
ಮಂಗಳೂರು: ಪಣಂಬೂರು ಕಡಲ ತೀರದಲ್ಲಿ ಕಳವುಗೈದಿದ್ದ 3.33 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಮೊಬೈಲ್ ಫೋನ್ಗಳನ್ನು ಮಂಗಳೂರು ಪೊಲೀಸರು ಪತ್ತೆಹಚ್ಚಿ ಕೃತ್ಯದಲ್ಲಿ ಭಾಗಿಯಾಗಿದ್ದ ಓರ್ವ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ.ಈ ತಿಂಗಳ 24ರಂದು ಸ್ವಾತಿ ನಂದಿಪಳ್ಳಿ ತಮ್ಮ ಸ್ನೇಹಿತ ರೋಹಿತ್ ನೆಮ್ಮಲೆಟ್ಟಿ ಅವರೊಂದಿಗೆ ಪಣಂಬೂರು ಕಡಲತೀರಕ್ಕೆ ತಲುಪಿದ್ದರು. ತಮ್ಮ ಚಿನ್ನದ ಸರ (12 ಗ್ರಾಂ), ಲಾಕೆಟ್ (2 ಗ್ರಾಂ), ತಲಾ 2 ಗ್ರಾಂನ ಎರಡು ಉಂಗುರಗಳು, 4 ಗ್ರಾಂನ ಕಿವಿಯೋಲೆಗಳು, ಒಂದು ಮೊಬೈಲ್ ಫೋನ್, ರೋಹಿತ್ ಅವರ …
Read more “ಪಣಂಬೂರು ಕಡಲ ತೀರದಲ್ಲಿ ಕಳ್ಳತನ: ಬಾಲಕ ಸೆರೆ; 3.33ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ”
ಉಪ್ಪಳ: ಜಿಲ್ಲಾ ಪಂಚಾಯತ್ ಮಂಜೇಶ್ವರ ಡಿವಿಶನ್ ಎಡರಂಗದ ಚುನಾವಣಾ ಕಚೇರಿಯನ್ನು ಎನ್ಸಿಪಿಎಸ್ ಜಿಲ್ಲಾ ಅಧ್ಯಕ್ಷ ಕರೀಂ ಚಂದೇರ ಉದ್ಘಾಟಿಸಿದರು. ಕೈಕಂಬ- ಬಾಯಾರ್ ರಸ್ತೆಯಲ್ಲಿನ ಕಟ್ಟಡದಲ್ಲಿ ಕಚೇರಿ ಆರಂಭಗೊಂಡಿದೆ. ಚುನಾವಣಾ ಸಮಿತಿ ಅಧ್ಯಕ್ಷ ಪ್ರಶಾಂತ್ ಕನಿಲ ಅಧ್ಯಕ್ಷತೆ ವಹಿಸಿದರು. ಹಮೀದ್ ಕೋಸ್ಮೋಸ್ ಎನ್ಸಿಪಿ ರಾಜ್ಯ ಕಾರ್ಯದರ್ಶಿ ಸಿ. ಬಾಲನ್, ಅಭ್ಯರ್ಥಿ ಖದೀಜ ಮೊಗ್ರಾಲ್, ಬ್ಲೋಕ್ ಪಂ. ಅಭ್ಯರ್ಥಿಗಳಾದ ವಾಣಿಶ್ರೀ, ಆಯಿಷಾ ಟಿ, ನಾರಾಯಣನ್, ಸಿದ್ದಿಕ್ ಕೈಕಂಬ, ಸುಬೈರ್ ಪಡ್ಪು, ಉದಿನೂರು ಸುಕುಮಾರನ್, ಅಬ್ದುಲ್ ರಹ್ಮಾನ್ ಹಾಜಿ, ಸುರೇಂದ್ರನ್ ಮಾತನಾಡಿದರು. …
Read more “ಜಿಲ್ಲಾ ಪಂಚಾಯತ್ ಮಂಜೇಶ್ವರ ಡಿವಿಶನ್ ಎಡರಂಗದ ಚುನಾವಣಾ ಕಚೇರಿ ಉದ್ಘಾಟನೆ”

