
ಕುಂಬಳೆ: ಯುಡಿಎಫ್ನ ಪ್ರಧಾನ ಘಟಕ ಪಕ್ಷಗಳಾದ ಕಾಂಗ್ರೆಸ್ ಹಾಗೂ ಮುಸ್ಲಿಂ ಲೀಗ್ ಮಧ್ಯೆ ಮತ್ತು ಲೀಗ್ನವರ ಮಧ್ಯೆ ತೀವ್ರ ಪೈಪೋಟಿ ನಡೆಯುವ ಕುಂಬಳೆ ಪಂಚಾಯತ್ನ ಲೀಗ್ ಕೋಟೆಯಾದ ಕೊಡ್ಯಮ್ಮೆ ೯ನೇ ವಾರ್ಡ್ನಲ್ಲಿ ಲೀಗ್ ಅಭ್ಯರ್ಥಿಗಳಿಗೆ ಭಾರೀ ಸವಾಲೊಡ್ಡಿ ಒಂದು ವಿಭಾಗ ಲೀಗ್ ಕಾರ್ಯಕರ್ತರು ಪಕ್ಷದ ಸಕ್ರಿ ಯ ಕಾರ್ಯಕರ್ತನನ್ನು ಕಣಕ್ಕಿಳಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಇಲ್ಲಿ ಎಡರಂಗಕ್ಕೆ ಲಭಿಸಿದ ಗೆಲುವು ಲೀಗ್ ನಾಯಕತ್ವವನ್ನು ಬೆಚ್ಚಿಬೀಳಿಸಿತ್ತು. ಈಬಾರಿ ಸ್ವಂತ ಕೋಟೆಯನ್ನು ವಶಪಡಿಸಿಕೊಳ್ಳಲು ಪಕ್ಷದ ಪ್ರಬಲನಾದ ಅಬ್ಬಾಸ್ ಕೊಡ್ಯಮ್ಮೆ ಅವರನ್ನು ಕಣಕ್ಕಿಳಿಸುವುದರೊಂದಿಗೆ …
Read more “ಲೀಗ್ ಕೋಟೆಯಾದ ಕೊಡ್ಯಮ್ಮೆಯಲ್ಲಿ ಲೀಗ್ ಅಭ್ಯರ್ಥಿಗೆ ಸವಾಲೊಡ್ಡಿ ಲೀಗ್ ಕಾರ್ಯಕರ್ತ ಸ್ಪರ್ಧಾಕಣಕ್ಕೆ”
ಕುಂಬಳೆ: ನಾಮಪತ್ರ ಸಮರ್ಪಣೆ ದಿನಾಂಕ ಕೊನೆಗೊಂಡ ಬಳಿಕ ಚುನಾವಣೆ ಚಿತ್ರ ಸ್ಪಷ್ಟಗೊಂಡಿದೆ. ಮಂಜೇಶ್ವರ ಬ್ಲೋಕ್ ಪಂಚಾಯತ್ನ ಪುತ್ತಿಗೆ ಡಿವಿಷನ್ನಲ್ಲಿ ಪ್ರದಾನ ಪಕ್ಷಗಳ ಅಭ್ಯರ್ಥಿಗಳೆಲ್ಲಾ ರಂಗದಲ್ಲಿದ್ದರೂ ಸ್ಪರ್ಧೆ ಕಾಂಗ್ರೆಸ್ ಅಭ್ಯರ್ಥಿಗಳ ಮಧ್ಯೆಯಾಗಿದೆ ಎಂಬುದು ಸ್ಪಷ್ಟಗೊಂಡಿತು. ಕಾಂಗ್ರೆಸ್ನ ಔದ್ಯೋಗಿಕ ಅಭ್ಯರ್ಥಿಯಾಗಿ ಯೂತ್ ಮುಖಂಡ ಜುನೈದ್ ಸ್ಪರ್ಧಿಸುವ ಈ ಡಿವಿಷನ್ನಲ್ಲಿ ಕಾಂಗ್ರೆಸ್ನ ಪ್ರಧಾನ ಮುಖಂಡ, ಕೃಷಿ ಸಂಘಟನಾ ನೇತಾರನಾದ ಶುಕೂರ್ ಕಾಣಾಜೆ ಕೂಡಾ ನಾಮಪತ್ರ ಸಮರ್ಪಿಸಿ ಸ್ಪರ್ಧಾರಂಗದಲ್ಲಿದ್ದಾರೆ. ಅಭ್ಯರ್ಥಿನಿರ್ಣ ಯದಲ್ಲಿ ಪಕ್ಷದ ನೇತೃತ್ವ ನಿಷ್ಪಕ್ಷವಾದ ನಿಲುವು ಕೈಗೊಂಡಿಲ್ಲವೆಂಬುದು ಶುಕೂರ್ ನಾಮಪತ್ರ ಸಲ್ಲಿಸಲು …





