
ಪೆರ್ಲ: ಎಣ್ಮಕಜೆ ಪಂಚಾಯತ್ ಮುಸ್ಲಿಂ ಲೀಗ್ ಪದಾಧಿಕಾರಿಗಳ ರಾಜೀನಾಮೆಯನ್ನು ಮಂಡಲ ಸಮಿತಿ ತಿರಸ್ಕರಿಸಿದೆ. ವಿಧಾನಸಭಾ ಚುನಾವಣೆ ಸಮೀಪದಲ್ಲೇ ಇರುವಾಗ ವಿವಾದಗಳಿಂದ ದೂರ ನಿಲ್ಲಲು ಹಾಗೂ ಸಂಘಟನೆಯನ್ನು ಬಲಪಡಿಸಲಿರುವ ಕ್ರಮಗಳಿಗೆ ಮುಂದಾಗಬೇಕೆಂದು ಪಕ್ಷದ ನೇತೃತ್ವ ಪಂಚಾಯತ್ ಪದಾಧಿಕಾರಿಗಳಲ್ಲಿ ಹಾಗೂ ಕಾರ್ಯಕರ್ತರಲ್ಲಿ ನಿರ್ದೇಶಿಸಿದೆ. 18 ಸದಸ್ಯರ ಪಂಚಾಯತ್ ಬೋರ್ಡ್ನಲ್ಲಿ ಕಾಂಗ್ರೆಸ್ ಹಾಗೂ ಮುಸ್ಲಿಂ ಲೀಗ್ಗೆ ತಲಾ ೪ರಂತೆ ಸದಸ್ಯರಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಚಾಯತ್ ಅಧ್ಯಕ್ಷ ಸ್ಥಾನವನ್ನು ಲೀಗ್ ಆಗ್ರಹಿಸಿತ್ತು. ಆದರೆ ಆ ಹುದ್ದೆ ನೀಡಲು ಸಾಧ್ಯವಿಲ್ಲವೆಂದು, ಹಿಂದಿನ ಕಾಲದಲ್ಲಿ ನಡೆದುಕೊಂಡು …
ಕುಂಬಳೆ: ಕುಂಬಳೆಯಲ್ಲಿ ಬಸ್ ನಿಲ್ದಾಣ ಹಾಗೂ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಮೊದಲ ಪರಿಗಣನೆ ನೀಡುವುದಾಗಿ ಕುಂಬಳೆ ಪಂಚಾಯತ್ನ ನೂತನ ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್ ತಿಳಿಸಿ ದ್ದಾರೆ. ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇವರು ಕಾರವಲ್ನೊಂದಿಗೆ ಈ ಬಗ್ಗೆ ತಿಳಿಸಿದ್ದಾರೆ. ಕುಂಬಳೆ ಪೇಟೆಯ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು. ಕಾಸರಗೋಡು ಹಾಗೂ ಮಂಗಳೂರು ಮಧ್ಯೆ ಪ್ರಧಾನ ಪೇಟೆಯಾಗಿರುವ ಕುಂಬಳೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಡೆಯಬೇಕಾಗಿದೆ. ಬಸ್ ನಿಲ್ದಾಣ, ಶಾಪಿಂಗ್ ಕಾಂಪ್ಲೆಕ್ಸ್ಗೆ ಪೇಟೆಯಲ್ಲಿ ಸ್ಥಳ ಲಭ್ಯವಾಗದಿದ್ದಲ್ಲಿ ಬಿಒಟಿ …

ಕುಂಬಳೆ: ಪೆಟ್ರೋಲ್ ಬಂಕ್ನಲ್ಲಿ ಬೈಕ್ ರೈಸ್ ಮಾಡಿದನ್ನು ಪ್ರಶ್ನಿಸಿದ ಇಬ್ಬರ ವಿರುದ್ಧ ಹಲ್ಲೆ ನಡೆಸಿ, ಹೆಲ್ಮೆಟ್ ನಿಂದ ಬಂಕ್ನ ಕಚೇರಿಯ ಗಾಜು ಒಡೆದು 5000 ರೂ. ನಷ್ಟ ಉಂಟುಮಾ ಡಿದ ದೂರಿನಂತೆ ಕುಂಬಳೆ ಪೊಲೀಸರು

