
ಉಪ್ಪಳ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ರ ಚುನಾವಣಾ ಪ್ರಚಾರಾರ್ಥವಾಗಿ ರೋಡ್ ಶೋ ನಿನ್ನೆ ಸಂಜೆ ನಡೆಯಿತು. ಬಾಯಿಕಟ್ಟೆಯಿಂದ ಆರಂಭಗೊAಡು ಪೈವಳಿಕೆ ನಗರದಲ್ಲಿ ಸಮಾಪ್ತಿಗೊಂಡಿತು. ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ, ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್, ಅಭ್ಯರ್ಥಿ ಕೆ.ಸುರೇಂದ್ರನ್, ಬಿಜೆಪಿ ರಾಜ್ಯ ಸಮಿತಿ ಸದಸ್ಯರಾದ ವಿ.ರವೀಂದ್ರನ್, ಸುರೇಶ್ ಕುಮಾರ್ …
ಉಪ್ಪಳ: ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವಂತೆ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಎಡರಂಗದ ಕೆ.ಆರ್ ಜಯಾನಂದ, ಬಿಜೆಪಿಯ ಕೆ.ಸುರೇಂದ್ರನ್, ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ ಅಶ್ರಫ್ ಸ್ಪರ್ಧಾಕಣದಲ್ಲಿದ್ದಾರೆ. ಈಗಾಗಲೇ ಎಡರಂಗ, ಬಿಜೆಪಿ ಪಕ್ಷಗಳ ಪ್ರಚಾರ ಕಾರ್ಯಗಳು ಭರದಿಂದ ನಡೆಯುತ್ತಿರುವಂತೆ ಯು.ಡಿ.ಎಫ್ ಅಭ್ಯರ್ಥಿ ಎ.ಕೆ.ಎಂ ಅಶ್ರಫ್ರವರ ಪರ್ಯಟನೆ ಆರಂಭಗೊAಡಿತು. ಮಜೀರ್ಪಳ್ಳದಿಂದ ಆರಂಭಗೊAಡು ಸೀತಾಂಗೋಳಿ, ಪೆರ್ಲ ಮೊದಲಾದ ಕಡೆಗಳಲ್ಲಿ ಸಾಗಿ ಹೊಸಂಗಡಿಯಲ್ಲಿ ಸಮಾಪ್ತಿಗೊಂಡಿತು. ನೇತಾರರು, ಕಾರ್ಯಕರ್ತರು ಪಾಲ್ಗೊಂಡರು.





ಕಾಸರಗೋಡು: ರೈಲು ಪ್ರಯಾ ಣಿಕನ ಲ್ಯಾಪ್ಟಾಪ್ ಕಳವುಗೈದ ಪ್ರಕರಣದಲ್ಲಿ ಆರೋಪಿಯನ್ನು ಗಂಟೆಗಳೊಳಗೆ ಸೆರೆಹಿಡಿದು ರೈಲ್ವೇ ಪೊಲೀಸ್ ಹಾಗೂ ಆರ್ಪಿಎಫ್ ಇನ್ನೊಂದು ಸಾಧನೆಗೈದಿದೆ. ಚೆರ್ವತ್ತೂರು ಪಡನ್ನ ನಿವಾಸಿ ಕೆ.ಸುಧಾಕರನ್ (56) ಎಂಬಾತನನ್ನು ಬಂಧಿಸಲಾಗಿದೆ. ಬಾಯಾರು ಬೆರಿಪದವು

ಕಾಸರಗೋಡು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೋ ಪ್ರಕರಣದ ಆರೋಪಿಗೆ ಹೊಸದುರ್ಗ ಫಾಸ್ಟ್ ಟ್ರಾಕ್ ಸ್ಪೆಷಲ್ನ್ಯಾಯಾಲಯದ ನ್ಯಾಯಾಧೀಶರಾದ ಪಿ.ಎಂ. ಸುರೇಶ್ ಅವರು ಆರು ವರ್ಷ ಕಠಿಣ ಸಜೆ ಹಾಗೂ 30,000 ರೂ. ಜುಲ್ಮಾನೆ ವಿಧಿಸಿ

ವರ್ಕಾಡಿ: ಸ್ಥಳೀಯಾಡಳಿತ ಸಂಸ್ಥೆಗಳು ಜನಸಾಮಾನ್ಯರ ಸಂಕಷ್ಟ, ಸಮಸ್ಯೆ ಹಾಗೂ ಅಹವಾಲುಗಳನ್ನು ಸೂಕ್ಷ್ಮವಾಗಿ ಗುರುತಿಸಿ, ಅವುಗಳಿಗೆ ತ್ವರಿತ ಹಾಗೂ ಸೂಕ್ತ ಪರಿಹಾರ ಒದಗಿಸುವುದರಲ್ಲೇ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ‘ಗ್ರಾಮ ಸ್ವರಾಜ್ಯ’ ಮತ್ತು ‘ರಾಮರಾಜ್ಯ’ ಪರಿಕಲ್ಪನೆಗಳ ನಿಜವಾದ

ಕಾಸರಗೋಡು: ಬಿಜೆಪಿ ಕಾಸರಗೋಡು ಮಂಡಲ ಕರ್ಷಕ ಮೋರ್ಚಾ ವತಿಯಿಂದ ಕೃಷಿಕರ ದಿನಾಚರಣೆ ಪ್ರಯುಕ್ತ ಕೂಡ್ಲು ತೈವಳಪ್ ನಿವಾಸಿ ಕೃಷಿಕ ಅರುಣ್ ಕುಮಾರ್ರನ್ನು ಸನ್ಮಾನಿಸಲಾಯಿತು. ಕರ್ಷಕಮೋರ್ಚಾ ಮಂಡಲ ಅಧ್ಯಕ್ಷೆ ಲೀಲಾ ಕೆ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ

ಕಾಸರಗೋಡು: ರೈಲು ಪ್ರಯಾ ಣಿಕನ ಲ್ಯಾಪ್ಟಾಪ್ ಕಳವುಗೈದ ಪ್ರಕರಣದಲ್ಲಿ ಆರೋಪಿಯನ್ನು ಗಂಟೆಗಳೊಳಗೆ ಸೆರೆಹಿಡಿದು ರೈಲ್ವೇ ಪೊಲೀಸ್ ಹಾಗೂ ಆರ್ಪಿಎಫ್ ಇನ್ನೊಂದು ಸಾಧನೆಗೈದಿದೆ. ಚೆರ್ವತ್ತೂರು ಪಡನ್ನ ನಿವಾಸಿ ಕೆ.ಸುಧಾಕರನ್ (56) ಎಂಬಾತನನ್ನು ಬಂಧಿಸಲಾಗಿದೆ. ಬಾಯಾರು ಬೆರಿಪದವು

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page