
ಪೈವಳಿಕೆ: ಪೈವಳಿಕೆ ಪಂಚಾಯತ್ ಮಾಜಿ ಉಪಾಧ್ಯಕ್ಷ ದಿ| ಚೇವಾರು ಜನಾರ್ದನ ಕಾಮತ್ರ ಪತ್ನಿ, ಕೊಡುಗೈ ದಾನಿ ಸುಂದರಿ ಕಾಮತ್ (90) ಇಂದು ಮುಂಜಾನೆ ನಿಧನ ಹೊಂದಿದರು. ಮೃತರು ಮಕ್ಕಳಾದ ದಯಾನಂದ ಕಾಮತ್ (ಉದ್ಯಮಿ ಬೆಂಗಳೂರು), ವಿಮಲ ಕಾಮತ್, ಸರಳ ಕಾಮತ್, ಚಂದ್ರಪ್ರಭ ಕಾಮತ್, ಮಲ್ಲಿಕ ಕಾಮತ್, ಅಳಿಯಂದಿರಾದ ರಾಮಕೃಷ್ಣ ನಾಯಕ್ (ವಿಟ್ಲ ಎಸ್ಸಿಡಿಸಿಸಿ ಬ್ಯಾಂಕ್ ನಿವೃತ್ತ ಮೆನೇಜರ್), ಪುರುಷೋತ್ತಮ ನಾಯಕ್ (ನಿವೃತ್ತ ಕ್ಯಾಂಪ್ಕೋ ಅಧಿಕಾರಿ), ಗುರುಪಾದ್ (ನಿವೃತ್ತ ಕಾಸರಗೋಡು ತಹಶೀಲ್ದಾರ್), ಹರಿಯಣ್ಣ ನಾಯಕ್ (ನಿವೃತ್ತ ಶಿಕ್ಷಕ) ಹಾಗೂ …
ಮಂಜೇಶ್ವರ: ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟಾಗುವ ರೀತಿಯಲ್ಲಿ ವಿವಿಧ ಕಡೆಗಳಲ್ಲಿ ಕಂಡು ಬರುತ್ತಿರುವ ಸನ್ನಿವೇಶದಲ್ಲಿ ತೂಮಿನಾಡಿನ ಮುಸ್ಲಿಂ ಯುವಕರು ಮಾನವೀಯತೆ, ಸೌಹಾರ್ದತೆ ಮೆರೆದಿದ್ದಾರೆ. ತೂಮಿನಾಡು ಬ್ರಹ್ಮಶ್ರೀ ಮೊಗೇರ ಮಹಾಕಾಳಿ ದೈವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹೊರೆಕಾಣಿಕೆ ಮೆರವಣಿಗೆಯಲ್ಲಿ ಭಾಗವಹಿಸಿದ ಭಕ್ತರಿಗೆ ಮಜ್ಜಿಗೆ ವಿತರಿಸುವ ಮೂಲಕ ಯುವಕರು ಕೋಮು ಸೌಹಾರ್ದತೆ ಮೆರೆದಿದ್ದಾರೆ. ನಿನ್ನೆ ಆರಂಭಗೊಂಡ ಬ್ರಹ್ಮಕಲಶ ಹಾಗೂ ವಾರ್ಷಿಕ ನೇಮೋತ್ಸವದ ಹಿನ್ನೆಲೆಯಲ್ಲಿ ಹೊರೆಕಾಣಿಕೆ ಮೆರವಣಿಗೆ ಆಯೋಜಿಸಲಾಗಿತ್ತು. ಮುಸ್ಲಿಂ ಯುವಕರ ಈ ಮಾನವೀಯತೆಯ ಸಂದೇಶವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ. ದೈವಸ್ಥಾನ ಸಮಿತಿ ಕೂಡಾ …
Read more “ಸಾಮರಸ್ಯಕ್ಕೆ ಮಾದರಿಯಾದ ತೂಮಿನಾಡು: ಮುಸ್ಲಿಂ ಯುವಕರಿಂದ ಮಜ್ಜಿಗೆ ವಿತರಣೆ”





ಕಾಸರಗೋಡು: ತಂದೆ ಹಾಗೂ ಮಾವನ ಮಗನ ಕಿರುಕುಳದಿಂದ 13ರ ಹರೆಯದ ಬಾಲಕಿ ಗರ್ಭಿಣಿಯಾದ ಘಟನೆ ನಡೆದಿದೆ. ಕಾಸರಗೋಡು ಪೊಲೀಸ್ ಸಬ್ ಡಿವಿಶನ್ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆಂದು ದೂರಲಾಗಿದೆ. ಬಾಲಕಿಯನ್ನು ವಿಚಾರಿಸಿದಾಗ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಕಾಸರಗೋಡು: ನಾಡಿನಾ ದ್ಯಂತ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಯನ್ನು ವಿವಿಧ ಕಾರ್ಯಕ್ರಮ ಗಳೊಂದಿಗೆ ಆಚರಿಸಲಾಗುತ್ತಿದೆ. ಇದರಂಗವಾಗಿ ಕ್ಷೇತ್ರಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದೆ. ಅಲ್ಲದೆ ವಿವಿಧ ಸಂಘ-ಸಂಸ್ಥೆಗಳು, ಬಾಲ ಗೋಕುಲಗಳ ನೇತೃತ್ವದಲ್ಲಿ ಕೃಷ್ಣವೇಷ ಸಹಿತ ವಿವಿಧ

ಉಪ್ಪಳ: ಮೀಯಪದವು ಬಳಿಯ ಬಟ್ಯಪದವಿನಲ್ಲಿ ವ್ಯಾಪಾರಿಯನ್ನು ಹಾಡಹಗಲೇ ಅಂಗಡಿಗೆ ನುಗ್ಗಿ ಗುಂಡಿಕ್ಕಿ ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ಇನೋರ್ವ ಆರೋಪಿ ಸೆರೆಗೀಡಾಗಿ ದ್ದಾನೆ. ಮೀಯಪದವು ನಿವಾಸಿಯಾದ ರಹೀಂ (32) ಎಂಬಾತನನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ನಿತಿನ್ರಾಜ್,

ಕಾಸರಗೋಡು: ತಂದೆ ಹಾಗೂ ಮಾವನ ಮಗನ ಕಿರುಕುಳದಿಂದ 13ರ ಹರೆಯದ ಬಾಲಕಿ ಗರ್ಭಿಣಿಯಾದ ಘಟನೆ ನಡೆದಿದೆ. ಕಾಸರಗೋಡು ಪೊಲೀಸ್ ಸಬ್ ಡಿವಿಶನ್ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆಂದು ದೂರಲಾಗಿದೆ. ಬಾಲಕಿಯನ್ನು ವಿಚಾರಿಸಿದಾಗ

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page