
ಕಾಸರಗೋಡು: ಮನೆಗೆ ತಾಗಿಕೊಂಡು ನಿರ್ಮಿಸಲಾಗಿರುವ ಶೆಡ್ಗೆ ಬೆಂಕಿ ತಗಲಿ ವ್ಯಾಪಕ ನಾಶನಷ್ಟ ಉಂಟಾಗಿದೆ. ಕೀಯೂರು ಮಠದ ಕೆ.ಎ. ಮುಹಮ್ಮದ್ ಕುಂಞಿ ಎಂಬವರ ಮನೆ ಪಕ್ಕದ ಶೆಡ್ಗೆ ನಿನ್ನೆ ರಾತ್ರಿ ಸುಮಾರು 9.15ರ ವೇಳೆಗೆ ಬೆಂಕಿ ತಗಲಿಕೊಂಡಿದೆ. ಅದರೊಳಗೆ ಸಂಗ್ರಹಿಸಿಡಲಾಗಿದ್ದ ಕಟ್ಟಿಗೆಗಳು, ತೆಂಗಿನಕಾಯಿ ಸಿಪ್ಪೆ ಸೇರಿದಂತೆ ಶೆಡ್ ಪೂರ್ಣವಾಗಿ ಬೆಂಕಿಗಾಹುತಿಯಾ ಗಿದೆ. ಮನೆಯ ಅಡುಗೆ ಕೊಠಡಿ ಬಳಿಯಿಂದ ಶೆಡ್ಗೆ ಬೆಂಕಿ ತಗಲಿಕೊಂಡಿ ರಬಹುದೆಂದು ಶಂಕಿಸಲಾಗುತ್ತಿದೆ. ಸಂಬಂಧಿಕ ರೋರ್ವರು ನಿನ್ನೆ ನಿಧನಹೊಂದಿದ್ದು ಅದರಿಂದಾಗಿ ಈ ಮನೆಯವರು ಅಲ್ಲಿಗೆ ಹೋಗಿದ್ದರು. ಆ …
ಕಾಸರಗೋಡು: ಅಸೌಖ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲ್ಪಟ್ಟ ಯುವತಿ ಮೃತಪಟ್ಟರು. ಚಂದೇರಾ ನಿವಾಸಿ ತಲೆಹೊರೆ ಕಾರ್ಮಿಕ ಎಂ. ವಿಜೇಶ್ರ ಪತ್ನಿ ಎಂ.ಕೆ. ದಿವ್ಯಾ (27) ಮೃತಪಟ್ಟವರು. ಎರಡು ದಿನ ಹಿಂದೆ ಅಸೌಖ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಣ್ಣೂರು ಪರಿಯಾರಂ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಅಂತ್ಯ ಸಂಭವಿಸಿದೆ. ಕೊಡಗು ನಿವಾಸಿ ಕೇಶವ-ಕನಕ ದಂಪತಿ ಪುತ್ರಿಯಾಗಿದ್ದಾರೆ. ಮೃತರು ಪತಿ, ತಂದೆ, ತಾಯಿ, ಪುತ್ರಿ ಆಶಿಕ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಕಾಸರಗೋಡು: ಸ್ಮಾರ್ಟ್ ಫೋನ್ ಸಹಿತದ ಆಧುನಿಕ,ತಾಂತ್ರಿಕ ವ್ಯವಸ್ಥೆಗಳನ್ನು ವಿನೋದಕ್ಕಾಗಿ ಮಾತ್ರವಲ್ಲದೆ ಶಿಕ್ಷಣಕ್ಕಾಗಿಯೂ ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳ ಬೇಕೆಂದು, ತಾಂತ್ರಿಕ ಶಿಕ್ಷಣ ದುರುಪಯೋಗವಾಗುತ್ತಿಲ್ಲವೆಂಬುದನ್ನು ಹೆತ್ತವರು ಖಚಿತಪಡಿಸಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ನುಡಿದರು. ಮಧೂರು ಎಸ್ಸಿ-ಎಸ್ಟಿ ಪಂಚಾಯತ್

