
ಬದಿಯಡ್ಕ: ಪೇಟೆಯಲ್ಲಿ ಆಧುನಿಕ ಸೌಕರ್ಯವಿರುವ ಬಸ್ ನಿಲ್ದಾಣ, ಬೋಳುಕಟ್ಟೆ ಮೈದಾನವನ್ನು ಆಧುನೀಕರಣಗೊಳಿಸುವುದು, ಕುಡಿಯುವ ನೀರು, ಕೃಷಿ, ರಸ್ತೆ ಸಹಿತ ಸಮಗ್ರ ಅಭಿವೃದ್ಧಿಯನ್ನು ಗುರಿಯಿರಿಸಿ ಬದಿಯಡ್ಕ ಪಂಚಾಯತ್ ಬಜೆಟ್ ಮಂಡಿಸಲಾಗಿದೆ. ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ. ವಿಕಸಿತ ಬದಿಯಡ್ಕ ಧ್ಯೇಯವಾಕ್ಯದೊಂದಿಗೆ ಮಂಡಿಸಿದ ಬಜೆಟ್ನಲ್ಲಿ 50,10,466,48 ರೂ. ಆದಾಯ ಹಾಗೂ 43,15,171,98 ರೂ. ಖರ್ಚು ಅಂದಾಜಿಸಲಾಗಿದೆ. 69529450 ರೂ. ಉಳಿದಾಯ ನಿರೀಕ್ಷಿಸಲಾಗಿದೆ. ವಿವಿಧ ಹೊಳೆಗಳಿಗೆ ಅಣೆಕಟ್ಟು, ಹಿರಿಯರಿಗೆ ಮನೆ ಬಾಗಿಲಿಗೆ ಚಿಕಿತ್ಸೆ ಮೊದಲಾದವು ಬಜೆಟ್ನ ಪ್ರಮುಖ ಅಂಶಗಳಾಗಿವೆ. ಪಂಚಾಯತ್ ಅಧ್ಯಕ್ಷ ಶಂಕರ …
ಕಾಸರಗೋಡು : ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಒಂದರಿAದ ಹತ್ತನೇ ತರಗತಿಯ ತನಕ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸುವ ಕೇರಳ ಸರಕಾರದ ಮಲಯಾಳ ಭಾಷಾ ಮಸೂದೆಗೆ ಕೇರಳ ರಾಜ್ಯಪಾಲರು ಸಹಿ ಹಾಕಿರುವುದಕ್ಕೆ ಕಾಸರಗೋಡಿನಲ್ಲಿ ಸೇರಿದ ವಿವಿಧ ಕನ್ನಡ ಪರ ಸಂಸ್ಥೆಗಳ ಪ್ರತಿನಿಧಿಗಳ ಸಭೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಮಸೂದೆಯ ವ್ಯಾಪ್ತಿಯಿಂದ ಕಾಸರಗೋಡನ್ನು ಹೊರತುಪಡಿಸಬೇಕೆಂದು ಸಭೆ ಒತ್ತಾಯಿಸಿದೆ. ಕನ್ನಡ ಮಾಧ್ಯಮ ಮಾತ್ರ ಇರುವ ಕಾಸರಗೋಡಿನ 84 ಕನ್ನಡ ಶಾಲೆಗಳ ವಿದ್ಯಾರ್ಥಿಗಳಿಗೆ ಮಲಯಾಳಂ ಹೇರಲು ಮಲಯಾಳ ಅಧ್ಯಾಪಕರನ್ನು ನೇಮಕ ಮಾಡಿರುವ …




ಕುಂಬಳೆ: ಕುಂಬಳೆ ಜಿಎಸ್ಬಿಎಸ್ ಶಾಲೆಯ ಬಹು ಅಂತಸ್ತಿನ ಕಟ್ಟಡವನ್ನು ರಾಜ್ಯ ಶಿಕ್ಷಣ ಸಚಿವ ಎನ್. ಶಂಸುದ್ದೀನ್ ಇಂದು ಬೆಳಿಗ್ಗೆ ಉದ್ಘಾಟಿಸಿದರು. ಇದೇ ವೇಳೆ ವಿ.ಡಿ. ಸಾವರ್ಕರ್ರನ್ನು ಸಚಿವರು ಅವಮಾನಿಸಿದ್ದಾರೆಂದೂ ಆದ್ದರಿಂದ ಅವರು ರಾಜೀನಾಮೆ ನೀಡಬೇಕೆಂದು

ಕಾಸರಗೋಡು: ಒಂದೇ ಕುಟುಂಬಕ್ಕೆ ಸೇರಿದ ೧೫ರ ಹರೆಯದ ಬಾಲಕ ಸೇರಿದಂತೆ ಆರು ಮಂದಿಗೆ ಇರಿದು ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಕಾಸರಗೋಡು ಕೊರಕೋಡು ನಿವಾಸಿಗಳಾದ ಇಮ್ರಾನ್, ತಳಂಗರೆ ಬಾಂಗೋಡಿನ ಸನಾಫ್,

ಕಾಸರಗೋಡು: ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ ಕಾಸರಗೋಡು ಕಲೆಕ್ಟರೇಟ್ನ ನೌಕರೆ ಕಲ್ಲಿಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಧ್ಯೆ ನಿನ್ನೆ ಮಧ್ಯಾಹ್ನ ಸಾವಿಗೀಡಾಗಿದ್ದಾರೆ. ಕಲೆಕ್ಟರೇಟ್ ನಲ್ಲಿರುವ ಎಂಡೋಸಲ್ಫಾನ್ ಸೆಲ್ನ ಸೀನಿಯರ್ ಕ್ಲಾರ್ಕ್, ಚೆಂಗಳ ಅದ್ರುಕುಳಿ ನಿವಾಸಿಯಾದ

ಕುಂಬಳೆ: ಸಹೋದರನಿಗೆ ಲಭಿಸುವ ಆಹಾರ ತರಲು ಅಂಗನವಾಡಿಗೆ ಹೋಗುತ್ತಿದ್ದ ಏಳರ ಹರೆಯದ ಬಾಲಕನನ್ನು ಕಾರಿನಲ್ಲಿ ತಲುಪಿದ ತಂಡ ಅಪಹರಿಸಲೆತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಎಡಿಜಿಪಿಯವರ ನಿರ್ದೇಶ ಪ್ರಕಾರ ಕುಂಬಳೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಭಾಸ್ಕರನಗರದ ಕ್ವಾರ್ಟರ್ಸ್ನಲ್ಲಿ

ಕುಂಬಳೆ: ಕುಂಬಳೆ ಜಿಎಸ್ಬಿಎಸ್ ಶಾಲೆಯ ಬಹು ಅಂತಸ್ತಿನ ಕಟ್ಟಡವನ್ನು ರಾಜ್ಯ ಶಿಕ್ಷಣ ಸಚಿವ ಎನ್. ಶಂಸುದ್ದೀನ್ ಇಂದು ಬೆಳಿಗ್ಗೆ ಉದ್ಘಾಟಿಸಿದರು. ಇದೇ ವೇಳೆ ವಿ.ಡಿ. ಸಾವರ್ಕರ್ರನ್ನು ಸಚಿವರು ಅವಮಾನಿಸಿದ್ದಾರೆಂದೂ ಆದ್ದರಿಂದ ಅವರು ರಾಜೀನಾಮೆ ನೀಡಬೇಕೆಂದು

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page