
ಮಂಜೇಶ್ವರ: ತೂಮಿನಾಡಿನಲ್ಲಿ ತಂದೆಯ ಇರಿತಕ್ಕೆ ಬಲಿಯಾದ ಪುತ್ರಿ ಹಾಗೂ ಸಂಬಂಧಿಕನ ಮೃತದೇಹಗಳನ್ನು ನಿನ್ನೆ ನೂರಾರು ಮಂದಿಯ ಅಂತಿಮ ನಮನದ ಬಳಿಕ ಅಂತ್ಯಸಂಸ್ಕಾರ ನಡೆಸಲಾಯಿತು. ತೂಮಿನಾಡು ಹಿಲ್ಟಾಪ್ ನಗರದ ಶೇಕುಂಞಿ 63) ಹಾಗೂ ಇವರ ಪತ್ನಿಯ ಸಹೋದರಿಯ ಪುತ್ರಿ ಮರಿಯಂ ಜುಮೈಲ (18) ಎಂಬಿವರ ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಹಿಲ್ಟಾಪ್ ನಗರದ ಮನೆಗೆ ತಲುಪಿಸುವಾಗ ನಾಡಿನ ವಿವಿಧೆಡೆಗಳಿಂದ ಸಂಬಂಧಿಕರ ಸಹಿತ ನೂರಾರು ಮಂದಿ ಅಲ್ಲಿ ಸೇರಿದ್ದು ಪ್ರತಿಯೊಬ್ಬರ ಮುಖದಲ್ಲೂ ದುಃಖ ಉಮ್ಮಳಿಸುತ್ತಿತ್ತು. …
Read more “ತಂದೆಯ ಇರಿತಕ್ಕೆ ಬಲಿಯಾದ ಪುತ್ರಿ, ಸಂಬಂಧಿಕನ ಮೃತದೇಹ ನೂರಾರು ಮಂದಿಯ ಅಂತಿಮ ನಮನದ ಬಳಿಕ ಅಂತ್ಯಸಂಸ್ಕಾರ”
ಕುಂಬಳೆ: ಆರಿಕ್ಕಾಡಿಯಲ್ಲಿ ಟೋಲ್ ಸಂಗ್ರಹ ನಿಲುಗಡೆಗೊಳಿಸಲು ಕೇಂದ್ರ ಸರಕಾರ ಕೈಗೊಂಡ ತೀರ್ಮಾನದ ಹಿನ್ನೆಲೆಯಲ್ಲಿ ಇದುವರೆಗೆ ಇಲ್ಲಿ ಸಂಗ್ರಹಿಸಿದ ಟೋಲ್ ಹಿಂತಿರುಗಿಸಬೇಕೆಂದು ಸಿಪಿಎಂ ಆಗ್ರಹಿಸಿದೆ. ಸಿಪಿಎಂ ಹಾಗೂ ಜನಪರ ಹೋರಾಟ ಸಮಿತಿ ನಡೆಸಿದ ಆಂದೋಲನ ಕೇಂದ್ರಸರಕಾರಕ್ಕೆ ಬಿಸಿ ಮುಟ್ಟಿಸಿದ್ದು, ಈಗ ಟೋಲ್ ರದ್ದುಪಡಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಇದುವರೆಗೂ ಹೋರಾಟ ನಡೆಸಿದ ಸ್ಥಳೀಯರ ಮೇಲೆ ದಾಖಲಿಸಿದ ಕೇಸು, ಆರ್ಥಿಕ ನಷ್ಟಗಳನ್ನು ಪರಿಹರಿಸಬೇಕೆಂದು ಸಿಪಿಎಂ ಮಂಜೇಶ್ವರ ಏರಿಯಾ ಸಮಿತಿ ಕಾರ್ಯದರ್ಶಿ ಕೆ.ಆರ್. ಜಯಾನಂದ ಒತ್ತಾಯಿಸಿದ್ದಾರೆ.