ಕಾಸರಗೋಡು: ಕುತ್ತಿಕ್ಕೋಲು ಶ್ರೀ ತಂಬುರಾಟಿ ಕ್ಷೇತ್ರ ಸಮೀಪದ ಗುಡ್ಡೆ ಪ್ರದೇಶದಲ್ಲಿ ನಡೆಯುತ್ತಿದ್ದ ಕುಟುಕುಟು ಜುಗಾರಿ ಕೇಂದ್ರಕ್ಕೆ ಬೇಡಗಂ ಪೊಲೀಸರು ದಾಳಿ ನಡೆಸಿ ಮತ್ತಿಬ್ಬರನ್ನು ಬಂಧಿಸಿದ್ದಾರೆ. ಅಡೂರು ಪಳ್ಳಂಜಿ ಪುದಿಯಕಂಡಂ ಹೌಸ್ ನಿವಾಸಿ ಗಂಗಾಧರನ್(41), ಬಂದಡ್ಕ

ಕುಂಬಳೆ: ಕುಂಬಳೆಯ ಹಿರಿಯ ಟೈಲರ್ ಮೀಂಜ ಕುಳೂರು ಕರಿಪ್ಪಾರ ನಿವಾಸಿ ಬಾಲಕೃಷ್ಣ ಶೆಟ್ಟಿ (62) ನಿಧನಹೊಂದಿದರು. ಇವರು ಕುಂಬಳೆಯ ಮೋಹನ್ ಟೈಲರ್ಸ್ ಎಂಬ ಟೈಲರಿಂಗ್ ಸಂಸ್ಥೆಯಲ್ಲಿ ಕಟ್ಟಿಂಗ್ ಮಾಸ್ತರ್ ಆಗಿದ್ದರು. ಕಿಡ್ನಿ ಸಂಬಂಧ ಸೌಖ್ಯ

ಮಂಜೇಶ್ವರ: ಭಾರೀ ಮಾದಕವಸ್ತುವಾದ ಎಂಡಿಎಂಎ ಸಹಿತ ಮೂರು ಮಂದಿ ಮಂಜೇಶ್ವರದಲ್ಲಿ ಸೆರೆಗೀಡಾಗಿದ್ದಾರೆ. ಕಾಸರಗೋಡು ಆಲಂಪಾಡಿ ಟಿಪ್ಪುನಗರದ ಮುಹಮ್ಮದ್ ಸಹಲ್ ಸಿ.ಎ, ಎರ್ನಾಕುಳಂ ನೋರ್ತ್ ಪರವೂರ್ ಪೊನ್ನಾನಿಯಿಲ್ ಹೌಸ್ನ ಅರುಣ್ ಕುಮಾರ್, ಕಲ್ಲಿಕೋಟೆ ವಡಗರ ಪುತ್ತೂರು

ಕಾಸರಗೋಡು: ಕ್ವಾರ್ಟರ್ಸ್ ನಲ್ಲಿ ಜೊತೆಗೆ ವಾಸಿಸುತ್ತಿದ್ದ ಗೆಳೆಯ ನಾಪತ್ತೆಯಾಗಿರುವುದಾಗಿ ತಿಳಿಸಿ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಕರ್ನಾಟಕದ ಗದಗ ಲಕ್ಷ್ಮೀಶ್ವರ್ ಅಂಬೇಡ್ಕರ್ ನಗರದ ಗಿರಿಜಾ (28) ದೂರು ನೀಡಿದ್ದು, ಗೆಳೆಯನಾದ ಯೆಲ್ಲಪ್ಪ ಎಸ್ ಮೊಗೇರಿ

ಕಾಸರಗೋಡು: ಕುತ್ತಿಕ್ಕೋಲು ಶ್ರೀ ತಂಬುರಾಟಿ ಕ್ಷೇತ್ರ ಸಮೀಪದ ಗುಡ್ಡೆ ಪ್ರದೇಶದಲ್ಲಿ ನಡೆಯುತ್ತಿದ್ದ ಕುಟುಕುಟು ಜುಗಾರಿ ಕೇಂದ್ರಕ್ಕೆ ಬೇಡಗಂ ಪೊಲೀಸರು ದಾಳಿ ನಡೆಸಿ ಮತ್ತಿಬ್ಬರನ್ನು ಬಂಧಿಸಿದ್ದಾರೆ. ಅಡೂರು ಪಳ್ಳಂಜಿ ಪುದಿಯಕಂಡಂ ಹೌಸ್ ನಿವಾಸಿ ಗಂಗಾಧರನ್(41), ಬಂದಡ್ಕ

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page