
ಉಪ್ಪಳ: ಪುತ್ತೂರು ಬೆಳ್ಳಾರೆ ನಿವಾಸಿ ಉಪ್ಪಳದಲ್ಲಿ ಹೋಟೆಲ್ ನೌಕರನಾಗಿದ್ದ ಜಯೇಂದ್ರ ಕಾಮತ್ (65) ನಿಧನ ಹೊಂದಿದರು. ಇವರು ಉಪ್ಪಳದ ತ್ರಿಭುವನ್ ಹೋಟೆಲ್ನಲ್ಲಿ ಕಳೆದ 20 ವರ್ಷಗಳಿಂದ ಅಡುಗೆ ತಯಾರಿ ಕೆಲಸ ಮಾಡುತ್ತಿದ್ದರು. ಹಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಇವರಿಗೆ ಸೋಮವಾರ ಮಧ್ಯಾಹ್ನ ಉಲ್ಬಣಗೊಂಡು ಉಪ್ಪಳದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾ ಗಿತ್ತು. ಆದರೆ ರಾತ್ರಿ ನಿಧನರಾದರು. ಮೃತರು ಅವಿವಾಹಿತರಾಗಿದ್ದಾರೆ. ನಿನ್ನೆ ಸಂಜೆ ಮಂಗಲ್ಪಾಡಿ ಸೇವಾ ಭಾರತಿ ಕಾರ್ಯಕರ್ತರು ಚೆರುಗೋಳಿ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸAಸ್ಕಾರ ನಡೆಸಿದರು. ಈ ವೇಳೆ ಮೃತರ …
ಕಾಸರಗೋಡು: ಕಂದಾಯ ಜಿಲ್ಲಾ ಶಾಲಾ ಕಲೋತ್ಸವದ ವಿವಿಧ ಸ್ಪರ್ಧೆಗಳು ಮುಂದುವರಿಯುತ್ತಿದ್ದು ಇಂದು ಸಮಾಪ್ತಿಯಾಗಲಿದೆ. ನಿನ್ನೆ ರಾತ್ರಿವರೆಗೆ ನಡೆದ ಸ್ಪರ್ಧೆಗಳಲ್ಲಿ ಕಾಸರಗೋಡು ಉಪಜಿಲ್ಲೆ ೭೫೮ ಅಂಕ ಪಡೆದು ಪ್ರಥಮ ಸ್ಥಾನದಲ್ಲಿದೆ. ಹೊಸದುರ್ಗ ಉಪಜಿಲ್ಲೆ ೭೨೭, ಚೆರುವತ್ತೂರು 682 ಅಂಕ ಪಡೆದು ದ್ವಿತೀಯ, ತೃತೀಯ ಸ್ಥಾನ ಪಡೆದುಕೊಂಡಿದೆ. ಕುಂಬಳೆ ಉಪಜಿಲ್ಲೆ, ಬೇಕಲ, ಚಿತ್ತಾರಿಕಲ್, ಮಂಜೇಶ್ವರ ಉಪಜಿಲ್ಲೆಗಳು ನಂತರದ ಸ್ಥಾನದಲ್ಲಿವೆ. ಶಾಲಾ ಮಟ್ಟದಲ್ಲಿ ಅರೆಬಿಕ್ನಲ್ಲಿ ಯುಪಿ ವಿಭಾಗ- ಅಲ್ಬುಕಾರಿಯ ಇ.ಎಂ. ಸ್ಕೂಲ್ ಕುನ್ನುಂಗೈ 30 ಅಂಕ ಪಡೆದಿದೆ. ಎಚ್ಎಸ್ ವಿಭಾಗದಲ್ಲಿ ಕಾಞಂಗಾಡ್ …
Read more “ಕಂದಾಯ ಜಿಲ್ಲಾ ಶಾಲಾ ಕಲೋತ್ಸವ: ಉಪಜಿಲ್ಲೆ ಹಾಗೂ ಶಾಲಾ ಮಟ್ಟದಲ್ಲಿ ಗಳಿಸಿದ ಅಂಕಗಳು”





