
ಕಾಸರಗೋಡು: ನಿವೃತ್ತ ಡೆಪ್ಯುಟಿ ಕಲೆಕ್ಟರ್, ಕಾಸರಗೋಡು ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್ ಸ್ಥಾಪಕ ಅಧ್ಯಕ್ಷ, ರಾಜ್ಯ ಕಾರ್ಯದರ್ಶಿ ಹಾಗೂ ಕೇರಳ ಕ್ರಿಕೆಟ್ ಅಸೋಸಿಯೇಶನ್ ಸೆಲೆಕ್ಷನ್ ಸಮಿತಿ ಸದಸ್ಯನಾಗಿದ್ದ ಎಚ್. ಗೋಪಾಲಕೃಷ್ಣ ಶೆಟ್ಟಿ ಎಂಬ ಜಿ.ಕೆ. ಶೆಟ್ಟಿ (80) ನಿಧನ ಹೊಂದಿದರು. ಕಾಸರಗೋಡು ಕೇಳುಗುಡ್ಡೆಯ ಗಿರಿಜ ನಿವಾಸದಲ್ಲಿ ಅಂತ್ಯ ಸಂಭವಿಸಿದೆ. ಕಾಸರಗೋಡು ಯವನಿಕ ಅಧ್ಯಕ್ಷ, ಬಂಟ್ಸ್ ಸಂಘದ ಜಿಲ್ಲಾಧ್ಯಕ್ಷ, ಕಾರ್ಯದರ್ಶಿ, ಆಲಪ್ಪುಳ, ಇಡುಕ್ಕಿ ಜಿಲ್ಲೆಗಳಲ್ಲಿ ಡೆಪ್ಯುಟಿ ಕಲೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು. ಇವರ ಪತ್ನಿ ಗೀತ ಈ ಹಿಂದೆ ನಿಧನ …
ಉಪ್ಪಳ: ಪತಿ ಮಸೀದಿಗೆ ತೆರಳಿದ ಸಮಯದಲ್ಲಿ ಪತ್ನಿ ಫ್ಲ್ಯಾಟ್ನಲ್ಲಿ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಉಪ್ಪಳ ಅಲ್ಮಿನಾ ಫ್ಲ್ಯಾಟ್ನಲ್ಲಿ ವಾಸಿಸುವ ಮುಹಮ್ಮದ್ ತನ್ಸಿಲ್ ಅಬ್ದುಲ್ ರಶೀದ್ರ ಪತ್ನಿ ಅಪ್ಸೀನಾ ಬಾನು (28) ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದವರು. ನಿನ್ನೆ ರಾತ್ರಿ 9 ಗಂಟೆಯಿಂದ 10 ಗಂಟೆ ಮಧ್ಯೆ ಘಟನೆ ನಡೆದಿದೆ. ಪತಿ ನಮಾಜಿಗೆಂದು ಮಸೀದಿಗೆ ಹೋಗಿದ್ದರು. ಹಿಂತಿರುಗಿದಾಗ ಪತ್ನಿ ಮಲಗುವ ಕೊಠಡಿಯಲ್ಲಿ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಂದೆಯ ಸಹೋದರನ ದೂರಿನಂತೆ …
Read more “ಪತಿ ಮಸೀದಿಗೆ ತೆರಳಿದ ಸಂದರ್ಭದಲ್ಲಿ ಪತ್ನಿ ನೇಣು ಬಿಗಿದು ಮೃತ್ಯು”





ಬದಿಯಡ್ಕ: ಸಹಪಾಠಿ ಹಾಗೂ ಆತನ ಸಂಬಂ ಧಿಕರೊಂದಿಗೆ ಕಾಸರಗೋಡಿನ ಮೊಬೈಲ್ ಅಂಗಡಿಗೆ ಹೋದ ಹತ್ತನೇ ತರಗತಿ ವಿದ್ಯಾರ್ಥಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ನೆಕ್ರಾಜೆ ನಿವಾಸಿಯಾದ 15ರ ಹರೆಯದ ಬಾಲಕ ನಾಪತ್ತೆಯಾ ಗಿರುವುದಾಗಿ ದೂರಲಾಗಿದೆ. ನಿನ್ನೆ

