
ಮಂಜೇಶ್ವರ: ಮಂಜೇಶ್ವರ ಕ್ಷೇತ್ರದಲ್ಲಿ ಮತದಾರರ ಯಾದಿಗೆ ನಕಲಿ ಮತಗಳನ್ನು ಸೇರಿಸಲಾಗುತ್ತಿದೆ ಎಂದು ಬಿಜೆಪಿ ಮಂಜೇಶ್ವರ ಚುನಾವಣಾ ಅಧಿಕಾರಿಗೆ ದೂರು ನೀಡಿದೆ. ಮತದಾರರ ಯಾದಿಯಲ್ಲಿ ಮುಸ್ಲಿಂ ಲೀಗ್ ನಕಲಿ ಮತಗಳನ್ನು ವ್ಯಾಪಕವಾಗಿ ಸೇರ್ಪಡೆಗೊಳಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. 23 ವರ್ಷದಿಂದ ಮೇಲಿನ ಎಲ್ಲಾ ಹೊಸ ಮತದಾರರನ್ನು ಸರಿಯಾದ ದಾಖಲೆಗಳಿಲ್ಲದೆ ಸೇರಿಸಲಾಗುತ್ತಿದ್ದು, ಇತರ ರಾಜ್ಯಗಳ ಜನರನ್ನು ಕೂಡಾ ನಕಲಿ ದಾಖಲೆಗಳ ಮೂಲಕ ಸೇರಿಸಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಈಬಗ್ಗೆ ಸೂಕ್ತ ತನಿಖೆ ನಡೆಸಲು ಬಿಎಲ್ಒಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಬೇಕೆಂದು …
Read more “ಮಂಜೇಶ್ವರದಲ್ಲಿ ವ್ಯಾಪಕ ಮುಸ್ಲಿಂ ಲೀಗ್ ನಕಲಿ ಮತ ಸೇರ್ಪಡೆ ಬಗ್ಗೆ ಬಿಜೆಪಿಯಿಂದ ಚುನಾವಣಾಧಿಕಾರಿಗೆ ದೂರು”
ಕಾಸರಗೋಡು: ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ಘೋಷಿತ ನಿಲುವುಗಳಲ್ಲಿ ಯಾವುದೇ ಬದಲಾವಣೆ ಮಾಡಬೇಕಾದ ಸನ್ನಿವೇಶ ಈಗ ಇಲ್ಲ ಎಂದು, ಸಂಘಟನೆ ನಿಷ್ಪಕ್ಷ ನಿಲುವಿನಲ್ಲಿ ಗಟ್ಟಿಯಾಗಿ ನಿಲ್ಲಲು ಕೆವಿವಿಇಎಸ್ ಕಾಸರಗೋಡು ಜಿಲ್ಲಾ ಕೌನ್ಸಿಲ್ ಸಭೆ ತೀರ್ಮಾನಿಸಿದೆ. ಎಲ್ಲಾ ಧರ್ಮಗಳಲ್ಲೂ, ಜಾತಿಯಲ್ಲೂ, ರಾಜಕೀಯಕ್ಕೊಳಪಟ್ಟವರು ಸಂಘಟನೆಯ ಸದಸ್ಯರಾಗಿದ್ದಾರೆ. ಸಂಘಟನೆ ರೂಪೀಕೃತಗೊಂಡ ಕಾಲದಿಂದ ಆರಂಭಿಸಿ ಇದುವರೆಗೆ ಸ್ವತಂತ್ರವಾದ ರಾಜಕೀಯ ನಿಲುವುಗಳನ್ನು ಸಂಘಟನೆ ಸ್ವೀಕರಿಸಿದೆ. ಚುನಾವಣೆಗಳಲ್ಲಿ ಸದಸ್ಯರಿಗೆ ಅವರವರ ರಾಜಕೀಯ ನಿಲುವುಗಳನ್ನು ಹೊಂದಬ ಹುದು. ಅದರ ಜೊತೆಗೆ ಸಂಘಟನೆಯ ಸಾರ್ವಜನಿಕ ನಿಲುವು, ಐಕ್ಯವನ್ನು …




ಮಲೆಯಾಳ ಭಾಷಾ ಬಿಲ್ನಲ್ಲಿ ಕಾಸರಗೋಡನ್ನು ಹೊರತುಪಡಿಸಬೇಕು, ರಾಷ್ಟ್ರೀಯ ಹೆದ್ದಾರಿ, ರೈಲು ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡ ನಾಮಫಲಕ ಸ್ಥಾಪಿಸಬೇಕು, ಕೇರಳದ ನೇಮಕಾತಿಗಳಲ್ಲಿ ಭಾಷಾ ಅಲ್ಪ ಸಂಖ್ಯಾತರಿಗೆ ನಿಯಮಾನುಸಾರ ಮೀಸಲಾತಿ ನೀಡಬೇಕು, ರೇಶನ್ ಕಾರ್ಡ್,

ಕಾಸರಗೋಡು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅನುದಾನದಿಂದ ಡಾ. ಕಯ್ಯಾರ ಕಿಂಞಣ್ಣ ರೈಯವರ ಹೆಸರಲ್ಲಿ ಬದಿಯಡ್ಕದಲ್ಲಿ ನಿರ್ಮಿಸಲಾದ ಕನ್ನಡ ಭವನ ಉದ್ಘಾಟನೆಗೆ ಕೇರಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ಗಡಿ ಪ್ರಾಧಿಕಾರದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದಾರೆ.

ಕುಂಬಳೆ: ಉಪ್ಪಳ ಬಳಿಯ ಸೋಂಕಾಲ್ ನಿವಾಸಿಯನ್ನು ಮನೆಯಿಂದ ಅಪಹರಿಸಿಕೊಂ ಡೊಯ್ದು ಗಂಭೀರ ಹಲ್ಲೆ ನಡೆಸಿ ಕೊಲೆಗೈದ ಪ್ರಕರಣದಲ್ಲಿ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಂಗಲ್ಪಾಡಿ ಪೆರಿಂಗಡಿ ಪಳ್ಳಿ ಹೌಸ್ನ ಅಬ್ದುಲ್ ರುಮೀದ್

ಮಂಜೇಶ್ವರ: ಉದ್ಯಾವರ ಮಾಡದಲ್ಲಿರುವ ಶ್ರೀ ಅರಸುಕೃಪಾ ಜೈ ವೀರ ಮಾರುತಿ ವ್ಯಾಯಾಮ ಶಾಲೆಯಿಂದ ಕಾಣಿಕೆ ಹಣ ಕಳವಿಗೀ ಡಾದ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿರುವಾಗಲೇ ಇನ್ನೊಂದು ಕಳವು ಬಗ್ಗೆ ದೂರು ನೀಡಲಾಗಿದೆ. ಉದ್ಯಾವರ ಮಾಡ
ಮಲೆಯಾಳ ಭಾಷಾ ಬಿಲ್ನಲ್ಲಿ ಕಾಸರಗೋಡನ್ನು ಹೊರತುಪಡಿಸಬೇಕು, ರಾಷ್ಟ್ರೀಯ ಹೆದ್ದಾರಿ, ರೈಲು ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡ ನಾಮಫಲಕ ಸ್ಥಾಪಿಸಬೇಕು, ಕೇರಳದ ನೇಮಕಾತಿಗಳಲ್ಲಿ ಭಾಷಾ ಅಲ್ಪ ಸಂಖ್ಯಾತರಿಗೆ ನಿಯಮಾನುಸಾರ ಮೀಸಲಾತಿ ನೀಡಬೇಕು, ರೇಶನ್ ಕಾರ್ಡ್,

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page