
ಬೇಳ: ಎರಡು ವಾಹನಗಳಲ್ಲಾಗಿ ಅಕ್ರಮವಾಗಿ ಸಾಗಿಸುತ್ತಿದ್ದ 345.6 ಲೀಟರ್ ಗೋವಾ ನಿರ್ಮಿತ ಮದ್ಯವನ್ನು ಕಾಸರಗೋಡು ಎಕ್ಸೈಸ್ ಎನ್ಫೋರ್ಸ್ಮೆಂಟ್ ಆಂಡ್ ಆಂಟಿ ನರ್ಕೋಟಿಕ್ಸ್ ಸ್ಪೆಷಲ್ ಸ್ಕ್ವಾಡ್ ವಶಪಡಿಸಿಕೊಂಡಿದೆ. ಫೆ.೧೭ರಂದು ತಡರಾತ್ರಿ ಬೇಳದ ದೊಡ್ಯಡ್ಕದಲ್ಲಿ ಈ ಅಬಕಾರಿ ಕಾರ್ಯಾ ಚರಣೆ ನಡೆದಿದೆ. ಮಾಲು ಸಾಗಿಸಲು ಉಪಯೋಗಿಸಲಾದ ಎರಡು ವಾಹನ ಗಳನ್ನು ಅಬಕಾರಿ ತಂಡ ವಶಕ್ಕೆ ತೆಗೆದುಕೊಂಡಿದೆ. ಇದಕ್ಕೆ ಸಂಬಂಧಿಸಿ ದಿಲೀಪ್ ಡಿಸೋಜಾ ಕೆ, ರಾಜೇಶ್ ಕೆ, ಮತ್ತು ನಿತೇಷ್ ಕೆ. ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ ಇವರು ತಪ್ಪಿಸಿಕೊಂಡಿರುವ …
Read more “ವಾಹನಗಳಲ್ಲಿ ಸಾಗಿಸತ್ತಿದ್ದ 345.6 ಲೀಟರ್ ಗೋವಾ ಮದ್ಯ ವಶ: ಮೂವರ ವಿರುದ್ಧ ಪ್ರಕರಣ ದಾಖಲು”
ಪತ್ತನಂತಿಟ್ಟ: ಗೃಹಿಣಿ ಯೋರ್ವೆ ಆತ್ಮಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಯೂತ್ ಕಾಂಗ್ರೆಸ್ ನೇತಾರನನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂ ಡಿದ್ದಾರೆ. ರಾಜ್ಯ ಕಾರ್ಯದರ್ಶಿ, ಕೊಲ್ಲಂ ಪೋರು ವಳಿ ನಿವಾಸಿಯಾದ ಸುಹೈಲ್ ಅನ್ಸಾರಿ ಎಂಬವರು ಏನಾತ್ ಪೊಲೀಸರ ಕಸ್ಟಡಿಯಲ್ಲಿ ದ್ದಾರೆ. ಪತ್ತನಂತಿಟ್ಟ ಕಡಂಬನಾಡ್ನ ೩೫ರ ಹರೆಯದ ಗೃಹಿಣಿ ಫೆ.14 ರಂದು ಪತಿ ಮನೆಯಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಳು. ಯುವತಿ ಆತ್ಮಹತ್ಯೆ ಬಗ್ಗೆ ಬರೆದಿಟ್ಟ ಪತ್ರದಲ್ಲಿ ಸುಹೈಲ್ಅನಾರಿಯ ಹೆಸರು ಸೂಚಿಸಲಾಗಿತ್ತು. ತಾನು ಆತ್ಮಹತ್ಯೆ ಗೈಯ್ಯಲು ಸುಹೈಲ್ ಕಾರಣವೆಂದು ಪತ್ರದಲ್ಲಿ …
Read more “ಗೃಹಿಣಿ ಆತ್ಮಹತ್ಯೆ: ಯೂತ್ ಕಾಂಗ್ರೆಸ್ ನೇತಾರ ಕಸ್ಟಡಿಯಲ್ಲಿ”

