
ಕಾಸರಗೋಡು: ಕುಟ್ಟಿಕ್ಕೋಲ್ ಗ್ರಾಮ ಪಂಚಾಯತ್ನ ಎರಡನೇ ವಾರ್ಡ್ನ ಬಿಜೆಪಿಯ ಬೂತ್ ಏಜೆಂಟ್ ಬಿಜೆಪಿ ಕಾರ್ಯಕರ್ತ ಗೋಪಾಲಕೃಷ್ಣನ್ರ ಮೇಲೆ ಮತದಾನ ದಿನದಂದು ಸಂಜೆ ಹಲ್ಲೆ ನಡೆಸಿದ ದೂರಿನಂತೆ ಐದು ಮಂದಿ ಸಿಪಿಎಂ ಕಾರ್ಯಕರ್ತರ ವಿರುದ್ಧ ಬೇಡಗಂ ಕೇಸು ದಾಖಲಿಸಿಕೊಂಡಿದ್ದಾರೆ.ನೈಮುದ್ದೀನ್ ಪರಪ್ಪ, ಅರ್ಶಾದ್, ರಾಖೇಶ್, ಅಭಿಲಾಷ್, ಗೋಪಿ ಮತ್ತು ಮಧು ಮೊಳೆಯ್ಕಲ್ ಎಂಬವರ ವಿರುದ್ಧ ಈ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಬಗ್ಗೆ ಪ್ರಸ್ತುತ ವಾರ್ಡ್ನ ಬಿಜೆಪಿ ಉಮೇದ್ವಾರ ಪಿ. ಮಣಿ ಪೊಲೀಸರಿಗೆ ದೂರು ನೀಡಿದ್ದಾರೆ. ನಕಲಿ ಮತ ಚಲಾಯಿಸಲೆತ್ನಿಸಿದನ್ನು ತಡೆದ …
Read more “ಬಿಜೆಪಿ ಬೂತ್ ಏಜೆಂಟನಿಗೆ ಹಲ್ಲೆ: ಸಿಪಿಎಂ ಕಾರ್ಯಕರ್ತರ ವಿರುದ್ಧ ಕೇಸು”
ಕಾಸರಗೋಡು: ಶಾಲೆಯ ಅಡುಗೆ ಕಾರ್ಮಿಕೆ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪಾಣತ್ತೂರು ಪೆರುತ್ತಡಿ ವಲಿಯವೀಟಿಲ್ನ ಶಾರದ (71) ಮೃತಪಟ್ಟ ಮಹಿಳೆ. ಇವರು ಪೆರುತ್ತಡಿ ಜಿಎಲ್ಪಿ ಶಾಲೆಯ ಅಡುಗೆ ಕಾರ್ಮಿಕೆಯಾಗಿದ್ದರು. ನಿನ್ನೆ ಅಪರಾಹ್ನ 3 ಗಂಟೆ ವೇಳೆ ಮನೆ ಸಮೀಪದ ವ್ಯಕ್ತಿಯೋರ್ವರ ಕೆರೆಯಲ್ಲಿ ಇವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರು ಪತಿ ನಾರಾಯಣ ಮಾರಾರ್, ಪುತ್ರ ಹರೀಶ್, ಸೊಸೆ ರಜಿತ, ಸಹೋದರ ಉಣ್ಣಿಕೃಷ್ಣ ಮಾರಾರ್, ಸಹೋದರಿ ಸುಭದ್ರ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಇನ್ನೋರ್ವ ಸಹೋದರ ಶಿವಶಂಕರ ಮಾರಾರ್ …
Read more “ಶಾಲೆಯ ಅಡುಗೆ ಕಾರ್ಮಿಕೆ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ”





ಉಪ್ಪಳ: ಕುಂಜತ್ತೂರು ತೂಮಿನಾಡಿನಲ್ಲಿ ನಿನ್ನೆ ರಾತ್ರಿ ಎರಡು ತಂಡಗಳ ಮಧ್ಯೆ ಘರ್ಷಣೆ ನಡೆದಿದ್ದು,ಈ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಾವರ ಬಲ್ಲಂಕೋಡು ನ್ಯೂ ಹೌಸ್ ಸಯ್ಯದ್ ಅಮೀನ್ (19), ಬಂಗ್ರಮಂಜೇಶ್ವರ ರಹ್ಮತ್ ನಗರ ಅಶ್ಫಾಕ್

