
ಕಾಸರಗೋಡು: ಪ್ಲಸ್ಟು ವಿದ್ಯಾರ್ಥಿಯೋರ್ವ ಕಿಟಿಕಿಯ ಸರಳಿಗೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪೆರಿಯ ಕಾಲಿಯಡ್ಕ ನಿವಾಸಿಯೂ ಕಲ್ಯೋಟ್ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ಟು ವಿದ್ಯಾರ್ಥಿ ವೈಶಾಖ್ (17) ಮೃತಪಟ್ಟ ಬಾಲಕ. ಇಂದು ಬೆಳಿಗ್ಗೆ ತಂದೆ ಕಮಲಾಕ್ಷ ಹಾಗೂ ತಾಯಿ ಸಿಂಧು ಕೆಲಸಕ್ಕೆ ತೆರಳಿದ್ದರು. ಇನ್ನೋರ್ವ ಸಹೋದರನಾದ ವೈಷ್ಣವ್ ಎದ್ದು ನೋಡಿದಾಗ ವೈಶಾಖ್ ನಿದ್ರಿಸಿದ್ದ ಕೊಠಡಿಯ ಬಾಗಿಲು ಮುಚ್ಚುಗಡೆ ಗೊಂಡಿರುವುದು ಕಂಡುಬಂದಿದೆ. ಬಾಗಿಲು ತೆರೆದು ನೋಡಿದಾಗ ವೈಶಾಖ್ ಕಿಟಿಕಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ …
Read more “ಪ್ಲಸ್ಟು ವಿದ್ಯಾರ್ಥಿ ಮನೆಯೊಳಗೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”
ಕಾಸರಗೋಡು: ಪ್ರಾಯ ಪೂರ್ತಿಯಾಗದ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಜಾಮೀನಿನಲ್ಲಿ ಬಿಡುಗಡೆಗೊಂಡು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಸೆರೆಗೀಡಾಗಿದ್ದಾನೆ. ನೆಲ್ಲಿಕುಂಜೆ ಕಡಪ್ಪುರ ನಿವಾಸಿಯಾದ ರತೀಶ್ (42) ಎಂಬಾತ ಸೆರೆಗೀಡಾದ ಆರೋಪಿ. ಮಹಿಳಾ ಪೊಲೀಸ್ ಠಾಣೆ ಎಸ್ಐ ಕೆ. ಅಜಿತರ ನೇತೃತ್ವದಲ್ಲಿ ಮಲಪ್ಪುರಂ ಕುಟ್ಟಿಪ್ಪುರದಿಂದ ಅತೀ ಸಾಹಸಿಕವಾಗಿ ಆರೋಪಿಯನ್ನು ಸೆರೆಹಿಡಿಯಲಾಗಿದೆ. ಕಾಸರಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಕಿಗೆ ಆರೋಪಿ ಕಿರುಕುಳ ನೀಡಿದಾನ. ೨೦೨೦ರಲ್ಲಿ ಹಾಗೂ ಬಳಿಕ ಹಲವು ಬಾರಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಪ್ರಕರಣದಲ್ಲಿ ತಿಳಿಸಲಾಗಿದೆ. ೨೦೨೧ರಲ್ಲಿ ದಾಖಲಿಸಿಕೊಂಡ …
Read more “ಬಾಲಕಿಗೆ ಲೈಂಗಿಕ ಕಿರುಕುಳ: ಜಾಮೀನಿನಲ್ಲಿ ಬಿಡುಗಡೆಗೊಂಡು ತಲೆಮರೆಸಿಕೊಂಡಿದ್ದ ಆರೋಪಿ ಸೆರೆ”

ಕಾಸರಗೋಡು: ಕರ್ನಾಟಕದ ಬೆಳ್ತಂಗಡಿ ಸಮೀಪ ದಿಡುಪೆಯಲ್ಲಿ ಜಲ ಪಾತ ವೀಕ್ಷಿಸಲು ತಲುಪಿದ ವಿದ್ಯಾರ್ಥಿ ನಿಯರೊಂದಿಗೆ ಅನುಚಿತವಾಗಿ ವರ್ತಿಸಿ ಅವರಿಗೆ ಕಿರುಕುಳ ನೀಡಿದ ಮೂವರು ಯುವಕರನ್ನು ನಾಗರಿಕರು ಸೆರೆಹಿಡಿದು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಮಂಜೇಶ್ವರ ನಿವಾಸಿಗಳೆಂದು ಹೇಳಲಾದ

