
ಮಂಜೇಶ್ವರ: ಯುವತಿಯ ಹೆಗಲಿಗೆ ಕೈಯಿರಿಸಿ ಚುಂಬಿಸಲೆತ್ನಿಸಿದ ಆರೋಪದಂತೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕುಂಜ ತ್ತೂರು ಜಲಾಲಿಯ ಮಸೀದಿ ಸಮೀ ಪದ ಸಣ್ಣಡ್ಕ ಹೌಸ್ನ ಸುನಿಲ್ ಕುಮಾರ್ (38) ಎಂಬಾತನನ್ನು ಮಂ ಜೇಶ್ವರ ಎಸ್.ಐ ವೈಷ್ಣವ್ ರಾಮಚಂದ್ರನ್ ಸೆರೆಹಿಡಿದಿದ್ದಾರೆ. ಜನವರಿ 26 ಹಾಗೂ ಫೆಬ್ರವರಿ ೮ರಂದು ಪ್ರಕರಣಕ್ಕೆ ಕಾರಣವಾದ ಘಟನೆ ನಡೆದಿದೆ. ಕುಂಜತ್ತೂರು ಮಾಸ್ಕೋ ಹಾಲ್ ಸಮೀಪದ ಬಸ್ ನಿಲ್ದಾಣದಲ್ಲಿ ಜನವರಿ ೨೬ರಂದು ಮೊದಲ ಘಟನೆ ನಡೆದಿದೆ. ಈತ ಯುವತಿಯ ಕೈಹಿಡಿದು ಚುಂಬಿಸಲೆತ್ನಿ ಸಿರುವುದಾಗಿ ದೂರಲಾಗಿದೆ. ಎರಡನೇ ಘಟನೆ …
ಶಬರಿಮಲೆ: ಶಬರಿಮಲೆ ಚಿನ್ನ ಕಳವು ಪ್ರಕರಣದ ತನಿಖೆ ಒಂದೆಡೆ ಭರದಿಂದ ಸಾಗುತ್ತಿರುವಂತೆಯೇ ಇದರ ಜತೆಗೆ ಹೊಸ ಹೊಸ ಅವ್ಯವಹಾರಗಳು ಒಂದರ ಹಿಂದೆ ಒಂದು ಎಂಬಂತೆ ಹೊರಬರತೊಡಗಿದೆ. ಶಬರಿಮಲೆ ದೇಗುಲದ ಧ್ವಜಸ್ತಂಭ ನಿರ್ಮಾಣಕ್ಕಾಗಿ ಚಿನ್ನ ಸ್ವೀಕರಿಸಿದ ವಿಷಯದಲ್ಲಿ ಮಾಜಿ ಅಡ್ವಕೇಟ್ ಕಮಿಷನರ್ ಎ.ಎಸ್.ಪಿ ಕುರುಪ್ ಗಂಭೀರವಾದ ರೀತಿಯ ಕಾಯ್ದೆ ಉಲ್ಲಂಘನೆ ನಡೆಸಿದ್ದಾರೆಂದು ಈ ಬಗ್ಗೆ ದೇವಸ್ವಂ ವಿಜಿಲೆನ್ಸ್ ವಿಭಾಗ ತನಿಖೆ ನಡೆಸಿ ಹೈಕೋರ್ಟ್ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಲಾಗಿದೆ. ಧ್ವಜಸ್ತಂಭ ನಿರ್ಮಾಣಕ್ಕಾಗಿ ಭಕ್ತರಿಂದ ಚಿನ್ನವನ್ನು ಕಾಣಿಕೆ ರೂಪದಲ್ಲಿ ಪಡೆಯುವ ಹೊಣೆಗಾರಿಕೆಯನ್ನು …





ನ್ಯೂಜೆರ್ಸಿ: 2026 ಫಿಫಾ ವಿಶ್ವಕಪ್ ಫೈನಲ್ನಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವನ್ನು 1-0 ಗೋಲುಗಳ ಅಂತರದಿಂದ ಮಣಿಸಿದ ಸ್ಪೇನ್ ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದು ಬೀಗಿದೆ. ಹೆಚ್ಚುವರಿ ಸಮಯದಲ್ಲಿ ಫೆರಾನ್ ಟೊರೆಸ್ ಬಾರಿಸಿದ ಏಕೈಕ