ಕುಂಬಳೆ: ಕೊಲೆ ಸಹಿತ ಹಲವು ಪ್ರಕರಣಗಳಲ್ಲಿ ಆರೋಪಿಯಾದ ವ್ಯಕ್ತಿ ಇಲಿ ವಿಷ ಸೇವಿಸಿ ಚಿಕಿತ್ಸೆ ಮಧ್ಯೆ ಸಾವಿಗೀಡಾದ ಘಟನೆ ನಡೆದಿದೆ. ಕಾಸರಗೋಡು ಚೌಕಿ ನಿವಾಸಿಯೂ, ಪ್ರಸ್ತುತ ಕುಂಬಳೆ ಮಾವಿನಕಟ್ಟೆ ಕ್ವಾರ್ಟರ್ಸ್ನಲ್ಲಿ ವಾಸಿಸುತ್ತಿದ್ದ ಹಬೀಬ್ ಯಾನೆ

ಉಪ್ಪಳ: ಮಾದಕವಸ್ತು ಪ್ರಕರಣದಲ್ಲಿ ಸೆರೆಗೀಡಾದ ಬಳಿಕ ಜಾಮೀನು ಪಡೆದು ಬಿಡುಗಡೆ ಗೊಂಡು ತಲೆಮರೆಸಿಕೊಂಡಿದ್ದ ಉಪ್ಪಳ ನಿವಾಸಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ಪಚ್ಲಂಪಾರೆಯ ಫಸಲ್ (31) ಸೆರೆಗೀಡಾದ ಆರೋಪಿ. 2021ರಲ್ಲಿ ಉಳ್ಳಾಲ ಪೊಲೀಸರು ಈತನನ್ನು

ಕಾಸರಗೋಡು: ನಗರದ ಕರಂದಕ್ಕಾಡು ಜಂಕ್ಷನ್ನ ಅಂಡರ್ಪಾಸ್ನಲ್ಲಿ ಭಾರೀ ಪ್ರಮಾಣದಲ್ಲಿ ತ್ಯಾಜ್ಯ ತುಂಬಿ ಕೊಂಡಿದ್ದು, ಇದರಿಂದ ಸ್ಥಳೀಯರಿಗೆ ಹಾಗೂ ವಾಹನ ಪ್ರಯಾಣಿಕರಿಗೆ ದುರ್ನಾತ ಬೀರತೊಡಗಿದೆ. ರಾತ್ರಿ ಹೊತ್ತಿನಲ್ಲಿ ಈ ರಸ್ತೆಯಲ್ಲಿ ಸಂಚರಿಸುವ ಕೆಲವು ಮಂದಿ ಆಹಾರ

ಕಾಸರಗೋಡು: ನೀಟ್ ಪರೀಕ್ಷೆಯಲ್ಲಿ ನಡೆದ ಅವ್ಯವಹಾರ ಹಾಗೂ ಅದರಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೈಯ್ಯಬೇಕಾಗಿ ಬಂದಿರುವುದನ್ನು ಪ್ರತಿಭಟಿಸಿ ಎಸ್ಎಫ್ಐಯ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ನಿನ್ನೆ ಕಾಸರಗೋಡು ಪ್ರಧಾನ ಅಂಚೆ ಕಚೇರಿಗೆ ಪ್ರತಿಭಟನಾ ಮಾರ್ಚ್ ನಡೆಸಿದುದಕ್ಕೆ

ಕುಂಬಳೆ: ಕೊಲೆ ಸಹಿತ ಹಲವು ಪ್ರಕರಣಗಳಲ್ಲಿ ಆರೋಪಿಯಾದ ವ್ಯಕ್ತಿ ಇಲಿ ವಿಷ ಸೇವಿಸಿ ಚಿಕಿತ್ಸೆ ಮಧ್ಯೆ ಸಾವಿಗೀಡಾದ ಘಟನೆ ನಡೆದಿದೆ. ಕಾಸರಗೋಡು ಚೌಕಿ ನಿವಾಸಿಯೂ, ಪ್ರಸ್ತುತ ಕುಂಬಳೆ ಮಾವಿನಕಟ್ಟೆ ಕ್ವಾರ್ಟರ್ಸ್ನಲ್ಲಿ ವಾಸಿಸುತ್ತಿದ್ದ ಹಬೀಬ್ ಯಾನೆ

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page