
ಕಾಸರಗೋಡು: ಪಿಎಸ್ ಸಿಯನ್ನು ರಾಜ್ಯ ಸರಕಾರ ಕೇವಲ ಒಂದು ನೋಟದ ವಸ್ತುವನ್ನಾಗಿಸಿ ಉದ್ಯೋಗಾ ರ್ಥಿಗಳನ್ನು ವಂಚಿಸುತ್ತಿ ದೆಯೆಂದು ಆರೋಪಿಸಿ ಕೆಎಸ್ಯು ಕಾರ್ಯ ಕರ್ತರು ನಿನ್ನೆ ಪಿಎಸ್ಸಿ ಜಿಲ್ಲಾ ಕಚೇರಿಗೆ ಬೀಗ ಜಡಿಯುವ ಯತ್ನ ನಡೆಸಿದ್ದು, ಅದನ್ನು ಪೊಲೀಸರು ತಡೆದಿದ್ದಾರೆ. ಕೆಎಸ್ಯು ಕಾರ್ಯಕರ್ತರು ಪ್ರತಿಭಟನೆ ಹಾಗೂ ಘೋಷಣೆಗಳೊಂ ದಿಗೆ ಪಿಎಸ್ಸಿ ಜಿಲ್ಲಾ ಕಚೇರಿಗೆ ಆಗಮಿಸಿ ಬೀಗ ಜಡಿಯಲೆತ್ನಿಸಿದ್ದಾರೆ. ಕೆಎಸ್ಯು ಜಿಲ್ಲಾ ಅಧ್ಯಕ್ಷ ಜವಾದ್ ಪುತ್ತೂರು, ಇತರ ಪದಾಧಿಕಾರಿಗಳಾದ ನುಹ್ಮಾನ್ ಪಳ್ಳಂಗೋಡು, ಅನ್ಸಾರಿ ಕೋಟೆಕುನ್ನು, ವಿಷ್ಣು ಇರಿಯಣ್ಣಿ, ವೈಷ್ಣವ್ ಕೋಳಿಚ್ಚಾಲು, …
Read more “ಪಿಎಸ್ಸಿ ಜಿಲ್ಲಾ ಕಚೇರಿಗೆ ಬೀಗ ಜಡಿಯಲು ಕೆಎಸ್ಯು ಯತ್ನ: ತಡೆದ ಪೊಲೀಸರು; 11 ಮಂದಿ ವಿರುದ್ಧ ಕೇಸು”
ಕಾಸರಗೋಡು: ನಗರದಲ್ಲಿ ನಿನ್ನೆ ರಾತ್ರಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಾದಕವಸ್ತು ಸಹಿತ ಓರ್ವನನ್ನು ಸೆರೆಹಿಡಿಯಲಾಗಿದೆ. ನೆಲ್ಲಿಕುಂಜೆ ಬಂಗರಕುನ್ನು ಸಿಂಗಪೂರ್ ಹೌಸ್ನ ಬಿ.ಎಂ. ಸಿದ್ದಿಕ್ (43) ಎಂಬಾತನನ್ನು ಬಂಧಿಸಿ ೩೨ ಗ್ರಾಂ ಎಂಡಿಎಂಎ ವಶಪಡಿಸಲಾಗಿದೆ. ನಗರಠಾಣೆ ಎಸ್ಐ ಸಿ ಆರ್. ಮೌಶಮಿ ಹಾಗೂ ತಂಡ ನಿನ್ನೆ ರಾತ್ರಿ 10.30ರ ವೇಳೆ ಕರಂದಕ್ಕಾಡಿನಿಂದ ಈತನನ್ನು ಬಂಧಿಸಿರುವುದಾಗಿ ತಿಳಿಸಲಾಗಿದೆ. ಪಟ್ರೋಲಿಂಗ್ ನಡೆಸುತ್ತಿದ್ದ ಪೊಲೀಸ್ ತಂಡ ಕರಂದಕ್ಕಾಡ್ನ ಹೋಟೆಲೊಂ ದರ ಬಳಿಗೆ ತಲುಪಿದಾಗ ಕಾರೊಂದು ಸಂಶಯಾಸ್ಪದ ರೀತಿಯಲ್ಲಿ ಕಂಡುಬಂ ದಿದೆ. ಇದರಿಂದ ಪೊಲೀಸರು …





ಕುಂಬಳೆ: ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ 42 ಪವನ್ ಚಿನ್ನಾಭರಣ ಹಾಗೂ 25,000 ರೂಪಾಯಿಗಳನ್ನು ದರೋಡೆಗೈದ ಪ್ರಕರಣದ ಆರೋಪಿಗಳಲ್ಲೋರ್ವನನ್ನು ಬಂಧಿಸಲಾಗಿದೆ. ಕರ್ನಾಟಕದ ಸಾಂಬಿಯ ಅಸೀಸ್ ಯಾನೆ ಅಬ್ದುಲ್ ಅಸೀಸ್ (58) ಎಂಬಾತನನ್ನು ಇಂದು

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ಮುಳ್ಳೇರಿಯ: ಮದುವೆಗೆ ಅಡ್ಡಿಪಡಿಸುತ್ತಿರುವುದಾಗಿ ಆರೋ ಪಿಸಿ ಯುವತಿ ನೀಡಿದ ದೂರಿನಂತೆ ಆದೂರು ಪೊಲೀಸರು ಓರ್ವನ ವಿರುದ್ಧ ಕೇಸು ದಾಖಲಿಸಿಕೊಂ ಡಿದ್ದಾರೆ. ಮಿದ್ಲಾಜ್ ಎಂಬಾತನ ವಿರುದ್ಧ ಕೇಸು ದಾಖಲಿಸಿ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಿದ್ಲಾಜ್

ಕುಂಬಳೆ: ಫುಟ್ಬಾಲ್ ಆಟದ ಮಧ್ಯೆ ರೆಫರಿ ಕುಸಿದುಬಿದ್ದು ಮೃತಪಟ್ಟ ಘಟನೆ ನಡೆದಿದೆ. ಉಳುವಾರು ಬದ್ರಿಯ ಮಂಜಿಲ್ನ ಅಬ್ದುಲ್ಲ-ಖದೀಜ ದಂಪತಿಯ ಪುತ್ರ ಹಸನ್ ಉಳುವಾರು (46) ಮೃತಪಟ್ಟ ವ್ಯಕ್ತಿ. ನಿನ್ನೆ ಸಂಜೆ 6 ಗಂಟೆ ವೇಳೆ

ಕುಂಬಳೆ: ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ 42 ಪವನ್ ಚಿನ್ನಾಭರಣ ಹಾಗೂ 25,000 ರೂಪಾಯಿಗಳನ್ನು ದರೋಡೆಗೈದ ಪ್ರಕರಣದ ಆರೋಪಿಗಳಲ್ಲೋರ್ವನನ್ನು ಬಂಧಿಸಲಾಗಿದೆ. ಕರ್ನಾಟಕದ ಸಾಂಬಿಯ ಅಸೀಸ್ ಯಾನೆ ಅಬ್ದುಲ್ ಅಸೀಸ್ (58) ಎಂಬಾತನನ್ನು ಇಂದು

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page