ಪಾಲಕ್ಕಾಡ್: ನಟಿ ಮಂಜುವಾರ್ಯರ್ಗೆ ಅಭಿಮಾನಿ ಚುಂಬಿಸಿದ ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪಾಲಕ್ಕಾಡ್ನ ಜ್ಯುವೆಲ್ಲರಿ ಶೋರೂಂ ಒಂದರ ಉದ್ಘಾಟನಾ ಕಾರ್ಯಕ್ರಮ ಮಧ್ಯೆ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದ ವೇಳೆ ಓರ್ವೆ ವೇದಿಕೆಗೆ ತಲುಪಿ ನಟಿಯನ್ನು ಅಪ್ಪಿ ಚುಂಬಿಸಿದ್ದಾಳೆ. ಈ ವೇಳೆ ನಿರೂಪಕಿ ಮೀರಾ ಅನಿಲ್ ವೇದಿಕೆಯಲ್ಲಿದ್ದರು. ಘಟನೆ ನಡೆದ ಕೂಡಲೇ ನಿರೂಪಕಿ ಹಾಗೂ ಭದ್ರತಾ ನೌಕರರು ಮಹಿಳೆಯನ್ನು ವೇದಿಕೆಯಿಂದ ದೂರ ಕರೆದೊಯ್ದರು. ಹೀಗಿದ್ದರೂ ಅನಿರೀಕ್ಷಿತವಾಗಿ ನಡೆದ ಈ ಘಟನೆಯಿಂದ ಮಂಜು ವಾರ್ಯರ್ …
Read more “ಸಾರ್ವಜನಿಕ ವೇದಿಕೆಯಲ್ಲಿ ನಟಿ ಮಂಜು ವಾರ್ಯರ್ಗೆ ಚುಂಬಿಸಿದ ಅಭಿಮಾನಿ”





ಮಂಜೇಶ್ವರ: ವಾಮಂಜೂರು ಅಬಕಾರಿ ಚೆಕ್ಪೋಸ್ಟ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ವಾಹನ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೈಕ್ನಲ್ಲಿ ಸಂಚರಿಸುತ್ತಿದ್ದ ಕೋಡಿಬೈಲು ಬಳಂಕುಡೆ ನಿವಾಸಿ ಹರೀಶ್ (40), ಚಿಪ್ಪಾರು ಕಡೆಂಕೋಡಿಯ ಕಿರಣ್ (34) ಎಂಬಿವರು

ಕಾಸರಗೋಡು: ಪೆರಿಯ ಮೂನಾಂಕಡವ್ನಲ್ಲಿ ಮತ್ತೆ ವಾಹನ ಅಪಘಾತ ಸಂಭವಿಸಿದೆ. ಸುಳ್ಯದಿಂದ ತರಕಾರಿಯೊಂದಿಗೆ ಕಾಞಂಗಾಡ್ಗೆ ಆಗಮಿಸುತ್ತಿದ್ದ ಪಿಕಪ್ ಅಪಘಾತಕ್ಕೀ ಡಾಗಿದೆ. ಮೂನಾಂಕಡವ್ ಸೇತುವೆ ದಾಟಿ ಏರು ರಸ್ತೆಯಲ್ಲಿ ಹತ್ತುತ್ತಿದ್ದ ವೇಳೆ ಪಿಕಪ್ ಹಿಂದಕ್ಕೆ ಚಲಿಸಿ ಚರಂಡಿಗೆ

ಪೆರ್ಲ: ಯುವಕನೋರ್ವ ಕಾಡಿನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪೆರ್ಲ ಬಳಿಯ ಪಳ್ಳಕಾನದ ಮುರಳಿಮೋಹನ್ (36) ಸಾವಿಗೀಡಾದ ಯುವಕ. ಇವರು ಕೂಲಿ ಕಾರ್ಮಿಕನಾಗಿದ್ದರು. ನೀರ್ಚಾಲು ಬಳಿಯ ಕಾನತ್ತಿಲದಲ್ಲಿರುವ ಪತ್ನಿ ಮನೆಯ ಸಮೀಪ ಕಾಡಿನಲ್ಲಿ ಇವರು

ಉಪ್ಪಳ: ಹೊಸಂಗಡಿ ಬಳಿಯ ಅಂಗಡಿಪದವಿನಲ್ಲಿ ಯುವಕನನ್ನು ಇರಿದು ಕೊಲೆಗೈದ ಪ್ರಕರಣದಲ್ಲಿ ಸೆರೆಗೀಡಾದ ಆರೋಪಿಗೆ ಕಾಸರಗೋಡು ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಕರ್ನಾಟಕದ ದಾವಣಗೆರೆ ಹಾರಪ್ಪನ ಹಳ್ಳಿಯ ರಾಮ್ ನಾಯ್ಕ್ ಯಾನೆ ರಮೇಶ್ (31) ಎಂಬಾತನನ್ನು ಮಂಜೇಶ್ವರ

ಮಂಜೇಶ್ವರ: ವಾಮಂಜೂರು ಅಬಕಾರಿ ಚೆಕ್ಪೋಸ್ಟ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ವಾಹನ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೈಕ್ನಲ್ಲಿ ಸಂಚರಿಸುತ್ತಿದ್ದ ಕೋಡಿಬೈಲು ಬಳಂಕುಡೆ ನಿವಾಸಿ ಹರೀಶ್ (40), ಚಿಪ್ಪಾರು ಕಡೆಂಕೋಡಿಯ ಕಿರಣ್ (34) ಎಂಬಿವರು

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page