ಕಾಸರಗೋಡು:ವಿಧಾನಸಭಾ ಚುನಾವಣೆಯ ಮತದಾನ ಹಾಗೂ ಮತ ಎಣಿಕೆ ದಿನಗಳಂದು ರಾಜ್ಯದಲ್ಲಿ ಸರಕಾರ ಡ್ರೈ ಡೇ ಘೋಷಿಸಿದೆ. ಇದರಂತೆ ಮತದಾನ ನಡೆಯುವ ಈ ತಿಂಗಳ ೯ರಂದು ಹಾಗೂ ಮತ ಎಣಿಕೆ ನಡೆಯುವ ಮೇ 4ರಂದು ರಾಜ್ಯದಲ್ಲಿ ಪೂರ್ಣ ಮದ್ಯ ನಿಷೇಧ ಜ್ಯಾರಿಯಲ್ಲಿರುವುದು. ಮತದಾನ ಕೊನೆಗೊಳ್ಳುವುದರ 48 ಗಂಟೆಗಳ ಮುಂಚಿತವಾಗಿ ಮದ್ಯ ಮಾರಾಟ ವನ್ನು ಕಡ್ಡಾಯವಾಗಿ ನಿಷೇಧಿಸಲಾ ಗಿದೆ. ಎಲ್ಲಾದರೂ ಮರು ಮತದಾನ ಅಗತ್ಯವಿದ್ದಲ್ಲಿ ಆ ದಿನಗಳಲ್ಲೂ ಡ್ರೈ ಡೇ ಆಗಿರುವುದು. ಇದರಂತೆ ಹೋಟೆಲ್ ಗಳು, ರೆಸ್ಟೋರೆಂಟ್ಗಳು, ಕ್ಲಬ್ಗಳು, ಸ್ಟಾರ್ …
Read more “ಮತದಾನ, ಮತಎಣಿಕೆ ದಿನಗಳಂದು ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ”
ಕೋಟ್ಟಯಂ: ಸಿಪಿಐ ಕಚೇರಿಯಲ್ಲಿ ಕೃಷಿಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವೈಕ್ಕಂ ತಲಯಾಳಂನಲ್ಲಿರುವ ಸಿಪಿಐ ಕಚೇರಿಯಲ್ಲಿ ಇಂದು ಬೆಳಿಗ್ಗೆ ಮೃತದೇಹ ಕಂಡುಬಂದಿದೆ. ಕೃಷಿಕನಾದ ಚೆಲ್ಲಪ್ಪನ್ (67) ಎಂಬವರು ಮೃತ ವ್ಯಕ್ತಿಯೆಂದು ತಿಳಿದುಬಂದಿದೆ. ಸಿಪಿಐ ಜಿಲ್ಲಾ ನೇತಾರರು ಉಪಜೀವನ ಮಾರ್ಗವನ್ನು ಇಲ್ಲದಾಗಿಸಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ಚೆಲ್ಲಪ್ಪನ್ ಇತ್ತೀಚೆಗೆ ಆರೋಪಿಸಿದ್ದರು. ಕೃಷಿ ನಾಶಗೊಳಿಸಿದರೂ ತನ್ನ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಇಲ್ಲದಂತೆ ಮಾಡಿದರು ಮುಂತಾದ ಆರೋಪಗಳನ ಚೆಲ್ಲಪ್ಪನ್ ಹೊರಿಸಿದ್ದರು. ಕಳೆದ ಕೆಲವು ಕಾಲದಿಂದ ಸಿಪಿಐ ನೇತಾರರೊಂದಿಗೆ ಚೆಲ್ಲಪ್ಪನ್ ತರ್ಕದಲ್ಲಿದ್ದರೆನ್ನಲಾಗಿದೆ. ಇದೇ ವೇಳೆ …