ತಿರುವನಂತಪುರ: ಯುಡಿಎಫ್ ನೇತೃತ್ವದ ಸಚಿವ ಸಂಪುಟ ಸೋಮವಾರ ಪ್ರಮಾಣವಚನ ಸ್ವೀಕರಿಸಿ ಅಧಿಕಾರಕ್ಕೇರಲಿರು ವಂತೆಯೇ ಸಚಿವ ಸಂಪುಟದಲ್ಲಿ ಒಳಗೊಳ್ಳಲಿರುವ ಸಚಿವರುಗಳ ಹೆಸರು ಕಾಂಗ್ರೆಸ್ ಸೇರಿದಂತೆ ಇತರ ಘಟಕ ಪಕ್ಷಗಳು ಇಂದು ಘೋಷಿಸಲಿವೆ. ಇದಕ್ಕಾಗಿರುವ ಬಿರುಸಿನ ಚರ್ಚೆ

ಕುಂಬಳೆ: ಆಟೋ ಚಾಲಕ ಮನೆಯ ಸಿಟೌಟ್ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಆಸ್ಪತ್ರೆಗೆ ತಲುಪಿಸುವಷ್ಟರಲ್ಲಿ ಮೃತಪಟ್ಟ ಘಟನೆ ನಡೆದಿದೆ. ಸೂರಂಬೈಲು ನಿವಾಸಿ ಪುರುಷೋತ್ತಮ ಗಟ್ಟಿ (54) ಮೃತ ವ್ಯಕ್ತಿಯಾಗಿದ್ದಾರೆ. ಇಂದು ಬೆಳಿಗ್ಗೆ 6.30ರ ವೇಳೆ

ಕಾಸರಗೋಡು: ಮಧೂರು ಸಮೀಪದ ಉಳಿಯತ್ತಡ್ಕ ಆಜಾದ್ನಗರ ರಸ್ತೆ ಬಳಿ ನಿನ್ನೆ ರಾತ್ರಿ ಯುವಕರ ಮಧ್ಯೆ ಘರ್ಷಣೆ ಉಂಟಾಗಿ ಅದರಲ್ಲಿ ಓರ್ವ ಇರಿತ ಕ್ಕೊಳಗಾಗಿದ್ದಾನೆ. ಆತನನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಆಜಾದ್ನಗರದ ಇರ್ಫಾನ್ ಇರಿತಕ್ಕೊಳಗಾಗಿದ್ದ ಯುವಕ.

ಉಪ್ಪಳ: ಕುಂಜತ್ತೂರು ತೂಮಿನಾಡಿನಲ್ಲಿ ನಿನ್ನೆ ರಾತ್ರಿ ಎರಡು ತಂಡಗಳ ಮಧ್ಯೆ ಘರ್ಷಣೆ ನಡೆದಿದ್ದು,ಈ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಾವರ ಬಲ್ಲಂಕೋಡು ನ್ಯೂ ಹೌಸ್ ಸಯ್ಯದ್ ಅಮೀನ್ (19), ಬಂಗ್ರಮಂಜೇಶ್ವರ ರಹ್ಮತ್ ನಗರ ಅಶ್ಫಾಕ್

ತಿರುವನಂತಪುರ: ಯುಡಿಎಫ್ ನೇತೃತ್ವದ ಸಚಿವ ಸಂಪುಟ ಸೋಮವಾರ ಪ್ರಮಾಣವಚನ ಸ್ವೀಕರಿಸಿ ಅಧಿಕಾರಕ್ಕೇರಲಿರು ವಂತೆಯೇ ಸಚಿವ ಸಂಪುಟದಲ್ಲಿ ಒಳಗೊಳ್ಳಲಿರುವ ಸಚಿವರುಗಳ ಹೆಸರು ಕಾಂಗ್ರೆಸ್ ಸೇರಿದಂತೆ ಇತರ ಘಟಕ ಪಕ್ಷಗಳು ಇಂದು ಘೋಷಿಸಲಿವೆ. ಇದಕ್ಕಾಗಿರುವ ಬಿರುಸಿನ ಚರ್ಚೆ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page