
ಕಾಸರಗೋಡು: ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದ 10ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಳು. ಕುಣಿಯ ಸರಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಆಯಿಷತ್ ಮೆಹಸಿನ್ (15) ಕಾಸರಗೋಡು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟವಳು. 3 ತಿಂಗಳ ಹಿಂದೆ ಹೊಟ್ಟೆನೋವು ತಗಲಿದ ಈಕೆಗೆ ಚಿಕಿತ್ಸೆ ನೀಡಲು ಆರಂಭಿಸಲಾಗಿತ್ತು. ತಿರುವನಂತಪುರ ಸಹಿತದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯಗೊಳಿಸಲಾಯಿತಾದರೂ ರೋಗ ವಾಸಿಯಾಗಲಿಲ್ಲ. ಕುಣಿಯದ ಕ್ವಾರ್ಟರ್ಸ್ನಲ್ಲಿ ವಾಸಿಸುವ ಮಜೀದ್- ರಸಿಯ ದಂಪತಿ ಪುತ್ರಿಯಾಗಿದ್ದಾಳೆ. ಮೃತಳು ತಂದೆ, ತಾಯಿ, ಸಹೋದರ ಕೆ.ಎಂ. ಅಬ್ದುಲ್ ರಶೀದ್, ಸಹೋದರಿ ಕೆ.ಎಂ. …
Read more “ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದ ವಿದ್ಯಾರ್ಥಿನಿ ಮೃತ್ಯು”
ಕಾಸರಗೋಡು: ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಜ್ಯಾರಿಗೊಳ್ಳುವ ಮೊದಲೇ ಜಿಲ್ಲೆಯಲ್ಲಿ ಸಿಪಿಎಂ ತನ್ನ ಅಭ್ಯರ್ಥಿಗಳನ್ನು ಖಚಿತಪಡಿಸಿದೆ. ಇದರಂತೆ ಉದುಮ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಲಿನ ಹಾಲಿ ಶಾಸಕ ಸಿ.ಎಚ್. ಕುಂಞಂಬುರನ್ನು ಮತ್ತೆ ಕಣಕ್ಕಿಳಿಸಲು ಸಿಪಿಎಂ ತೀರ್ಮಾನಿಸಿದ್ದು, ತೃಕ್ಕರಿಪುರ ಕ್ಷೇತ್ರದಲ್ಲಿ ನ್ಯಾಯವಾದಿ ವಿ.ಪಿ.ಪಿ. ಮುಸ್ತಫಾರನ್ನು ಅಭ್ಯರ್ಥಿಯ ನ್ನಾಗಿಸಲು ಪಕ್ಷ ನಿರ್ಧರಿಸಿದೆ. ಕಾಸರಗೋಡು ಜಿಲ್ಲಾ ಪಂಚಾ ಯತ್ನ ಈ ಹಿಂದಿನ ಉಪಾಧ್ಯಕ್ಷ ಶಾನವಾಸ್ ಪಾದೂರುರನ್ನು ಕಾಸರ ಗೋಡು ಅಥವಾ ಮಂಜೇಶ್ವರದಲ್ಲಿ ಸ್ಪರ್ಧೆಗಿಳಿಸುವ ಬಗ್ಗೆ ಸಿಪಿಎಂ ಚಿಂತನೆ ನಡೆಸಿದೆ. ಸಿಪಿಎಂ ಕೇಂದ್ರ ಸಮಿತಿ ಸದಸ್ಯ …

ಕಾಸರಗೋಡು: ಚಕ್ಕರಬಜಾರ್ನ ಹಿರಿಯ ಸೈಕಲ್ ಅಂಗಡಿ ಮಾಲಕ ನಾಗಿದ್ದ ಅಡ್ಕತ್ತಬೈಲು ಕೋಟವಳಪ್ ನಿವಾಸಿ ಕೆ.ಟಿ. ರವಿಶಂಕರ್ (63) ನಿಧನ ಹೊಂದಿದರು. ಮೃತರು ಪತ್ನಿ ಟಿ. ಬೇಬಿ, ಮಕ್ಕಳಾದ ಶಿಲ್ಪ, ಹರ್ಷಿತ, ಶಿಜಿನ, ರಮಿತ, ಅಳಿಯಂದಿರಾದ

ಕಾಸರಗೋಡು: ಶಾಲೆಯ ನೌಕರೆಯಾದ ಯುವತಿ ಹೃದಯಾಘಾತದಿಂದ ಮೃತಪಟ್ಟರು. ವೆಳ್ಳಿಕ್ಕೋತ್ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಆಫೀಸ್ ಅಸಿಸ್ಟೆಂಟ್, ಮಾಣಿಕೋತ್ ಶಾಲೆ ಸಮೀಪ ನಿವಾಸಿಯಾದ ಬಿಂದು (45) ಮೃತಪಟ್ಟವರು. ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಕಾಸರಗೋಡು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ

ತೃಶೂರು: ಚಾಲಕನಿಗೆ ಅಸ್ವಸ್ಥತೆ ಉಂಟಾದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಢಿಕ್ಕಿ ಹೊಡೆದು ಪಾದಚಾರಿ ಮಹಿಳೆ ಮೃತಪಟ್ಟರು. ಕಾಞೂರು ನಿವಾಸಿ ಬಿಂದು (49) ಮೃತಪಟ್ಟ ಮಹಿಳೆ. ಇಂದು ಬೆಳಿಗ್ಗೆ ೭ ಗಂಟೆ ವೇಳೆ

ನೀರ್ಚಾಲು: ಕಿಳಿಂಗಾರು ಯುವಕೇಸರಿ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಹಾಗೂ ಏಕಲವ್ಯ ಬಾಲಗೋಕುಲದ ವತಿಯಿಂದ ಸೆಪ್ಟಂಬರ್ ೬ರಂದು ನಡೆಯುವ ಶ್ರೀಕೃಷ್ಣ ಜನ್ಮಾಷ್ಟಮಿಯ ಆಮಂತ್ರಣಪತ್ರಿಕೆಯನ್ನು ಕಿಳಿಂಗಾರು ಶಾಲಾ ಪರಿಸರದಲ್ಲಿ ತಾಲೂಕು ಸಪ್ಲೈ ಆಫೀಸರ್ ಕೃಷ್ಣ ನಾಯ್ಕ್

ಕಾಸರಗೋಡು: ಚಕ್ಕರಬಜಾರ್ನ ಹಿರಿಯ ಸೈಕಲ್ ಅಂಗಡಿ ಮಾಲಕ ನಾಗಿದ್ದ ಅಡ್ಕತ್ತಬೈಲು ಕೋಟವಳಪ್ ನಿವಾಸಿ ಕೆ.ಟಿ. ರವಿಶಂಕರ್ (63) ನಿಧನ ಹೊಂದಿದರು. ಮೃತರು ಪತ್ನಿ ಟಿ. ಬೇಬಿ, ಮಕ್ಕಳಾದ ಶಿಲ್ಪ, ಹರ್ಷಿತ, ಶಿಜಿನ, ರಮಿತ, ಅಳಿಯಂದಿರಾದ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page