
ನೀರ್ಚಾಲು: ಹಿರಿಯ ಕಾಂಗ್ರೆಸ್ ನೇತಾರ ಕಿಳಿಂಗಾರು ಬೇರಿಕೆಯ ನಾರಾಯಣ ರೈ (75) ನಿಧನ ಹೊಂದಿದರು. ಮೃತರು ಪತ್ನಿ ಭಾಗೀರಥಿ, ಮಕ್ಕಳಾದ ಮಂಜುನಾಥ (ಲಾಟರಿ ಏಜೆಂಟ್), ನವೀನ ಕುಮಾರಿ, ಪುಷ್ಪಲತಾ, ಅಳಿಯಂದಿರಾದ ಶೇಖರ, ರಾಧಾಕೃಷ್ಣ, ಸೊಸೆ ಸುಜಾತ, ಸಹೋದರ ಚಂದ್ರಶೇಖರ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಇನ್ನೋರ್ವ ಸಹೋದರ ಶೀನ ರೈ, ಸಹೋದರಿ ಲಲಿತಾ ಈ ಹಿಂದೆ ನಿಧನ ಹೊಂದಿದ್ದಾರೆ.
ಬದಿಯಡ್ಕ: ಪಂಚಾಯತ್ ಕುಟುಂಬಶ್ರೀ ಸಿಡಿಎಸ್ ವತಿಯಿಂದ ಜನಪ್ರತಿನಿಧಿಗಳನ್ನು ಅಭಿನಂದಿಸಲಾ ಯಿತು. ಸಿಡಿಎಸ್ ಸಭಾಭವನದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಹಿರಿಯ ಸದಸ್ಯ ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಸ್ನೇಹವೀಡ್ ಯೋಜನೆ ಯನ್ನು ಪಂಚಾಯತ್ ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ. ಉದ್ಘಾಟಿಸಿ ಮಾತನಾಡಿ ದರು. ಕುಟುಂಬಶ್ರೀ ಜಿಲ್ಲಾಧಿಕಾರಿ ಯಧುರಾಜ್ ಸ್ನೇಹವೀಡ್ ಯೋಜನೆಯ ಮಾಹಿತಿ ನೀಡಿದರು. ಕುಟುಂಬಶ್ರೀ ನೇತೃತ್ವದಲ್ಲಿ ನಡೆಯುವ ಈ ಯೋಜನೆಗೆ ಉಪಾಧ್ಯಕ್ಷೆ ಧನಸಹಾಯ ಹಸ್ತಾಂತರಿಸಿದರು. ಸಿಡಿಎಸ್ ಚೆಯರ್ ಪರ್ಸನ್ ಅನಿತಾ ಕ್ರಾಸ್ತಾ ಸ್ವಾಗತಿಸಿ, ಚೆಯರ್ ಪರ್ಸನ್ ಅನಿತಾ ಕ್ರಾಸ್ತಾ ವಂದಿಸಿದರು.





ಬೆಳ್ಳೂರು: ಬೆಳ್ಳೂರು ಪಂಚಾಯತ್ ವ್ಯಾಪ್ತಿಯ ಕುಳದಪಾರೆ ಬೀರಮೂಲೆ ಯಲ್ಲಿ ಕಾಟಿಗಳ ಹಿಂಡು ಸ್ಥಳೀಯ ಕೃಷಿಕರ ನಿದ್ದೆಗೆಡಿಸುತ್ತಿದೆ. ಬೀರಮೂಲೆ ಯ ಕೃಷಿಕ ಸೂರ್ಯನಾರಾಯಣ ಭಟ್ರ ತೆಂಗಿನ ತೋಟದಲ್ಲಿ ಕಾಟಿಗಳ ದೊಡ್ಡ ಹಿಂಡು ಕಂಡುಬಂದಿದೆ. ಕುಳದಪಾರೆ, ಈಂದುಮೂಲೆ

