
ಪೆರ್ಮುದೆ: ಕೇರಳ ಗ್ರಾಮೀಣ ಬ್ಯಾಂಕ್ ಪೆರ್ಮುದೆ ಶಾಖೆಯ ಎಟಿಎಂನಲ್ಲಿ ತಾಂತ್ರಿಕ ಅಡಚಣೆಯಿಂದಾಗಿ ನಾಲ್ಕು ಪಟ್ಟು ಹೆಚ್ಚು ಹಣ ಜನರ ಕೈಸೇರುತ್ತಿರುವುದನ್ನು ಪತ್ತೆಹಚ್ಚಿದ ಸ್ಥಳೀಯ ನಿವಾಸಿ ಕೋಳಾರು ಜಯರಾಮ್ರನ್ನು ಬ್ಯಾಂಕ್ನ ವತಿಯಿಂದ ಅಭಿನಂದಿಸಲಾಗಿದೆ. ಎಟಿಎಂನಿಂದ ಹಣ ತೆಗೆಯುವಾಗ ತಾಂತ್ರಿಕ ದೋಷದಿಂದ ನಾಲ್ಕು ಪಟ್ಟು ಹೆಚ್ಚು ಹಣ ಲಭಿಸುತ್ತಿತ್ತೆನ್ನಲಾಗಿದೆ. ಆದರೆ ಇದನ್ನು ಯಾರೂ ಬ್ಯಾಂಕ್ಗೆ ತಿಳಿಸಿರಲಿಲ್ಲ. ಜಯರಾಮ್ ಹಣ ತೆಗೆದಾಗ ಇವರಿಗೂ ಇದೇ ಅನುಭವ ಉಂಟಾಗಿದ್ದು, ಇವರು ಕೂಡಲೇ ಬ್ಯಾಂಕ್ನ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಇವರ ಪ್ರಮಾಣಿಕತೆಯನ್ನು ಮೆಚ್ಚಿದ ಬ್ಯಾಂಕ್ …
Read more “ಪ್ರಾಮಾಣಿಕತೆ ಮೆರೆದ ಜಯರಾಮ್ರಿಗೆ ಬ್ಯಾಂಕ್ನಿಂದ ಅಭಿನಂದನೆ”
ಹೊಸದುರ್ಗ: ಉದ್ಯೋಗಖಾತರಿ ಮೇಲ್ವಿಚಾರಕರ ಸಮಯಪ್ರಜ್ಞೆಯ ಹಸ್ತಕ್ಷೇಪದಿಂದಾಗಿ ಕ್ಷೇತ್ರದ ಕೊಳದಲ್ಲಿ ಮುಳುಗುತ್ತಿದ್ದ ತಂದೆ ಹಾಗೂ ಪುತ್ರಿ ಅಪಾಯದಿಂದ ಪಾರಾಗಿದ್ದಾರೆ. ಮಡಿಕೈ ಕಕ್ಕಾಟ್ ಮಹಾವಿಷ್ಣು ಕ್ಷೇತ್ರ ಕೊಳದಲ್ಲಿ ಈಜುತ್ತಿದ್ದ ವೇಳೆ ಮುಳುಗಿ ಏಳುತ್ತಿದ್ದಿದ್ದ ಕಕ್ಕಾಟ್ ಕುಂಞಿವೀಟಿಲ್ ಮಹೇಶ್ ಹಾಗೂ ಪುತ್ರಿ ದಿಯಾಳಿಗೆ ಪುನರ್ಜನ್ಮ ಲಭಿಸಿದೆ. ಮಡಿಕೈ ಪಂಚಾಯತ್ನ 12ನೇ ವಾರ್ಡ್ ಉದ್ಯೋಗ ಖಾತರಿ ಯೋಜನೆಯ ಮೇಲ್ವಿಚಾರಕರಾದ ಪ್ರಸೀತಾ ಮುರಳಿ ಹಾಗೂ ಇಂದಿರಾ ಬಾಬು, ಸ್ಥಳೀಯರಾದ ಮಾರನ್ವೀಟಿಲ್ ಚಂದ್ರಶೇಖರನ್ ಇವರನ್ನು ಅಪಾಯದಿಂದ ಪಾರು ಮಾಡಿದ್ದಾರೆ. ಕೆಲಸದ ಸ್ಥಳ ಸಂದರ್ಶಿಸಿ ಮುಂದಿನ ಕೇಂದ್ರಕ್ಕೆ …
Read more “ಕೊಳದಲ್ಲಿ ಈಜುತ್ತಿದ್ದ ಮಧ್ಯೆ ತಂದೆ, ಪುತ್ರಿಯನ್ನು ಅಪಾಯದಿಂದ ಪಾರುಮಾಡಿದ ಉದ್ಯೋಗ ಖಾತರಿ ಮೇಲ್ವಿಚಾರಕರು”