ಕುಂಬಳೆ: ನಾಯ್ಕಾಪು ಸಿದಿ ಬಯಲು ಪೆರ್ಣೆಯಲ್ಲಿ ಉಪೇಕ್ಷಿಸಿದ ತ್ಯಾಜ್ಯವನ್ನು ಅದರ ವಾರಸುದಾರರನ್ನು ಪತ್ತೆಹಚ್ಚಿ ಅವರ ಮೂಲಕ ಅದನ್ನು ತೆರವುಗೊಳಿಸಲಾಯಿತು. ಮಾತ್ರವಲ್ಲದೆ ಅವರಿಗೆ 10,000 ರೂ. ದಂಡ ಹೇರಲಾಗಿದೆ. 27 ಪ್ಲಾಸ್ಟಿಕ್ ಗೋಣಿಚೀಲಗಳಲ್ಲಿ ತ್ಯಾಜ್ಯಗಳನ್ನು ತುಂಬಿಸಿ

ಕಾಸರಗೋಡು: ಕರ್ನಾಟಕದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರ ಕರ್ನಾಟಕ ರಾಜ್ಯ ಸಾರಿಗೆ ಬಸ್ (ಕೆಎಸ್ಆರ್ಟಿಸಿ)ಗಳಲ್ಲಿ ಕಾಸರಗೋಡಿನ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣ ಸೌಕರ್ಯ ಮಂಜೂರು ಮಾಡಿದ್ದು, ಇದಕ್ಕಾಗಿ ಮುಂದಾಳುತ್ವ ವಹಿಸಿದ ಕಾಂಗ್ರೆಸ್ ಕುಂಬಳೆ ಮಂಡಲ ಸಮಿತಿಯನ್ನು

ಮಂಜೇಶ್ವರ: ಭಾರತೀಯ ಮಜ್ಡೂರ್ ಸಂಘ ಮಿಂಜ ಪಂಚಾಯತ್ ಸಮ್ಮೇಳನ ಮೊರತ್ತಣೆ ಬಿ ಆರ್ ಕಾಂಪ್ಲೆಕ್ನ ಅನುಗ್ರಹ ಸಭಾಂಗಣದಲ್ಲಿ ನಡೆಯಿತು. ಸಮಿತಿ ಅಧ್ಯಕ್ಷ ರವಿಚಂದ್ರ ಶೆಟ್ಟಿ ಪದೆಂಜಿಬೈಲ್ ಅಧ್ಯಕ್ಷತೆ ವಹಿಸಿದÀÄ್ದ, ಬಿಎಂಎಸ್ ಜಿಲ್ಲಾ ಜೊತೆ ಕಾರ್ಯದರ್ಶಿ

ಕಾಸರಗೋಡು: ಕರ್ನಾಟಕದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರ ಕರ್ನಾಟಕ ರಾಜ್ಯ ಸಾರಿಗೆ ಬಸ್ (ಕೆಎಸ್ಆರ್ಟಿಸಿ)ಗಳಲ್ಲಿ ಕಾಸರಗೋಡಿನ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣ ಸೌಕರ್ಯ ಮಂಜೂರು ಮಾಡಿದ್ದು, ಇದಕ್ಕಾಗಿ ಮುಂದಾಳುತ್ವ ವಹಿಸಿದ ಕಾಂಗ್ರೆಸ್ ಕುಂಬಳೆ ಮಂಡಲ ಸಮಿತಿಯನ್ನು

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ ಮತ್ತು ಕುಟುಂಬಕ್ಕೆ ಫೋನ್ ಮೂಲಕ ಕೊಲೆ ಬೆದರಿಕೆಯೊಡ್ಡಲಾಗಿದೆ. ತಿರುವನಂತಪುರ ಸಿಟಿ ಪೊಲೀಸ್ ಕಮಾಂಡಿಂಗ್ ಸೆಂಟರಿನ ಅಧಿಕೃತ ಫೋನ್ ಸೆಂಟರಿಗೆ ಈ ಬೆದರಿಕೆ ಫೋನ್ ಕರೆ ಮಾಡಲಾಗಿದೆ. ಆ ಫೋನ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page