
ಕಾಸರಗೋಡು: ಪ್ರೇಮದಲ್ಲಿದ್ದಾಗ ತೆಗೆದ ಫೋಟೋಗಳನ್ನು ಸೋಶ್ಯಲ್ ಮೀಡಿಯಾಗಳಲ್ಲಿ ಪ್ರಚಾರಮಾಡಿ, ಬೇರೊಬ್ಬನನ್ನು ಮದುವೆಯಾಗಲು ಬಿಡಲಾರೆನೆಂದು ಬೆದರಿಕೆಯೊಡ್ಡು ತ್ತಿರುವುದಾಗಿ ನೀಡಿದ ದೂರಿನಂತೆ ಬೇಕಲ ಪೊಲೀಸರು ಇಬ್ಬರ ವಿರುದ್ಧ ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾದ 22ರ ಹರೆಯದ ಯುವತಿ ನೀಡಿದ ದೂರಿನಂತೆ ಚೆರ್ವತ್ತೂರು ಕಾಡಂಕೋಡ್ನ ಶೆರಿನ್ ಮೆರ್ಷಾದ್ (30), ಈತನ ತಂದೆ ಶಂಸುದ್ದೀನ್ ಎಂಬಿವರ ವಿರುದ್ಧ ಕೇಸು ದಾಖಲಿಸಲಾಗಿದೆ. ಒಂದು ಮದುವೆ ಕಾರ್ಯಕ್ರಮದಲ್ಲಿ ಫೋಟೋ ತೆಗೆಯುತ್ತಿದ್ದ ವೇಳೆ ದೂರುದಾತೆ …
ಕಾಸರಗೋಡು: ಪಿಲಿಕುಂಜೆ ಶ್ರೀ ಐವರ್ ಭಗವತೀ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವ ಕ್ಕೆ ನಾಡಿನ ವಿವಿಧ ಭಾಗಗಳಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ತಲುಪಿ ದೈವಗಳ ದರ್ಶನ ಪಡೆಯುತ್ತಿದ್ದಾರೆ. ಈ ತಿಂಗಳ 22ರಂದು ಕಳಿಯಾಟ ಮಹೋತ್ಸವ ಕಾರ್ಯಕ್ರಮಗಳು ಆರಂಭಗೊಂಡಿದ್ದು, 27ರ ವರೆಗೆ ಮುಂದುವರಿಯಲಿದೆ. ಇಂದು ಮುಂಜಾನೆ 4.30ಕ್ಕೆ ಆಯಿರತ್ತಿರಿ ದೀಪೋತ್ಸವ ಆರಂಭಗೊಂಡಿದ್ದು, ಶ್ರೀ ಪುಳ್ಳಿ ಕರಿಂಗಾಳಿ ಯಮ್ಮನವರ ದರ್ಶನ, ತುಲಾಭಾರ, ಕಾರ್ಯಕಾರನ್ ದೈವ (ಆಲಿದೈವ), ಕಾಳಪುಲಿಯನ್, ಪುಲಿಕಂಡನ್ ದೈವಗಳ ಆಗಮನ, ಪುಲಿಕಂಡನ್ ದೈವ ಕೊಲ್ಲಂಪಾಡಿ ದೈವರ ಸನ್ನಿಧಿಗೆ ಭೇಟಿ ನಡೆಯಿತು. …





ಕಾಸರಗೋಡು: ಯುವಕನೋರ್ವ ಮನೆಯ ಸಿಟೌಟ್ನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾನೆ. ಕಾಸರಗೋಡು ಅಶೋಕನಗರ ಅಪ್ಪಯ್ಯ ನಿವಾಸ್ನ ದಿ| ವಾಮನ ಎಂಬವರ ಪುತ್ರ ಕೆ. ನಂದಿತ್ (45) ಸಾವಿಗೀಡಾದ ವ್ಯಕ್ತಿ. ನಿನ್ನೆ ರಾತ್ರಿ 10.30ರ

ಉಪ್ಪಳ: ಮನೆಯಿಂದ ಮಾರಕ ಮಾದಕವಸ್ತುವಾದ 3.407 ಕಿಲೋ ಎಂಡಿಎಂಎ ಹಾಗೂ 642 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣ ದಲ್ಲಿ ತಲೆಮರೆಸಿಕೊಂಡಿದ್ದ 9ನೇ ಆರೋಪಿಯನ್ನು ಬಂಧಿಸಲಾಗಿದೆ. ಕಾಸರಗೋಡು ತಳಂಗರೆ ಬಾಂಗೋಡ್ನ ಶಬೀಬಬಾಗ್ ಹೌಸ್ನ ಮುಹಮ್ಮದ್ ಲಿಸಾನ್

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಕುಂಬಳೆ: ಬೈಕ್ನಲ್ಲಿ ಸಾಗಿಸುತ್ತಿದ್ದ ಗಾಂಜಾ ಸಹಿತ ಯುವಕನನ್ನು ಸೆರೆಹಿಡಿಯಲಾಗಿದೆ. ಬದಿಯಡ್ಕ ನೀರ್ಚಾಲು ಬಳಿಯ ಮೆಣಸಿನಪಾರೆ ನಿವಾಸಿ ಮುಹಮ್ಮದ್ ರಫೀಕ್ (23) ಎಂಬಾತನನ್ನು ಕುಂಬಳೆ ಠಾಣೆ ಎಸ್ಐಗಳಾದ ಪಿ.ವಿ.ಮನು, ಕೆ.ಪಿ. ಗಣೇಶ್ ಎಂಬಿವರ ನೇತೃತ್ವದಲ್ಲಿ ಬಂಧಿಸಲಾಗಿದೆ.

ಕಾಸರಗೋಡು: ಯುವಕನೋರ್ವ ಮನೆಯ ಸಿಟೌಟ್ನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾನೆ. ಕಾಸರಗೋಡು ಅಶೋಕನಗರ ಅಪ್ಪಯ್ಯ ನಿವಾಸ್ನ ದಿ| ವಾಮನ ಎಂಬವರ ಪುತ್ರ ಕೆ. ನಂದಿತ್ (45) ಸಾವಿಗೀಡಾದ ವ್ಯಕ್ತಿ. ನಿನ್ನೆ ರಾತ್ರಿ 10.30ರ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page