ಕುಂಬಳೆ: ಅನಂತಪುರ ಉದ್ದಿಮೆ ಪಾರ್ಕ್ನ ಫ್ಯಾಕ್ಟರಿಗಳಿಂದ ಹೊರ ಸೂಸುವ ದುರ್ನಾತಕ್ಕೆ ಪರಿಹಾರ ಕಾಣಲು ತುರ್ತು ಕ್ರಮ ಕೈಗೊಳ್ಳಬೇಕು, ಜನರ ಜೀವ ಹಾಗೂ ಸೊತ್ತಿಗೆ ಬೆದರಿಕೆಯಾಗುವ ಕೈಗಾರಿ ಕೆಗಳನ್ನು ಮುಚ್ಚುಗಡೆಗೊಳಿಸ ಬೇಕೆಂದು ಒತ್ತಾಯಿಸಿ ಇಂದು ಬೆಳಿಗ್ಗೆ

ಕಾಸರಗೋಡು: ಮಾದಕದ್ರವ್ಯದ ಬೇಟೆಗಾಗಿ ಪೊಲೀಸರು ರಾಜ್ಯಾದ್ಯಂತ ಆರಂಭಿಸಿರುವ ಆಪರೇಶನ್ ತೂಫಾನ್ ಕಾರ್ಯಾಚರಣೆಯಂತೆ ಕಾಸರಗೋಡು ಪೊಲೀಸರು ನಿನ್ನೆ ರಾತ್ರಿ ನಗರದ ಪಳ್ಳಂನ ಮನೆಯೊಂದಕ್ಕೆ ನಡೆಸಿದ ದಾಳಿಯಲ್ಲಿ ಮಾದಕವಸ್ತುವಾದ ೪೭ ಗ್ರಾಂ ಎಂಡಿಎಂಎ ಪತ್ತೆಹಚ್ಚಿ ವಶಪಡಿಸಿಕೊಂ ಡಿದ್ದಾರೆ.

ಕುಂಬಳೆ: ಇಂದು ಮುಂಜಾನೆ ಸುರಿದ ಮಳೆಗೆ ಮನೆಯೊಂದರ ಅಡಿಪಾಯಕ್ಕೆ ಹೊಂದಿಕೊಂಡಿರುವ ಗೋಡೆ ಕುಸಿದು ಬಿದ್ದಿದೆ. ಇದರಿಂದ ಮನೆ ಅಪಾಯಭೀತಿಯನ್ನು ಎದುರಿಸುತ್ತಿದ್ದು ಕುಟುಂಬ ಆತಂಕಕ್ಕೀಡಾಗಿದೆ. ಕುಂಬಳೆ ಕಂಚಿಕಟ್ಟೆ ದುರ್ಗಾಂಬ ರಸ್ತೆಯ ನಿವಾಸಿ ಹಾವು ಹಿಡಿತಗಾರ ಸುರೇಶ್

ಕುಂಬಳೆ: ಪೆಟ್ರೋಲ್ ಬಂಕ್ನಲ್ಲಿ ಬೈಕ್ ರೈಸ್ ಮಾಡಿದನ್ನು ಪ್ರಶ್ನಿಸಿದ ಇಬ್ಬರ ವಿರುದ್ಧ ಹಲ್ಲೆ ನಡೆಸಿ, ಹೆಲ್ಮೆಟ್ ನಿಂದ ಬಂಕ್ನ ಕಚೇರಿಯ ಗಾಜು ಒಡೆದು 5000 ರೂ. ನಷ್ಟ ಉಂಟುಮಾ ಡಿದ ದೂರಿನಂತೆ ಕುಂಬಳೆ ಪೊಲೀಸರು

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page