ಕುಂಬಳೆ: ಕುಂಬಳೆಯಲ್ಲಿ ನಿಲ್ಲಿಸಿದ್ದ ಬಸ್ನಿಂದ ಬ್ಯಾಟರಿ ಕಳವುಗೈಯ್ಯ ಲಾಗಿದೆ. ಕುಂಬಳೆ-ಬದಿಯಡ್ಕ ರಸ್ತೆಬದಿ ನಿಲ್ಲಿಸಿದ್ದ ಮಹಾಲಕ್ಷ್ಮಿ ಬಸ್ನ ಬ್ಯಾಟರಿ ಕಳವು ನಡೆಸಲಾಗಿದೆ. ನಿನ್ನೆ ರಾತ್ರಿ ಸರ್ವೀಸ್ ಕೊನೆಗೊಳಿಸಿದ ಬಳಿಕ ಬಸ್ಸನ್ನು ಕುಂಬಳೆ-ಬದಿಯಡ್ಕ ರಸ್ತೆಬದಿ ನಿಲ್ಲಿಸಲಾಗಿತ್ತು. ಇಂದು

ಕಾಸರಗೋಡು: ಪ್ರಾಯಪೂರ್ತಿ ಯಾಗದ ವಿಕಲಚೇತನಳಾದ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಇನೋರ್ವ ಸೆರೆಗೀಡಾಗಿದ್ದಾನೆ. ಪಾಕಂ ಚೇರ್ಕಪ್ಪಾರ ಅಂಜಿಲ್ಲತ್ ನಿವಾಸಿ ಎ.ಜಿ. ಶಾಹಿದ್ (35) ಎಂಬಾ ತನನ್ನು ಬೇಕಲ ಪೊಲೀಸರು ಬಂಧಿಸಿ ದ್ದಾರೆ.ಈತನಿಗೆ ನ್ಯಾಯಾಲಯ ಎರಡು

ಕುಂಬಳೆ: ಕುಂಬಳೆಯ ಮುಸ್ಲಿಂಲೀಗ್ನ ಸಕ್ರಿಯ ಕಾರ್ಯಕರ್ತ ಎರಿಯಾಲ್ ಬಾರ್ಕೋಡ್ ನಿವಾಸಿ ಅಲಿ (43) ಕುಸಿದು ಬಿದ್ದು ಮೃತಪಟ್ಟರು. ನಿನ್ನೆ ರಾತ್ರಿ 10.30ರ ವೇಳೆ ಮನೆಯಲ್ಲಿ ಕುಸಿದು ಬಿದ್ದ ಇವರನ್ನು ಕೂಡಲೇ ಆಸ್ಪತ್ರೆಗೆ ತಲುಪಿಸಲಾಯಿತಾದರೂ ಜೀವ

ಕುಂಬಳೆ: ಕುಂಬಳೆಯಲ್ಲಿ ನಿಲ್ಲಿಸಿದ್ದ ಬಸ್ನಿಂದ ಬ್ಯಾಟರಿ ಕಳವುಗೈಯ್ಯ ಲಾಗಿದೆ. ಕುಂಬಳೆ-ಬದಿಯಡ್ಕ ರಸ್ತೆಬದಿ ನಿಲ್ಲಿಸಿದ್ದ ಮಹಾಲಕ್ಷ್ಮಿ ಬಸ್ನ ಬ್ಯಾಟರಿ ಕಳವು ನಡೆಸಲಾಗಿದೆ. ನಿನ್ನೆ ರಾತ್ರಿ ಸರ್ವೀಸ್ ಕೊನೆಗೊಳಿಸಿದ ಬಳಿಕ ಬಸ್ಸನ್ನು ಕುಂಬಳೆ-ಬದಿಯಡ್ಕ ರಸ್ತೆಬದಿ ನಿಲ್ಲಿಸಲಾಗಿತ್ತು. ಇಂದು

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page