ಕಾಸರಗೋಡು: ಜಿಲ್ಲೆಯ ಅತ್ಯಂತ ಹೆಚ್ಚು ಪ್ರಾಯದ ಮತದಾರರಾದ ಪನತ್ತಡಿಯ ಶತಾಯುಷಿ ಎಂಕಪ್ಪು ನಾಯ್ಕ್ (107) ನಿಧನ ಹೊಂದಿದರು. ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯರಾಗಿ ಭಾಗವಹಿಸಿ ಇವರು ಗಮನ ಸೆಳೆದಿದ್ದರು. ಚುನಾವಣಾ ಆಯೋಗ ಏರ್ಪಡಿಸಿದ ‘ಮನೆಯಲ್ಲಿ ಮತ’

ಉಪ್ಪಳ: ದಂಪತಿ ಕ್ಷೇತ್ರ ದರ್ಶನಕ್ಕೆ ಹಾಗೂ ಮಕ್ಕಳು ಶಾಲೆ,ಕಾಲೇಜಿಗೆ ಹೋದ ಸಮಯದಲ್ಲಿ ಮನೆಯಿಂದ 110 ಗ್ರಾಂ ಚಿನ್ನಾಭರಣ ಮತ್ತು 20 ಸಾವಿರ ರೂಪಾಯಿ ಕಳವಿಗೀಡಾದ ಬಗ್ಗೆ ದೂರಲಾಗಿದೆ. ಪೈವಳಿಕೆ ಕುರುಡಪದ ವಿನ ಸುಬ್ರಾಯ ಸಾಯ

ಪೈವಳಿಕೆ: ಪರೀಕ್ಷಾ ಹಾಲ್ ನಲ್ಲಿ ಮೊಬೈಲ್ ಫೋನ್ ಉಪ ಯೋಗಿಸಿ ಉತ್ತರ ಬರೆದ ಪೈವಳಿಕೆ ನಿವಾಸಿ ಸೆರೆಗೀಡಾಗಿದ್ದಾನೆ. ಪೈವಳಿಕೆ ಕುರುಡಪದವು ಬಳಿಯ ಸಾದಂU ಯ ನಿವಾಸಿ ಎಸ್. ಜನಾರ್ದನ (36) ಎಂಬಾತನನ್ನು ಕೂತುಪರಂಬ ಎಸಿಪಿ

ಕಾಸರಗೋಡು: ನಿಲ್ಲಿಸಿದ್ದ ಆಟೋ ರಿಕ್ಷಾಗಳಿಂದ ಕಳವು ನಡೆಸುತ್ತಿದ್ದಾತನನ್ನು ಪೊಲೀಸರು ಕೈಯಾರೆ ಸೆರೆಹಿಡಿದಿದ್ದಾರೆ. ಚಿಟ್ಟಾರಿಕ್ಕಲ್ ನಿವಾಸಿಯಾದ ಶೈಜು ಜೋಸೆಫ್ (34) ಎಂಬಾತನನ್ನು ತಲಶ್ಶೇರಿ ಪೊಲೀಸರು ಬಂಧಿಸಿದ್ದಾರೆ. ಆಟೋ ರಿಕ್ಷಾಗಳನ್ನು ಸ್ಟ್ಯಾಂಡ್ನಲ್ಲಿ ನಿಲ್ಲಿಸಿ ಚಾಲಕರು ಚಹಾ ಕುಡಿಯಲೋ

ಕಾಸರಗೋಡು: ಜಿಲ್ಲೆಯ ಅತ್ಯಂತ ಹೆಚ್ಚು ಪ್ರಾಯದ ಮತದಾರರಾದ ಪನತ್ತಡಿಯ ಶತಾಯುಷಿ ಎಂಕಪ್ಪು ನಾಯ್ಕ್ (107) ನಿಧನ ಹೊಂದಿದರು. ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯರಾಗಿ ಭಾಗವಹಿಸಿ ಇವರು ಗಮನ ಸೆಳೆದಿದ್ದರು. ಚುನಾವಣಾ ಆಯೋಗ ಏರ್ಪಡಿಸಿದ ‘ಮನೆಯಲ್ಲಿ ಮತ’

ಪತ್ತನಂತಿಟ್ಟ: ಯುವತಿ ಮನೆಯೊ ಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾಳೆ. ಅಡೂರು ಕೋಟಮುಗಲ್ ನಿವಾಸಿ ಶೆಹನ (31) ಮೃತಪಟ್ಟ ಯುವತಿ. ಈಕೆ ಆತ್ಮಹತ್ಯೆ ನಡೆಸುವ ವೇಳೆ ಮನೆಯಲ್ಲಿ ಈಕೆಯ ಗೆಳೆಯ ಏಳಾಂಕುಳಂ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page