ಕಾಸರಗೋಡು: ಜಾಮೀಯ ಸಅದಿಯ ಕ್ಯಾಂಪಸ್ನಲ್ಲಿ ನೂತನವಾಗಿ ನಿರ್ಮಿಸಿದ ಜಾಮಿಉ ಹಬೀಬ್ ಉಸ್ಮಾನ್ ಗ್ರಾಂಡ್ ಮಸೀದಿಯನ್ನು ಕಾಂತಾಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಉದ್ಘಾಟಿಸಿದರು. ಅಧ್ಯಕ್ಷ ಕೆ.ಎಸ್. ಆಟಕ್ಕೋಯ ತಂಙಳ್ ಕುಂಬೋಳ್ ವಕ್ಫ್ ಕಾರ್ಯ ನೆರವೇರಿಸಿದರು. ಹಾಮೀದ್

ಉಳಿಯತ್ತಡ್ಕ: ಇಲ್ಲಿನ ಆಜಾದ್ ನಗರದಲ್ಲಿನ ಕ್ಷೌರದಂಗಡಿಯ ಮಾಲಕ ಟಿ. ಪರಮಶಿವನ್ (66) ನಿಧನ ಹೊಂದಿದರು. ಮೃತರು ಪತ್ನಿ ಟಿ. ಸುಮತಿ, ಮಕ್ಕಳಾದ ಇಂದ್ರಾಣಿ, ಗಣೇಶ್, ಶಾಮಿನಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಮಂಡೆಕಾಪು: ಕುಡಾಲು ಕನಕಪಾಡಿ ನಿವಾಸಿ ದಿ| ವಿಶ್ವನಾಥ ರೈ ಅವರ ಪತ್ನಿ ಸುಂದರಿ ರೈ (78) ಸ್ವ-ಗೃಹದಲ್ಲಿ ನಿಧನ ಹೊಂದಿ ದರು. ಮೃತರು ಮಕ್ಕಳಾದ ಪದ್ಮಾವತಿ, ಜಲಜಾಕ್ಷಿ, ಪದ್ಮನಾಭ, ಅಳಿಯಂದಿರು, ಸೊಸೆ ಹಾಗೂ ಅಪಾರ

ಕುಂಬ್ಡಾಜೆ: ಉಬ್ರಂಗಳ ನಿವಾಸಿ ದಾಮೋದರ (64) ಎಂಬವರು ನಿಧನಹೊಂದಿದರು. ಮೃತರು ಪತ್ನಿ ವಸಂತಿ, ಮಕ್ಕಳಾದ ದಯಾನಂದ, ವಿಜಯ ಕುಮಾರ್, ರಮ್ಯ, ಅಳಿಯ-ಸೊಸೆಯಂದಿರಾದ ಜಯನ್, ಅಂಜು, ಹರ್ಷ, ಸಹೋದರ-ಸಹೋದರಿಯರಾದ ಬಟ್ಯ (ಬಿಎಸ್ಎನ್ಎಲ್ ಮಂಗಳೂರು), ಶ್ರೀಧರ, ಪುಷ್ಪಾವತಿ,

ಕಾಸರಗೋಡು: ಜಾಮೀಯ ಸಅದಿಯ ಕ್ಯಾಂಪಸ್ನಲ್ಲಿ ನೂತನವಾಗಿ ನಿರ್ಮಿಸಿದ ಜಾಮಿಉ ಹಬೀಬ್ ಉಸ್ಮಾನ್ ಗ್ರಾಂಡ್ ಮಸೀದಿಯನ್ನು ಕಾಂತಾಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಉದ್ಘಾಟಿಸಿದರು. ಅಧ್ಯಕ್ಷ ಕೆ.ಎಸ್. ಆಟಕ್ಕೋಯ ತಂಙಳ್ ಕುಂಬೋಳ್ ವಕ್ಫ್ ಕಾರ್ಯ ನೆರವೇರಿಸಿದರು. ಹಾಮೀದ್

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page