
ಕುಂಬಳೆ: ನಿರಂತರ ಆಗ್ರಹಿಸಿದರೂ, ಅಧಿಕಾರಿಗಳಿಗೆ ತಿಳಿಸಿದರೂ ಮಂಜೇಶ್ವರ ಮಂಡಲದ ವಿವಿಧ ಭಾಗಗಳಲ್ಲಿ ಕೆಂಪು ಕಲ್ಲು, ಮರಗಳನ್ನು ಸಾಗಿಸುತ್ತಿರುವುದನ್ನು ನಿಯಂತ್ರಿಸಲು ಅಧಿಕಾರಿಗಳಿಗೆ ಸಾಧ್ಯವಾಗಲಿಲ್ಲ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಕೇಶವ ನಾಯಕ್ ಕುಂಬಳೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ. ಅನಂತಪುರ, ಬಾಯಾರು, ಪಾದೆಕಲ್ಲು ಎಂಬೆಡೆಗಳಿಂದ ಕೆಂಪು ಕಲ್ಲುಗಳನ್ನು ಹಾಗೂ ಹಲವು ಕಡೆಗಳಿಂದ ಮರಗಳನ್ನು ಕಡಿದು ಕರ್ನಾಟಕ, ತಮಿಳುನಾಡಿಗೆ ಸಾಗಿಸಲಾಗುತ್ತಿದೆ. ಕರ್ನಾಟಕದಲ್ಲಿ ಕೆಂಪು ಕಲ್ಲು ಕಡಿಯುವುದನ್ನು ಸರಕಾರ ನಿಷೇದಿಸಿದೆ. ಆದರೆ ಕರ್ನಾಟಕದ ಪಾಸ್ ಉಪಯೋಗಿಸಿ ಕೇರಳದಿಂದ ಕರ್ನಾಟಕಕ್ಕೆ ಕಲ್ಲುಗಳನ್ನು ಸಾಗಿಸಲಾಗುತ್ತಿದ್ದು, ಈ …
Read more “ಕೊನೆಯಾಗದ ಕೆಂಪುಕಲ್ಲು, ಮರ ಸಾಗಾಟ ಅಂತ್ಯ ಹಾಡಲು ಕೇಶವ ನಾಯಕ್ ವಿಧಾನಸಭೆಗೆ ಸ್ಪರ್ಧೆ”
ಉಪ್ಪಳ: ಉಪ್ಪಳ ರೈಲ್ವೇ ನಿಲ್ದಾಣ ರಸ್ತೆ ಹಲವು ವರ್ಷಗಳಿಂದ ಶೋಚನೀಯÁವಸ್ಥೆಯಲ್ಲಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈ ರಸ್ತೆಯನ್ನು ದುರಸ್ತಿಗೊಳಿಸಲು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಉಪ್ಪಳ ಪೇಟೆಯಿಂದ ರೈಲ್ವೇ ನಿಲ್ದಾಣ ತನಕದ ಸುಮಾರು ಒಂದು ಕಿಲೋ ಮೀಟರ್ ಕಾಂಕ್ರೀಟ್ ಹಾಗೂ ಡಾಮರು ರಸ್ತೆ ಹದಗೆಟ್ಟು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪಂಚಾಯತ್ ಹಾಗೂ ರೈಲ್ವೇ ಇಲಾಖೆಗೆ ಸೇರಿದ ರಸ್ತೆಯಾಗಿದೆ ಇದು. ಇತ್ತೀಚೆಗೆ ರಸ್ತೆ ಉದ್ದಕ್ಕೂ ಚರಂಡಿಯನ್ನು ಅಭಿವೃದ್ದಿಗೊಳಿಸ ಲಾಗಿದೆ. ಈ ಪ್ರದೇಶದಲ್ಲಿ ಅಯ್ಯಪ್ಪ ಮಂದಿರ, ನೂರಾರು ಮನೆಗಳು, ವ್ಯಾಪಾರ ಸಂಸ್ಥೆಗಳು ಇದ್ದು, …
Read more “ಶೋಚನೀಯಗೊಂಡ ಉಪ್ಪಳ ರೈಲ್ವೇ ನಿಲ್ದಾಣ ರಸ್ತೆ : ಸಂಚಾರ ಸಮಸ್ಯೆ”