ಕಾಸರಗೋಡು: ಕಾಸರಗೋಡು ಜಿಲ್ಲಾ ಪೊಲೀಸ್ ನೇತೃತ್ವದಲ್ಲಿ ನಡೆದ ಆಪರೇಶನ್ ತೂಫಾನ್ ದಿ ನಾರ್ಕೋ ಹಂಟ್ ಜಾಗರಣ್ ಇದರ ಜಿಲ್ಲಾ ಮಟ್ಟದ ಉದ್ಘಾಟನೆಯನ್ನು ನಾಯಮ್ಮಾರಮೂಲೆಯ ತನ್ಬೀಹುಲ್ ಇಸ್ಲಾಂ ಹೈಯರ್ ಸೆಕಂಡರಿ ಶಾಲೆಯಲ್ಲಿ ಇಂದು ಬೆಳಿಗ್ಗೆ ರಾಜ್ಯ

ಬಂದಡ್ಕ: ಬೇತೂರುಪಾರದಲ್ಲಿ ಗೃಹಿಣಿ ಶೆಡ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ವಿ. ನಾರಾಯಣನ್ರ ಪತ್ನಿ ಎನ್. ಶೋಭಾ (50) ಮೃತಪಟ್ಟವರು. ನಿನ್ನೆ ಬೆಳಿಗ್ಗೆ ೬ ಗಂಟೆಗೆ ಮನೆ ಸಮೀಪದ ಶೆಡ್ನಲ್ಲಿ ನೇಣು ಬಿಗಿದ

ಕುಂಬಳೆ: ೧೬ರ ಹರೆಯದ ಬಾಲಕಿಗೆ ಫೋನ್ನಲ್ಲಿ ಸಂದೇಶಗಳನ್ನು ಕಳುಹಿಸಿ, ಅನಂತರ ಆಕೆಯನ್ನು ಹಿಂಬಾಲಿಸಿ ಕಿರುಕುಳ ನೀಡಲೆತ್ನಿಸಿದ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿ ನೀಡಿದ ದೂರಿನಂತೆ

ಕಲ್ಲಿಕೋಟೆ: ಎಂಡಿಎಂಎ ಮಾರಾಟ ಹಾಗೂ ಆರ್ಥಿಕ ವ್ಯವಹಾರದಲ್ಲಿ ತೊಡಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಧ್ಯಾಪಿಕೆ ಯರನ್ನು ರಾಜ್ಯಶಿಕ್ಷಣ ಇಲಾಖೆ ಹುದ್ದೆಯಿಂದ ತಕ್ಷಣ ವಜಾಗೈದಿದೆ. ಪೇರಾಂಬ್ರ ಮರುತ್ತೊರಗದ ನಿವಾಸಿ ಕೀರ್ತನ (28) ಮತ್ತು ಕೂರಾಚುಂಡು ಚೆರುಕ್ಕಾಡಿನ

ಕಾಸರಗೋಡು: ಕಾಸರಗೋಡು ಜಿಲ್ಲಾ ಪೊಲೀಸ್ ನೇತೃತ್ವದಲ್ಲಿ ನಡೆದ ಆಪರೇಶನ್ ತೂಫಾನ್ ದಿ ನಾರ್ಕೋ ಹಂಟ್ ಜಾಗರಣ್ ಇದರ ಜಿಲ್ಲಾ ಮಟ್ಟದ ಉದ್ಘಾಟನೆಯನ್ನು ನಾಯಮ್ಮಾರಮೂಲೆಯ ತನ್ಬೀಹುಲ್ ಇಸ್ಲಾಂ ಹೈಯರ್ ಸೆಕಂಡರಿ ಶಾಲೆಯಲ್ಲಿ ಇಂದು ಬೆಳಿಗ್ಗೆ ರಾಜ್ಯ

ಕಲ್ಲಿಕೋಟೆ: ಎಂಡಿಎಂಎ ಮಾರಾಟ ಹಾಗೂ ಆರ್ಥಿಕ ವ್ಯವಹಾರದಲ್ಲಿ ತೊಡಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಧ್ಯಾಪಿಕೆ ಯರನ್ನು ರಾಜ್ಯಶಿಕ್ಷಣ ಇಲಾಖೆ ಹುದ್ದೆಯಿಂದ ತಕ್ಷಣ ವಜಾಗೈದಿದೆ. ಪೇರಾಂಬ್ರ ಮರುತ್ತೊರಗದ ನಿವಾಸಿ ಕೀರ್ತನ (28) ಮತ್ತು ಕೂರಾಚುಂಡು ಚೆರುಕ್ಕಾಡಿನ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page