
ಕಾಸರಗೋಡು: ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಶೌಚಾಲ ಯದಲ್ಲಿ ನೇಣುಬಿಗಿದು ಸಾವಿಗೀ ಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರ. ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಬಂದಡ್ಕ ಲೋಕೋಪಯೋಗಿ ಬಂಗಲೆ ಸಮೀಪದ ತುಡಿಯಿಲ್ ವಿನೋದ್ (46) ಮೃತಪಟ್ಟ ವ್ಯಕ್ತಿ. ಇಂದು ಮುಂಜಾನೆ ಮೆಡಿಕಲ್ ಕಾಲೇಜು ಆಸ್ಪತ್ರೆಯ 803ನೇ ವಾರ್ಡ್ನ ಶೌಚಾಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಇವರು ಪತ್ತೆಯಾಗಿದ್ದರು. ಕೂಡಲೇ ಇವರನ್ನು ತುರ್ತು ನಿಗಾ ವಿಭಾಗಕ್ಕೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಕಿಡ್ನಿ ಸಂಬಂಧ ಅಸೌಖ್ಯದ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ವಿನೋದ್ರನ್ನು …
Read more “ಪರಿಯಾರಂ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”
ಪೆರ್ಲ: ಚುನಾವಣೆಯ ಬಹಿರಂಗ ಪ್ರಚಾರ ಅಂತಿಮಗೊಂಡ ನಿನ್ನೆ ಪೆರ್ಲ ಪೇಟೆಯಲ್ಲಿ ನಡೆದ ಕೆ. ಸುರೇಂದ್ರನ್, ಕೆ. ಅಣ್ಣಾಮಲೈ ಅವರ ರೋಡ್ಶೋ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ವಾದ್ಯ ಘೋಷಗಳೊಂದಿಗೆ ನೂರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದರು. ಪೆರ್ಲ ಚೆಕ್ಪೋ ಸ್ಟ್ನಿಂದ ಆರಂಭವಾದ ರೋಡ್ ಶೋ ಪೆರ್ಲದಲ್ಲಿ ಸಮಾಪ್ತಿಗೊಂಡಿತು. ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಮಾಮಲೈ ಮಾತನಾಡಿ, ಅಭಿವೃದ್ಧಿಮಂತ್ರ ಬಿಜೆಪಿಯ ಏಕೈಕ ದ್ಯೇಯವಾಗಿದೆ ಎಂದರು. ಕೆ. ಸುರೇಂದ್ರನ್ ಮಾತನಾಡಿ, ಈ ಬಾರಿ ಸ್ಪರ್ಧಿಸಿರುವುದು ಮಂಜೇಶ್ವರದಲ್ಲಿ ಗೆಲುವು ಸಾಧಿಸಲೆಂದಾಗಿದೆ. ಗೆದ್ದರೆ ಸರ್ವತೋಮುಖ …





ಕಾಸರಗೋಡು: ವಾಹನ ಅಪಘಾತದಲ್ಲಿ ಗಾಯಗೊಂಡಿರುವು ದಾಗಿ ತಿಳಿಸಿ ಕಾಸರಗೋಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಕರ್ನಾಟಕದ ಬೆಂಗಳೂರು ನಿವಾಸಿಯೂ, ಪ್ರಸ್ತುತ ಕುಂಬಳೆ ಬಳಿಯ ಕಳತ್ತೂರಿನಲ್ಲಿ ವಾಸಿಸುವ ಅಸ್ಲಾಂ ಭಾಷಾ (39)

ಕಾಸರಗೋಡು: ಮಗಳ ಸ್ನೇಹಿತೆಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿ ವಿರುದ್ಧ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿ ಕೊಂಡಿದ್ದಾರೆ. ಸೆಬಾಸ್ಟಿ ಯನ್ ಎಂಬ ವ್ಯಕ್ತಿ ವಿರುದ್ಧ ಚಿಟ್ಟಾರಿಕಲ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ಆರೋಪಿಯ ಮಗಳು

ಕಾಸರಗೋಡು: ಆನ್ಲೈನ್ ಟ್ರೇಡಿಂಗ್ ಹಾಗೂ ಇತರ ರೀತಿಯ ಆನ್ಲೈನ್ ಸೈಬರ್ ವಂಚಕರಿಗೆ ಬಾಡಿಗೆಗೆ ಬ್ಯಾಂಕ್ ಖಾತೆಗಳನ್ನು ನೀಡುವವರನ್ನು ಪತ್ತೆಹಚ್ಚಲು ಪೊಲೀಸರು ನಿನ್ನೆ ಜಿಲ್ಲೆಯಾದ್ಯಂತ ವ್ಯಾಪಕ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಇದರಂತೆ ಜಿಲ್ಲೆಯ ವಿವಿಧ

ಉಪ್ಪಳ: ಬೈಕ್ ಹಾಗೂ ಟ್ಯಾಂಕರ್ ಲಾರಿ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟನು. ಪೈವಳಿಕೆ ಚಿಪ್ಪಾರು ಕಡೆಂಕೋಡಿ ಅಡ್ಕತ್ತಿಮಾರ್ನ ಬಾಲಕೃಷ್ಣ ಎಂಬವರ ಪುತ್ರ ಕಿರಣ್ ಕುಮಾರ್

ಕಾಸರಗೋಡು: ವಾಹನ ಅಪಘಾತದಲ್ಲಿ ಗಾಯಗೊಂಡಿರುವು ದಾಗಿ ತಿಳಿಸಿ ಕಾಸರಗೋಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಕರ್ನಾಟಕದ ಬೆಂಗಳೂರು ನಿವಾಸಿಯೂ, ಪ್ರಸ್ತುತ ಕುಂಬಳೆ ಬಳಿಯ ಕಳತ್ತೂರಿನಲ್ಲಿ ವಾಸಿಸುವ ಅಸ್ಲಾಂ ಭಾಷಾ (39)

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page