
ಕಾಸರಗೋಡು: ಗೇಮಿಂಗ್ ಆಪ್ ಮೂಲಕ ಠೇವಣಿ ಯಿರಿಸಿದ ಹಣ ನಷ್ಟಗೊಂಡಿರುವುದರಿಂದ ಮನನೊಂದು ಯುವಕನೋರ್ವ ಇಲಿವಿಷ ಸೇವಿಸಿ ಆತ್ಮಹತ್ಯೆಗೆತ್ನಿಸಿ ದ್ದಾನೆ. ಅಂಬಲತ್ತರ ಪೊಲೀಸ್ ಠಾಣೆ ವ್ಯಾಪ್ತಿಯ ಗುರು ಪುರಂ ನಿವಾಸಿಯಾದ ೨೫ರ ಹರೆಯದ ಯುವಕ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದು, ಈತನನ್ನು ಚೆಂಗಳದ ಇ.ಕೆ. ನಾಯನಾರ್ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಯುವಕನ ದೂರಿನಂತೆ ಕಾಸರಗೋಡು ನಿವಾಸಿಯಾದ ಅನ್ಸಾರ್ ಎಂಬಾತನ ವಿರುದ್ಧ ಕಾಸರಗೋಡು ನಗರಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಜಿಲ್ಲಾ ಮೆಡಿಕಲ್ ಆಫೀಸರ್ ಹಾಗೂ ಕಾಸರಗೋಡು ಪ್ರಥಮ ದರ್ಜೆ ಮೆಜಿಸ್ಟ್ರೇಟ್ ಯುವಕನಿಂದ …
Read more “ಗೇಮಿಂಗ್ ಆಪ್ನಲ್ಲಿ ಠೇವಣಿಯಿರಿಸಿದ ಹಣ ನಷ್ಟಗೊಂಡ ವ್ಯಥೆ: ಯುವಕ ಇಲಿವಿಷ ಸೇವಿಸಿ ಆತ್ಮಹತ್ಯೆಗೆತ್ನ”
ಕಾಸರಗೋಡು: ಎಲ್ಪಿಜಿ ವಾಣಿಜ್ಯ ಸಿಲಿಂಡರ್ಗಳ ಕ್ಷಾಮವನ್ನು ನೆಪ ಮಾಡಿಕೊಂಡು ಹೋಟೆಲ್ ಗಳಲ್ಲಿ ಆಹಾರ ಪದಾರ್ಥಗಳಿಗೆ ಬೇಕಾಬಿಟ್ಟಿ ಬೆಲೆ ವಸೂಲು ಮಾಡುತ್ತಿರುವುದಾಗಿ ದೂರಲಾಗಿದೆ. ಜಿಲ್ಲೆಯ ಹೋಟೆಲ್ಗಳಲ್ಲಿ ಆಹಾರಕ್ಕೆ 10ರಿಂದ 20ಶೇ. ವರೆಗೆ ಹೆಚ್ಚುವರಿ ಬೆಲೆ ವಸೂಲು ಮಾಡುತ್ತಿರುವುದಾಗಿ ದೂರು ಕೇಳಿ ಬಂದಿದೆ. ಹೋಟೆಲ್ ಆಹಾರವನ್ನೇ ಆಶ್ರಯಿಸುವವರಿಗೆ ಇದು ದೊಡ್ಡ ಆಘಾತ ಸೃಷ್ಟಿಸಿದೆ. ಆಹಾರ ಪದಾರ್ಥಗಳಿಗೆ ಇಮ್ಮಡಿ ದರ ನೀಡಬೇಕಾಗಿ ಬರುತ್ತಿದ್ದು, ಆಹಾರ ಪದಾರ್ಥಗಳ ದರ ಪಟ್ಟಿಯನ್ನು ಪ್ರದರ್ಶಿಸಬೇಕೆಂದು ಗ್ರಾಹಕರು ಆಗ್ರಹಿಸಿದ್ದಾರೆ. ಆದರೆ ಹೋಟೆಲ್ ಮಾಲಕರು ಇದಕ್ಕೆ ಸಿದ್ಧರಾಗುತ್ತಿಲ್ಲ. ಕೇಂದ್ರ …




ಮಂಜೇಶ್ವರ: ಹೊಸಂಗಡಿ ಬಳಿಯ ಅಂಗಡಿಪದವಿನಲ್ಲಿ ಕರ್ನಾಟಕ ನಿವಾಸಿಯಾದ ಯುವಕ ನಿಗೂಢರೀತಿಯಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರ. ಕರ್ನಾಟಕದ ಹೊಸಪೇಟೆ ಲಿಂಗನಾಯಕನಹಳ್ಳಿ ನಿವಾಸಿ ದಿ| ಪಿರಾ ನಾಯ್ಕ್ರ ಪುತ್ರ ರಮೇಶ (38) ಕೊಲೆಗೀಡಾದ ವ್ಯಕ್ತಿ. ಅಂಗಡಿಪದವಿನಲ್ಲಿರುವ ಹಳೆಯ

ಪೆರ್ಲ: ವೃದ್ಧೆಯೊಬ್ಬರು ಏಕಾಂಗಿಯಾಗಿ ವಾಸಿಸುವ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು 2 ಪವನ್ ಚಿನ್ನಾಭರಣ ಹಾಗೂ 50 ಸಾವಿರ ರೂಪಾಯಿ ದೋಚಿದ್ದಾರೆ. ಏಳ್ಕಾನ ಬಳಿಯ ಬಾಳೆಗುಳಿ ನಿವಾಸಿ ಪಾರ್ವತಿ (73) ಎಂಬವರ ಮನೆಯಿಂದ

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಕಾಸರಗೋಡು: ಕಾಸರಗೋಡು ಬಾರ್ನ ಖ್ಯಾತ ನ್ಯಾಯವಾದಿ ಮಾಲಕಲ್ ಸುಧೀರ್ ಮೇಲತ್ (56) ನಿಧನ ಹೊಂದಿದರು. ಅಸೌಖ್ಯ ಹಿನ್ನೆಲೆಯಲ್ಲಿ ಚಿಕಿತ್ಸೆಯಲ್ಲಿದ್ದರು. ನಿನ್ನೆ ರಾತ್ರಿ ಎರ್ನಾಕುಳಂ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಸಂಭವಿಸಿದೆ. ಹೆಚ್ಚುವರಿ ಸರಕಾರಿ ಪ್ಲೀಡರ್, ಪಬ್ಲಿಕ್

ಮಂಜೇಶ್ವರ: ಹೊಸಂಗಡಿ ಬಳಿಯ ಅಂಗಡಿಪದವಿನಲ್ಲಿ ಕರ್ನಾಟಕ ನಿವಾಸಿಯಾದ ಯುವಕ ನಿಗೂಢರೀತಿಯಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರ. ಕರ್ನಾಟಕದ ಹೊಸಪೇಟೆ ಲಿಂಗನಾಯಕನಹಳ್ಳಿ ನಿವಾಸಿ ದಿ| ಪಿರಾ ನಾಯ್ಕ್ರ ಪುತ್ರ ರಮೇಶ (38) ಕೊಲೆಗೀಡಾದ ವ್ಯಕ್ತಿ. ಅಂಗಡಿಪದವಿನಲ್ಲಿರುವ ಹಳೆಯ

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page