ಕುಂಬಳೆ: ಬಟ್ಟೆಬರೆ ಖರೀದಿಸಲು ತಲುಪಿದ ಸಂದರ್ಭದಲ್ಲಿ ಪರಿಚಯ ಗೊಂಡ 42ರ ಹರೆಯದ ಗೃಹಿಣಿಯನ್ನು ಹಾಡಹಗಲೇ ಮನೆಗೆ ನುಗ್ಗಿ ಅತ್ಯಾಚಾರ ನಡೆಸಿರುವುದಾಗಿ ದೂರಲಾಗಿದೆ. ಕುಂ ಬಳೆಯ ಜವುಳಿ ಅಂಗಡಿಯೊಂದರಲ್ಲಿ ಸೇಲ್ಸ್ ಮ್ಯಾನ್ ಅಗಿರುವ ಕಳತ್ತೂರು ಜುಮಾ

ಕಾಸರಗೋಡು: ಕಾಸರಗೋಡು ಕರಂದಕ್ಕಾಡ್ ಉಮಾ ನರ್ಸಿಂಗ್ ಹೋಂ ರಸ್ತೆ ಬಳಿಯ ವಿವೇಕ್ ವಿಹಾರದ ದಿವಂಗತರಾದ ಶಂಕರ ಸುವರ್ಣ-ಯಮುನ ದಂಪತಿ ಪುತ್ರ ನಿವೃತ್ತ ಸೇಲ್ಸ್ ಟ್ಯಾಕ್ಸ್ ಅಧಿಕಾರಿ ವಿಶ್ವನಾಥ ಎ (73) ನಿನ್ನೆ ನಿಧನ ಹೊಂ

ಕೊಚ್ಚಿ: ಕೇರಳದಿಂದ ಯುವತಿ ಯರನ್ನು ಫ್ಯಾಶನ್ ಶೋ ಹೆಸರಲ್ಲಿ ದುಬಾಯಿಗೆ ತಲುಪಿಸಿ ಬಳಿಕ ಅವರನ್ನು ವೇಶ್ಯಾಟಿಕೆ ಜಾಲಕ್ಕೆ ಹಸ್ತಾಂತರಿಸುವ ತಂಡದ ಮುಖ್ಯ ಸೂತ್ರಧಾರನನ್ನು ಕೊಚ್ಚಿ ಸಿಟಿ ಪೊಲೀಸರು ಬಂಧಿಸಿದ್ದಾರೆ. ಎರ್ನಾಕುಳಂ ಕೇಂದ್ರೀಕರಿಸಿ ಯುವತಿಯರನ್ನು ದುಬಾಯಿಗೆ

ಕಾಸರಗೋಡು: ಕರ್ನಾಟಕದ ಬೆಳ್ತಂಗಡಿ ಸಮೀಪ ದಿಡುಪೆಯಲ್ಲಿ ಜಲ ಪಾತ ವೀಕ್ಷಿಸಲು ತಲುಪಿದ ವಿದ್ಯಾರ್ಥಿ ನಿಯರೊಂದಿಗೆ ಅನುಚಿತವಾಗಿ ವರ್ತಿಸಿ ಅವರಿಗೆ ಕಿರುಕುಳ ನೀಡಿದ ಮೂವರು ಯುವಕರನ್ನು ನಾಗರಿಕರು ಸೆರೆಹಿಡಿದು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಮಂಜೇಶ್ವರ ನಿವಾಸಿಗಳೆಂದು ಹೇಳಲಾದ

ಕೊಚ್ಚಿ: ಕೇರಳದಿಂದ ಯುವತಿ ಯರನ್ನು ಫ್ಯಾಶನ್ ಶೋ ಹೆಸರಲ್ಲಿ ದುಬಾಯಿಗೆ ತಲುಪಿಸಿ ಬಳಿಕ ಅವರನ್ನು ವೇಶ್ಯಾಟಿಕೆ ಜಾಲಕ್ಕೆ ಹಸ್ತಾಂತರಿಸುವ ತಂಡದ ಮುಖ್ಯ ಸೂತ್ರಧಾರನನ್ನು ಕೊಚ್ಚಿ ಸಿಟಿ ಪೊಲೀಸರು ಬಂಧಿಸಿದ್ದಾರೆ. ಎರ್ನಾಕುಳಂ ಕೇಂದ್ರೀಕರಿಸಿ ಯುವತಿಯರನ್ನು ದುಬಾಯಿಗೆ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page