
ಕುಂಬಳೆ: ರಸ್ತೆಯಲ್ಲಿ ಬಿದ್ದು ಸಿಕ್ಕಿದ ಹಣ ಹಾಗೂ ದಾಖಲೆಪತ್ರಗಳಿದ್ದ ಪರ್ಸನ್ನು ಆಟೋ ರಿಕ್ಷಾ ಚಾಲಕ ವಾರಸುದಾರರಿಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಪೆರ್ಮುದೆಯ ಆಟೋ ಚಾಲಕ ಮನು ಎಂಬವರು ನಿನ್ನೆ ಸಂಜೆ ೪ ಗಂಟೆಗೆ ಉಪ್ಪಳ ಭಾಗಕ್ಕೆ ತೆರಳುತ್ತಿದ್ದಾಗ ಬೇಕೂರಿನ ರಸ್ತೆಯಲ್ಲಿ ಪರ್ಸ್ ಬಿದ್ದಿತ್ತು. ಅದನ್ನು ಹೆಕ್ಕಿ ಪರಿಶೀಲಿಸಿ ದಾಗ ೧೦ ಸಾವಿರ ರೂಪಾಯಿ, ಎಟಿಎಂ ಕಾರ್ಡ್, ಲೈಸನ್ಸ್ ಮೊದಲಾದವುಗಳಿದ್ದವು. ಲೈಸನ್ಸ್ನ ವಿಳಾಸದ ಆಧಾರದಲ್ಲಿ ಶೋಧ ನಡೆಸಿದಾಗ ಅದು ಪೈವಳಿಕೆ ಬಾಯಿಕಟ್ಟೆಯ ಮೊಹಮ್ಮದ್ ಹಾರಿಫ್ರದ್ದಾಗಿದೆಯೆಂದು ತಿಳಿದು ಬಂತು. ಕೂಡಲೇ …
Read more “ಬಿದ್ದು ಸಿಕ್ಕಿದ ಪರ್ಸ್ ವಾರಸುದಾರರಿಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ”
ಉಪ್ಪಳ: ಮಂಗಲ್ಪಾಡಿ ಪಂಚಾ ಯತ್ ವ್ಯಾಪ್ತಿಯ ಬೇಕೂರು ಪರಿಸರಗಳಲ್ಲಿ ವಿದ್ಯುತ್ ವೋಲ್ಟೇಜ್ ಕ್ಷಾಮ ತೀವ್ರಗೊಂಡಿದೆಯೆಂದು ದೂರಲಾಗಿದೆ. ನೂರಾರು ಮನೆಗಳಿ ರುವ ಈ ಪ್ರದೇಶದಲ್ಲಿ ವೋಲ್ಟೇಜ್ ಕ್ಷಾಮದಿಂದಾಗಿ ರಾತ್ರಿ ಕಾಲಗಳಲ್ಲಿ ವಿದ್ಯಾರ್ಥಿಗಳಿಗೆ ಓದಲು, ಮನೆ ಮಂದಿಗೆ ಗೃಹೋಪಕರಣಗಳನ್ನು ಉಪಯೋಗಿಸಲು, ವ್ಯಾಪಾರಿ ಸಂಸ್ಥೆಗಳು, ಉದ್ದಿಮೆಗಳು ಕಾರ್ಯಾ ಚರಿಸಲು ಸಾಧ್ಯವಾಗುತ್ತಿಲ್ಲವೆನ್ನಲಾಗಿದೆ. ಬಿಸಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಫ್ಯಾನ್, ಎಸಿಯನ್ನು ಉಪ ಯೋಗಿಸಲು ಸಾದ್ಯವಾಗದ ಸ್ಥಿತಿಯೂ ಇದೆಯೆನ್ನಲಾಗಿದೆ. ಇದರಿಂದಾಗಿ ಸ್ಥಳೀಯರು ಸಂಕಷ್ಟದಲ್ಲಿದ್ದಾರೆ. ಈ ಪರಿಸರದಲ್ಲಿ ಸಂಪರ್ಕ ಹೆಚ್ಚಾಗಿ ಟ್ರಾನ್ಸ್ಫಾರ್ಮ್ಗೆ ಲೋಡ್ ಹೆಚ್ಚಾಗಿರುವುದೇ ವೋಲ್ಟೇಜ್ ಕ್ಷಾಮಕ್ಕೆ …
Read more “ಬೇಕೂರಿನಲ್ಲಿ ವೊಲ್ಟೇಜ್ ಕ್ಷಾಮ : ಸ್ಥಳೀಯರಿಗೆ ವಿವಿಧ ಸಮಸ್ಯೆ”

