
ಬದಿಯಡ್ಕ: ಬೇಳದಲ್ಲಿ ಕೋಳಿಅಂಕ ನಡೆಸುತ್ತಿದ್ದ ಕೇಂದ್ರಕ್ಕೆ ಬದಿಯಡ್ಕ ಪೊಲೀಸರು ನಿನ್ನೆ ದಾಳಿ ನಡೆಸಿ ಕೋಳಿಅಂಕದಲ್ಲಿ ನಿರತರಾದ ಆರೋಪದಂತೆ ಏಳು ಮಂದಿಯನ್ನು ಬಂಧಿಸಿದ್ದಾರೆ. ಮಾತ್ರವಲ್ಲ ಕೋಳಿ ಅಂಕಕ್ಕಾಗಿ ಉಪಯೋಗಿಸುತ್ತಿದ್ದ ಏಳು ಕೋಳಿಗಳು, 3400 ರೂ. ನಗದನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೇಳ ಮತ್ತು ಪರಿಸರ ಪ್ರದೇಶದವರಾದ ಅನಿಲ್ ಕುಮಾರ್ ಬಿ (೨೮), ಉದಯ ಕುಮಾರ್ ಡಿ (40), ನಾರಾಯಣ (42), ರವಿರಾಜ್ ಪಿ (37), ನಿತೀಶ್ ಕುಮಾರ್ ಬಿ (26), ನಾರಾಯಣ ರೈ (42) ಮತ್ತು ಅಕ್ಷಯ್ ಬಿ …
ಹೊಸದಿಲ್ಲಿ: ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯಾದ ಲಷ್ಕರ್ ಎ ತೋಯ್ಬಾ ಬಾಂಗ್ಲಾದೇಶ ದಲ್ಲಿ ತನ್ನ ಹೊಸ ನೆಲೆಯನ್ನು ಸ್ಥಾಪಿಸಿದ್ದು ಆ ಮೂಲಕ ಅದನ್ನು ಕೇಂದ್ರವನ್ನಾಗಿ ಸಿಕೊಂಡು ಭಾರತದ ಹಲವೆಡೆಗಳಲ್ಲಿ ಸರಣಿ ಭಯೋತ್ಪಾದಕ ದಾಳಿ ನಡೆಸಲು ಹೊಸ ಯೋಜನೆಗೆ ರೂಪು ನೀಡಿದ ಬಗ್ಗೆ ಕೇಂದ್ರ ಗುಪ್ತಚರ ವಿಭಾಗಕ್ಕೆ ಮಾಹಿತಿ ಲಭಿಸಿದೆ. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ಕೇಂದ್ರ ಗೃಹ ಇಲಾಖೆ ಜಾಗ್ರತಾ ನಿರ್ದೇಶ ನೀಡಿದೆ. ಭಯೋತ್ಪಾದನಾ ಸಂಘಟನೆಯಾದ ಲಷ್ಕರ್ ಎ ತೋಯ್ಬಾ ಭಾರತದ ಹಲವೆಡೆಗಳಲ್ಲಿ ತನ್ನ ಸ್ಲೀಪಿಂಗ್ ಸೆಲ್ಗಳನ್ನು ಆರಂಭಿಸಿ ಆ …
Read more “ಭಾರತದಲ್ಲಿ ಸರಣಿ ದಾಳಿಗೆ ಪಾಕ್ ಉಗ್ರಗಾಮಿ ಸಂಘಟನೆ ಸ್ಕೆಚ್: ದೇಶಾದ್ಯಂತ ಜಾಗ್ರತಾ ನಿರ್ದೇಶ”

ಕಾಸರಗೋಡು: ಮನೆಯಿಂದ ಹೊರ ಹೋದ ವ್ಯಕ್ತಿ ಹಿಂತಿರುಗಲಿಲ್ಲ ವೆಂದು ದೂರಲಾಗಿದೆ. ಪೆರಿಯ ಕಲ್ಯೋಟ್ ಆರಾಟ್ಕಡವ್ ಹೌಸ್ನ ದಿ| ರಾಮನ್ರ ಪುತ್ರ ಪುರುಷೋತ್ತಮ (52) ನಾಪತ್ತೆಯಾ ದವರು. ಸಹೋದರ ಟಿ. ಕೃಷ್ಣನ್ ನೀಡಿದ ದೂರಿನಂತೆ ಬೇಕಲ

ಮೀಂಜ: ಮಂಗಲ್ಪಾಡಿ ಮೀಂಜ ಪಂಚಾಯತ್ಗಳನ್ನು ಜೋಡಿಸುವ ದೇರಂಬಳ ಸೇತುವೆಯನ್ನು ಕೂಡಲೇ ನಿರ್ಮಿಸಲಾಗುವುದೆಂದು ಶಾಸಕ ಎಕೆಎಂ ಅಶ್ರಫ್ ತಿಳಿಸಿದ್ದಾರೆ. ಕುಸಿದ ದೇರಂಬಳ ಸೇತುವೆ ಸಮೀಪದ ಜನಪ್ರತಿನಿಧಿಗಳು, ಅಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಅವರು

ಕಾಸರಗೋಡು: ವಿಸ್ಮಯ ಸೃಷ್ಟಿಸಿ ಪ್ರದರ್ಶನ ಮುಂದುವರಿಯುತ್ತಿರುವ ಭಾರತದ ಅತ್ಯಂತ ದೊಡ್ಡ ಜಂಬೋ ಸರ್ಕಸ್ ಇನ್ನು ಕೆಲವೇ ದಿನಗಳಲ್ಲಿ ಕಾಸರಗೋಡು ನಗರದ ಪ್ರದರ್ಶನ ಕೊನೆಗೊಳಿಸಲಿದೆ ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ. ಸುಮಾರು ಒಂದು ತಿಂಗಳಿನಿಂದ ನುಳ್ಳಿಪ್ಪಾಡಿ ಶ್ರೀ

ಕಟಪಾಡಿ: ಗುರುವಿನ ಅನುಗ್ರ ಹವೇ ಬದುಕಿನ ಹುಣ್ಣಿಮೆ, ಗುರುವಿನ ಅನುಗ್ರಹವಿಲ್ಲದ ಬದುಕು ಅಮಾವಾಸ್ಯೆ. ಬದುಕಿನಲ್ಲಿ ಸುಖ, ಶಾಂತಿ ಮತ್ತು ಆತ್ಮಾನಂದವನ್ನು ಪಡೆಯಲು ಪ್ರತಿ ಯೊಬ್ಬರಿಗೂ ಗುರುವಿನ ಅನುಗ್ರಹ ಹಾಗೂ ಸಾನ್ನಿಧ್ಯ ಅಗತ್ಯವಾಗಿದೆ ಎಂದು ಆನೆಗುಂದಿ

ಉಪ್ಪಳ: ಕೊಂಡೆವೂರು ಮಠ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ಗುರುಪೂರ್ಣಿಮೆಯಂದು 23ನೇ ವರ್ಷದ ಚಾತುರ್ಮಾಸ್ಯ ವ್ರತ ಸಂಕಲ್ಪವನ್ನು ವಿವಿಧ ವೈದಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಕೈಗೊಂಡರು. ಶ್ರೀ ಮಠದಲ್ಲಿ ಗಣಹೋಮ, ಭಗವಾನ್

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page