ಕಲ್ಲಿಕೋಟೆ: ಎಂಡಿಎಂಎ ಪ್ರಕರ ಣದಲ್ಲಿ ಸೆರೆಯಾದ ಅಧ್ಯಾಪಿಕೆಯರ ಬಗ್ಗೆ ಇನ್ನಷ್ಟು ಮಾಹಿತಿಗಳು ಬಹಿರಂ ಗವಾಗುತ್ತಿದೆ. ಇನ್ಸ್ಟಾಗ್ರಾಮ್ ಮೂಲಕ ಮಂಗಳೂರಿನ ಮಾದಕ ಮಾಫಿಯಾದೊಂದಿಗೆ ಇವರು ಸಂಪರ್ಕ ಬೆಳೆಸಿದ್ದರು. ಮೊದಲು ಮಾದಕ ಮಾಫಿಯ ತಂಡ ಇವರಿಗೆ ಎಂಡಿಎಂಎ

ಮುಳ್ಳೇರಿಯ: ಹಿರಿಯ ಜೀಪು ಚಾಲಕರಾಗಿದ್ದ ದೇಲಂಪಾಡಿ ಮೈಂದಂಪಾರ ನಿವಾಸಿ ನಾರಾ ಯಣ ಮಣಿಯಾಣಿ (66) ನಿಧನ ಹೊಂದಿದರು. ನಿನ್ನೆ ಬೆಳಿಗ್ಗೆ ಅಸೌಖ್ಯ ಉಲ್ಬಣಗೊಂಡು ಆಸ್ಪತ್ರೆಗೆ ದಾಖಲಿ ಸಲಾಗಿತ್ತು. ಜೀಪು ಚಾಲಕರಾಗಿದ್ದ ಇವರು ಬಳಿಕ ಮುಳ್ಳೇರಿಯದಲ್ಲಿ

ಕಾಸರಗೋಡು: ಗೃಹ ಸಚಿವ ರಮೇಶ್ ಚೆನ್ನಿತ್ತಲ ಜಿಲ್ಲೆಯ ವಿವಿಧ ಕಡೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮರಳಿದ ಬೆನ್ನಲ್ಲೇ ಜಿಲ್ಲೆಯ ಮೂರು ಡಿವೈಎಸ್ಪಿಯವರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ. ಕಾಸರಗೋಡು ಸ್ಟೇಟ್ ಸ್ಪೆಷಲ್ ಬ್ರಾಂಚ್ ಡಿವೈಎಸ್ಪಿಯಾಗಿ ನೀಲೇಶ್ವರ ನಿವಾಸಿಯಾದ

ಬದಿಯಡ್ಕ: ಸಹಪಾಠಿ ಹಾಗೂ ಆತನ ಸಂಬಂ ಧಿಕರೊಂದಿಗೆ ಕಾಸರಗೋಡಿನ ಮೊಬೈಲ್ ಅಂಗಡಿಗೆ ಹೋದ ಹತ್ತನೇ ತರಗತಿ ವಿದ್ಯಾರ್ಥಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ನೆಕ್ರಾಜೆ ನಿವಾಸಿಯಾದ 15ರ ಹರೆಯದ ಬಾಲಕ ನಾಪತ್ತೆಯಾ ಗಿರುವುದಾಗಿ ದೂರಲಾಗಿದೆ. ನಿನ್ನೆ

ಕಲ್ಲಿಕೋಟೆ: ಎಂಡಿಎಂಎ ಮಾರಾಟ ಹಾಗೂ ಆರ್ಥಿಕ ವ್ಯವಹಾರದಲ್ಲಿ ತೊಡಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಧ್ಯಾಪಿಕೆ ಯರನ್ನು ರಾಜ್ಯಶಿಕ್ಷಣ ಇಲಾಖೆ ಹುದ್ದೆಯಿಂದ ತಕ್ಷಣ ವಜಾಗೈದಿದೆ. ಪೇರಾಂಬ್ರ ಮರುತ್ತೊರಗದ ನಿವಾಸಿ ಕೀರ್ತನ (28) ಮತ್ತು ಕೂರಾಚುಂಡು ಚೆರುಕ್ಕಾಡಿನ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page