ಕುಂಬಳೆ: ಯುವಕನನ್ನು ಆಟೋ ರಿಕ್ಷಾದಲ್ಲಿ ಉಪಾಯದಿಂದ ಕರೆದೊಯ್ದು ಇಬ್ಬರು ಹಲ್ಲೆಗೈದು ಗಂಭೀರ ಗಾಯಗೊಳಿಸಿದ ಬಳಿಕ ರಸ್ತೆ ಬದಿ ಉಪೇಕ್ಷಿಸಿ ಪರಾರಿಯಾದ ಬಗ್ಗೆ ದೂರಲಾಗಿದೆ. ಉಪ್ಪಳ ಪತ್ವಾಡಿಯ ಸವಾದ್ (23) ಎಂಬವರು ಹಲ್ಲೆಯಿಂದ ಗಾಯಗೊಂಡು ಮಂಗಳೂರಿನ

ಕುಂಬಳೆ: ನಿನ್ನೆ ರಾತ್ರಿ ಸುರಿದ ಮಳೆಯೊಂದಿಗೆ ಬೀಸಿದ ಗಾಳಿಯಿಂದ ವಿವಿಧೆಡೆ ಹಾನಿ ಸಂಭವಿಸಿದೆ. ಕುಂಬಳೆ ಮಾವಿನಕಟ್ಟೆಯಲ್ಲಿ ರಮೇಶ್ ಎಂಬವರ ಹೆಂಚಿನ ಮನೆ ಮೇಲೆ ತೆಂಗಿನ ಮರವೊಂದು ಬಿದ್ದಿದೆ. ಇದರಿಂದ ಮನೆಗೆ ವ್ಯಾಪಕ ಹಾನಿ ಉಂಟಾಗಿದ್ದು

ಕಾಸರಗೋಡು: ಪೊಲೀಸ್ ಜೀಪಿಗೆ ಕಾರನ್ನು ಅಡ್ಡವಾಗಿ ನಿಲ್ಲಿಸಿ ಪೊಲೀಸರ ಕರ್ತವ್ಯ ನಿರ್ವಹಣೆಗೆ ತಡೆಯೊಡ್ಡಿದ ಆರೋಪದಂತೆ ಹೊಸದುರ್ಗ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಪಡನ್ನಕ್ಕಾಡ್ ನಿವಾಸಿ ಟಿ.ವಿ. ಸುರೇಶನ್ (48) ಎಂಬಾತನನ್ನು ಈ ಆರೋಪದಂತೆ ಸೆರೆಹಿಡಿದು ಪ್ರಕರಣ

ತಿರುವನಂತಪುರ: ರಾಜ್ಯ ವಿವಿಧೆಡೆಗಳಲ್ಲಿ ಕಳೆದ ಎರಡು ದಿನಗಳಲ್ಲಿ ಹಾವುಗಳ ಕಡಿತದಿಂದ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೊನ್ನೆ ತೃಶೂರಿನಲ್ಲಿ ಎಂಟರ ಹರೆಯದ ಆಲ್ಜೋ ಎಂಬ ಬಾಲಕ ಹಾವಿನ ಕಡಿತದಿಂದ ಮೃತಪಟ್ಟಿದ್ದನು. ಅದರ ಬೆನ್ನಲ್ಲೇ ನಿನ್ನೆ

ಕುಂಬಳೆ: ಯುವಕನನ್ನು ಆಟೋ ರಿಕ್ಷಾದಲ್ಲಿ ಉಪಾಯದಿಂದ ಕರೆದೊಯ್ದು ಇಬ್ಬರು ಹಲ್ಲೆಗೈದು ಗಂಭೀರ ಗಾಯಗೊಳಿಸಿದ ಬಳಿಕ ರಸ್ತೆ ಬದಿ ಉಪೇಕ್ಷಿಸಿ ಪರಾರಿಯಾದ ಬಗ್ಗೆ ದೂರಲಾಗಿದೆ. ಉಪ್ಪಳ ಪತ್ವಾಡಿಯ ಸವಾದ್ (23) ಎಂಬವರು ಹಲ್ಲೆಯಿಂದ ಗಾಯಗೊಂಡು ಮಂಗಳೂರಿನ

ತಿರುವನಂತಪುರ: ರಾಜ್ಯ ವಿವಿಧೆಡೆಗಳಲ್ಲಿ ಕಳೆದ ಎರಡು ದಿನಗಳಲ್ಲಿ ಹಾವುಗಳ ಕಡಿತದಿಂದ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೊನ್ನೆ ತೃಶೂರಿನಲ್ಲಿ ಎಂಟರ ಹರೆಯದ ಆಲ್ಜೋ ಎಂಬ ಬಾಲಕ ಹಾವಿನ ಕಡಿತದಿಂದ ಮೃತಪಟ್ಟಿದ್ದನು. ಅದರ ಬೆನ್ನಲ್ಲೇ ನಿನ್ನೆ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page