ಕುಂಬಳೆ: ನಿಲ್ಲಿಸಿದ್ದ ಲಾರಿ ಗಳಿಂದ ಬ್ಯಾಟರಿ ಕಳವು ನಡೆಸಿದ ಪ್ರಕರಣದಲ್ಲಿ ಓರ್ವ ಆರೋಪಿ ಯನ್ನು ಕುಂಬಳೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಇತರ ಮೂವರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ. ಆಲಂಪಾಡಿ ತೈವಳಪ್ಪು ನಿವಾಸಿಯಾದ ಶಮೀರ್

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ ಮತ್ತು ಕುಟುಂಬಕ್ಕೆ ಫೋನ್ ಮೂಲಕ ಕೊಲೆ ಬೆದರಿಕೆಯೊಡ್ಡಲಾಗಿದೆ. ತಿರುವನಂತಪುರ ಸಿಟಿ ಪೊಲೀಸ್ ಕಮಾಂಡಿಂಗ್ ಸೆಂಟರಿನ ಅಧಿಕೃತ ಫೋನ್ ಸೆಂಟರಿಗೆ ಈ ಬೆದರಿಕೆ ಫೋನ್ ಕರೆ ಮಾಡಲಾಗಿದೆ. ಆ ಫೋನ್

ಕುಂಬಳೆ: ಪೆರ್ಮುದೆಯಲ್ಲಿ ನಿನ್ನೆ ಸಂಜೆ ಆಟೋ ರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಆಟೋ ಚಾಲಕ ಹಾಗೂ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಆಟೋ ಚಾಲಕ ಕಯ್ಯಾರು ದೊಡ್ಡಮೂಲೆಯ ಉದಯ ಕುಮಾರ್ (45), ಪ್ರಯಾಣಿಕರಾದ

ಬದಿಯಡ್ಕ: ಕೇರಳ ಪ್ರವಾಸೋದ್ಯಮ ಇಲಾಖೆಯಲ್ಲಿ ಅಸಿಸ್ಟೆಂಟ್ ಮೆನೇಜರ್ ಹುದ್ದೆ ನೇಮಕಾತಿಗೊಳಿಸುವುದಾಗಿ ನಂಬಿಸಿ 13 ಲಕ್ಷ ರೂ. ಪಡೆದು ನಂತರ ಉದ್ಯೋಗ ಕೊಡಿಸದೆ ಹಾಗೂ ನೀಡಿದ ಹಣವನ್ನು ಹಿಂತಿರುಗಿಸದ ಬಗ್ಗೆ ನೀಡಲಾದ ದೂರಿನಂತೆ ಬದಿಯಡ್ಕ ಪೊಲೀಸರು

ಕುಂಬಳೆ: ನಿಲ್ಲಿಸಿದ್ದ ಲಾರಿ ಗಳಿಂದ ಬ್ಯಾಟರಿ ಕಳವು ನಡೆಸಿದ ಪ್ರಕರಣದಲ್ಲಿ ಓರ್ವ ಆರೋಪಿ ಯನ್ನು ಕುಂಬಳೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಇತರ ಮೂವರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ. ಆಲಂಪಾಡಿ ತೈವಳಪ್ಪು ನಿವಾಸಿಯಾದ ಶಮೀರ್

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ ಮತ್ತು ಕುಟುಂಬಕ್ಕೆ ಫೋನ್ ಮೂಲಕ ಕೊಲೆ ಬೆದರಿಕೆಯೊಡ್ಡಲಾಗಿದೆ. ತಿರುವನಂತಪುರ ಸಿಟಿ ಪೊಲೀಸ್ ಕಮಾಂಡಿಂಗ್ ಸೆಂಟರಿನ ಅಧಿಕೃತ ಫೋನ್ ಸೆಂಟರಿಗೆ ಈ ಬೆದರಿಕೆ ಫೋನ್ ಕರೆ ಮಾಡಲಾಗಿದೆ. ಆ ಫೋನ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page