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸುವ ವಿಷಯ ದಲ್ಲಿ ಸರಕಾರದ ನಿಲುವಿಗೆ ಹೊಂದಿ ಕೊಂಡು ಮುಂದಿನ ಕ್ರಮ ಕೈಗೊಳ್ಳುವು ದಾಗಿ ನೂತನ ಜಿಲ್ಲಾಧಿಕಾರಿಯಾಗಿ ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದ ಶ್ರೀಧನ್ಯಾಸುರೇಶ್ ಹೇಳಿದ್ದಾರೆ. ಸಪ್ತಭಾಷಾ ಸಂಗಮ

ಉಪ್ಪಳ: ಒಂದೇ ರಿಜಿಸ್ಟರ್ ನಂಬ್ರ ಹೊಂದಿರುವ ಎರಡು ಥಾರ್ ಜೀಪುಗಳನ್ನು ಮಂಜೇಶ್ವರ ಪೊಲೀಸರು ಕಸ್ಟಡಿಗೆ ತೆಗೆದು ತನಿಖೆ ನಡೆಸುತ್ತಿದ್ದಾರೆ. ಕೆ.ಎಲ್. 14ಎಜೆ3008 ನಂಬ್ರದ ಎರಡು ಥಾರ್ ಜೀಪುಗಳು ಉಪ್ಪಳ ಕೈಕಂಬದಲ್ಲಿ ಕಂಡುಬಂದಿದ್ದು, ಈ ಮಾಹಿತಿಯನ್ನು

ಮಂಜೇಶ್ವರ: ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಪೊಲೀಸರ ಆದೇಶ ಉಲ್ಲಂ ಘಿಸಿ ಮುಂದಕ್ಕೆ ಸಾಗಿದ ಇಬ್ಬರ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿದ್ದಾರೆ. ತಿರುವನಂತ ಪುರ ಕುಂಜೀರಂಕುಳಂ ಕಲ್ಲುವಿಳ ಪುತ್ತನ್ ವೀಡ್ನ

ಪೈವಳಿಕೆ: ಕಟೀಲು, ಧರ್ಮಸ್ಥಳ ಸಹಿತ ವಿವಿಧ ಯಕ್ಷಗಾನ ಮೇಳಗಳಲ್ಲಿ ಆರು ದಶಕಗಳ ಕಾಲ ಕಲಾವಿಧರಾಗಿ ತಿರುಗಾಟ ನಡೆಸಿದ್ದ ಮುಳಿಗದ್ದೆ ತಾಳ್ತಜೆ ನಿವಾಸಿ ಸುಂದರ ಕುಲಾಲ್ (79) ನಿಧನ ಹೊಂದಿದರು. ಬೇಡಗುಡ್ಡೆಯ ಲ್ಲಿರುವ ಸ್ವ-ಗೃಹದಲ್ಲಿ ನಿನ್ನೆ

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸುವ ವಿಷಯ ದಲ್ಲಿ ಸರಕಾರದ ನಿಲುವಿಗೆ ಹೊಂದಿ ಕೊಂಡು ಮುಂದಿನ ಕ್ರಮ ಕೈಗೊಳ್ಳುವು ದಾಗಿ ನೂತನ ಜಿಲ್ಲಾಧಿಕಾರಿಯಾಗಿ ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದ ಶ್ರೀಧನ್ಯಾಸುರೇಶ್ ಹೇಳಿದ್ದಾರೆ. ಸಪ್ತಭಾಷಾ ಸಂಗಮ

ಬೆಂಗಳೂರು: ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಲ್ಲಿನ ಗಜಾನನ ದಾಮೋನೆ (65), ಶಾರದಾ ದಾಮೋನೆ (45), ಭಾರತಿ ದಾಮೋನೆ (50), ರೋಶನ್

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page