ಕಾಸರಗೋಡು: ಭಾರೀ ಮಳೆಗೆ ಕಾಸರಗೋಡು ನಗರದ ಹಲವು ರಸ್ತೆಗಳು ಹದಗೆಟ್ಟು ವಾಹನ ಸಂಚಾರಕ್ಕೆ ಸಮಸ್ಯೆ ಸೃಷ್ಟಿಯಾಗಿದೆ. ತಿಂಗಳುಗಳ ಹಿಂದೆಯಷ್ಟೇ ನೆಲ್ಲಿಕುಂಜೆ ಬಂದರು ಹಾಗೂ ಲೈಟ್ಹೌಸ್ ಭಾಗದತ್ತ ಸಾಗುವ ಬೀಚ್ ರಸ್ತೆಗೆ ಮೆಕ್ಕಡಾಂ ಡಾಮರೀಕರಣ ನಡೆಸಲಾಗಿತ್ತು.

ಉಪ್ಪಳ: ಯುವಕನೋರ್ವ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಉಪ್ಪಳ ಅಂಚಿಕಟ್ಟೆ ಅಶ್ರಫ್ ಮಂಜಿಲ್ನ ಹಮೀದ್ ಹಾಜಿಯವರ ಪುತ್ರ ಅಬ್ದುಲ್ ರಹಿಮಾನ್ ಯು.ಎಚ್ (48) ನಾಪತ್ತೆಯಾದ ಯುವಕ. ಜುಲೈ ೨೫ರಂದು ಬೆಳಿಗ್ಗೆ 10 ಗಂಟೆಗೆ ಇವರು ಮನೆಯಿಂದ

ಕುಂಬಳೆ: ಕುಂಬಳೆ ಸಾಮೂಹಿಕ ಆರೋಗ್ಯ ಕೇಂದ್ರಕ್ಕೆ ಅತಿಕ್ರಮಿಸಿ ನುಗ್ಗಿ ದಾಂಧಲೆ ನಡೆಸಿದ ತಂಡದ ವಿರುದ್ಧ ಕೇಸು ದಾಖಲಿಸಿಕೊಂಡ ಕುಂಬಳೆ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಆರೋಪಿಗಳ ಮಾಹಿತಿ ಲಭಿಸಿದೆಯೆಂದೂ ಅವರನ್ನು ಶೀಘ್ರ ಬಂಧಿಸಲಾಗುವುದೆಂದು ಪೊಲೀಸರು

ಉಪ್ಪಳ: ಯುವಕನೋರ್ವ ನೆರೆಮನೆಯ ಬಾವಿಗೆ ಹಾರಿ ಆತ್ಮಹತ್ಯೆಗೈದ ಘಟನೆ ನಡೆದಿದೆ. ಕೊಡ್ಲಮೊಗರು ಭಂಡಾರಮನೆಯ ಕಾಂತಪ್ಪ ಪೂಜಾರಿ ಎಂಬವರ ಪುತ್ರ ಕೆ.ನವೀನ್ (38) ಸಾವಿಗೆ ಶರಣಾದ ವ್ಯಕ್ತಿ. ನಿನ್ನೆ ರಾತ್ರಿ ೭.೪೫ರ ವೇಳೆ ಇವರು ಬಾವಿಗೆ

ಕಾಸರಗೋಡು: ಭಾರೀ ಮಳೆಗೆ ಕಾಸರಗೋಡು ನಗರದ ಹಲವು ರಸ್ತೆಗಳು ಹದಗೆಟ್ಟು ವಾಹನ ಸಂಚಾರಕ್ಕೆ ಸಮಸ್ಯೆ ಸೃಷ್ಟಿಯಾಗಿದೆ. ತಿಂಗಳುಗಳ ಹಿಂದೆಯಷ್ಟೇ ನೆಲ್ಲಿಕುಂಜೆ ಬಂದರು ಹಾಗೂ ಲೈಟ್ಹೌಸ್ ಭಾಗದತ್ತ ಸಾಗುವ ಬೀಚ್ ರಸ್ತೆಗೆ ಮೆಕ್ಕಡಾಂ ಡಾಮರೀಕರಣ ನಡೆಸಲಾಗಿತ್ತು.

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page