ಕುಂಬಳೆ: ಆರಿಕ್ಕಾಡಿಯಲ್ಲಿದ್ದ ಟೋಲ್ಗೇಟ್ ತೆರವುಗೊಳಿಸಿ ನಾಲ್ಕು ತಿಂಗಳು ಕಳೆದರೂ ಇಲ್ಲಿ ವಾಹನಗಳ ವೇಗ ನಿಯಂತ್ರಣಕ್ಕಾಗಿ ನಿರ್ಮಿಸಿದ ಹಂಪ್ ಹಾಗೆಯೇ ಉಳಿದುಕೊಂಡಿದೆ. ಇದು ಇಲ್ಲಿ ಪದೇ ಪದೇ ವಾಹನ ಅಪಘಾತಗಳಿಗೆ ಕಾರಣವಾಗುತ್ತಿದೆ. ನಿನ್ನೆ ಸಂಜೆ ಸಂಭವಿಸಿದ

ಕಾಸರಗೋಡು: ಬೆಂಗಳೂರಿನಲ್ಲಿ ಮಂಜೇಶ್ವರ ಪೊಲೀಸರು ಸೆರೆಹಿಡಿದ, ಕಾರಿನಲ್ಲಿ ಸಾಗಿಸಿದ ೧೪೨ ಕಿಲೋ ಗಾಂಜಾ ಹಾಗೂ 27.5 ಗ್ರಾಂ ಎಂಡಿಎಂಎ ವಶಪಡಿಸಿದ ಪ್ರಕರಣದ ಪ್ರಧಾನ ಆರೋಪಿಯನ್ನು ಇಂದು ಮಂಜೇಶ್ವರಕ್ಕೆ ಕರೆತಂದು ನ್ಯಾಯಾ ಲಯದಲ್ಲಿ ಹಾಜರುಪಡಿಸಲಾಗುವುದು. ಕೊಡ್ಲಮೊಗರು

ಕಾಸರಗೋಡು: ಮುಖ್ಯಮಂತ್ರಿ ವಿ.ಡಿ. ಸತೀಶನ್ ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಯುಡಿಎಫ್ ಸರಕಾರದ ಚೊಚ್ಚಲ ಬಜೆಟ್ನಲ್ಲಿ ಕಾಸರಗೋಡು ಜಿಲ್ಲೆಗಾಗಿ ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ಕಾಸರಗೋಡಿನಲ್ಲಿ ಐಟಿ ಪಾರ್ಕ್ ಸ್ಥಾಪಿಸಲಾಗುವುದು, ಚಂದ್ರಗಿರಿ ಕೋಟೆ ಮತ್ತು ಪರಿಸರ ಪ್ರದೇಶವನ್ನು

ಬೆಳ್ಳೂರು: ಬೆಳ್ಳೂರು ಪಂಚಾಯತ್ ವ್ಯಾಪ್ತಿಯ ಕುಳದಪಾರೆ ಬೀರಮೂಲೆ ಯಲ್ಲಿ ಕಾಟಿಗಳ ಹಿಂಡು ಸ್ಥಳೀಯ ಕೃಷಿಕರ ನಿದ್ದೆಗೆಡಿಸುತ್ತಿದೆ. ಬೀರಮೂಲೆ ಯ ಕೃಷಿಕ ಸೂರ್ಯನಾರಾಯಣ ಭಟ್ರ ತೆಂಗಿನ ತೋಟದಲ್ಲಿ ಕಾಟಿಗಳ ದೊಡ್ಡ ಹಿಂಡು ಕಂಡುಬಂದಿದೆ. ಕುಳದಪಾರೆ, ಈಂದುಮೂಲೆ

ಕೊಚ್ಚಿ: ಕೊಚ್ಚಿ ಶಿಪ್ ಯಾರ್ಡ್ಗೆ ದುರಸ್ತಿ ಕೆಲಸಕ್ಕಾಗಿ ಬಂದ ಸರಕು ಹಡಗಿನಲ್ಲಿ ಐ ಲವ್ ಯೂ ಪಾಕಿಸ್ತಾನ್ ಎಂಬ ಬರಹ ಪತ್ತೆಯಾಗಿದ್ದು, ಆ ಬಗ್ಗೆ ಕೊಚ್ಚಿ ಸಿಟಿ ಪೊಲೀಸರು ಮತ್ತು ಕೇಂದ್ರ ಗುಪ್ತಚರ ವಿಭಾಗ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page