
ಕಾಸರಗೋಡು: ಜೇನುತುಪ್ಪ ಸಂಗ್ರಹಿಸಲು ಬೃಹತ್ ಮರಕ್ಕೇರಿದ ಯುವಕ ಕೆಳಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ವೆಳ್ಳರಿಕುಂಡ್ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಕೊನ್ನಕ್ಕಾಡ್ ಕೋಟಚ್ಚೇರಿ ಉನ್ನತಿಯಲ್ಲಿ ವಾಸಿಸುತ್ತಿರುವ ಮೂಲತಃ ಕೊಡಗು ಜಿಲ್ಲೆಯ ತನ್ನಿಮಾಣಿ ಗ್ರಾಮದ ತಲಕಾವೇರಿ ಕೆನ್ಮೇಸ್ತ್ರಿ ಮೊಟ್ಟ ನಿವಾಸಿ ಎಚ್.ಪಿ ಪ್ರಕಾಶ್ (33) ಸಾವನ್ನಪ್ಪಿದ ದುರ್ದೈವಿ. ಇವರು ದಟ್ಟಾರಣ್ಯದಲ್ಲಿ ಜೇನುತುಪ್ಪ ಸಂಗ್ರಹಿಸುವ ತಂಡದ ಸದಸ್ಯರಾ ಗಿದ್ದಾರೆ. ಆಹಾರ ಸಾಮಗ್ರಿಗಳೊಂದಿಗೆ ದಟ್ಟಾರಣ್ಯಗಳಿಗೆ ಸಾಗಿ ಅಲ್ಲೇ ಟೆಂಟ್ ನಿರ್ಮಿಸಿ ದಿನಗಳ ತನಕ ಅಲ್ಲೇ ಉಳದು ಜೇನುತುಪ್ಪ ಸಂಗ್ರಹಿಸುವುದು ಈ ತಂಡದ …
Read more “ಅರಣ್ಯದಲ್ಲಿ ಜೇನುತುಪ್ಪ ಸಂಗ್ರಹಿಸುವ ವೇಳೆ ಮರದಿಂದ ಬಿದ್ದು ಯುವಕ ಸಾವು”
ಕಾಸರಗೋಡು: ಕೂಡ್ಲು ನಿವಾಸಿಯೋರ್ವನನ್ನು ಕಾರಿನಲ್ಲಿ ಅಪಹರಿಸಿಅವರ ನಗ್ನ ಫೋಟೋ ತೆಗೆದು ಹಣ ನೀಡುವಂತೆ ಬೆದರಿಸಿ ಹಲ್ಲೆ ನಡೆಸಿರುವುದಾಗಿ ಆರೋಪಿ ಸಲಾಗಿದೆ. ಇದರಂತೆ ಕಾಸರಗೋಡು ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೂಡ್ಲು ಬಳ್ಳಿಮೊಗರು ಹೌಸ್ನ ಸುರೇಶ್ ನಾಯ್ಕ (57) ಎಂಬವರು ನೀಡಿದ ದೂರಿನಂತೆ ಪೊಲೀಸರು ಈ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರ್ಚ್ 31ರಂದು ರಾತ್ರಿ ಕೂಡ್ಲು ಎರಿಯಾಲ್ ರಸ್ತೆ ಬಳಿಯಿಂದ ಕಂಡರೆ ಗುರುತುಹಚ್ಚಲು ಸಾಧ್ಯವಾಗುವ ಇಬ್ಬರೂ ಸೇರಿದಂತೆ ನಾಲ್ವರ ತಂಡ ತನ್ನನ್ನು ಕಾರಿನಲ್ಲಿ ಅಪಹರಿಸಿ ಕಾಸರಗೋಡು ವೆಂಕಟ್ರಮಣ ದೇವಸ್ಥಾನ …





ಕಾಸರಗೋಡು: ಚಿಕಿತ್ಸೆಗಾಗಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದ ಪತಿಯ ಪರಿಚಾ ರಿಕೆಗಾಗಿ ಬಂದಿದ್ದ ಪತ್ನಿಯ 52,000 ರೂ. ಒಳಗೊಂಡ ಪರ್ಸ್ ಕಳವುಗೈದ ಆರೋಪಿಯನ್ನು ಕಾಸರಗೋಡು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮೆಲ್ವಿನ್ ಜೋಸ್ ಮತ್ತು ಎಸ್ಐ ಮನು

ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿಯೋರ್ವ ಮನೆಯಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ಪಳ್ಳಿಕೆರೆ ಕೀಕಾನದ ಧ್ಯಾನ್ರಾಜ್ (15) ಸಾವಿಗೀಡಾದ ಬಾಲಕ. ಈತ ಕಾಸರಗೋಡಿನ ಶಾಲೆಯೊಂದರ ವಿದ್ಯಾರ್ಥಿಯಾಗಿದ್ದಾನೆ ಧ್ಯಾನ್

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ನಿರಂತರವಾಗಿ ಪರಾಕಾಷ್ಟೆಗೇರುತ್ತಿರುವುದು ತೀವ್ರ ಜನಾಕ್ರೋಶಕ್ಕೆ ಕಾರಣವಾಗುವಂತೆ ಮಾಡಿರುವ ಹಿನ್ನೆಲೆಯಲ್ಲಿ ಅದಕ್ಕೆ ತುರ್ತು ಪರಿಹಾರ ಕಂಡುಕೊಳ್ಳಲು ಸ್ವತಃ ಮುಖ್ಯಮಂತ್ರಿ ವಿ.ಡಿ ಸತೀಶನ್ರೇ ನೇರವಾಗಿ ರಂಗಕ್ಕಿಳಿದಿದ್ದಾರೆ. ಇದರಂತೆ ರಾಜ್ಯ ಮುಖ್ಯ ಕಾರ್ಯದರ್ಶಿ

ಕಾಸರಗೋಡು: ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಳಿ ಸಲ್ಪಟ್ಟ ಪೊಲೀಸ್ ಸಿಬ್ಬಂದಿಯೋರ್ವ ಮೊಬೈಲ್ ಫೋನ್ ಕಳವುಗೈದ ಪ್ರಕರಣದಲ್ಲಿ ಸೆರೆಗೀಡಾಗಿದ್ದಾನೆ. ಅನ್ನೂರು ಪುದಿಯಂಕಾವ್ನ ವೆಳ್ಳೋರ ಮಠತ್ತಿಲ್ನ ವಿ.ಎಂ. ವಿಪಿನ್ ಕುಮಾರ್ (40) ಎಂಬಾತ ಸೆರೆಗೀಡಾದ ಆರೋಪಿ.

ಕಾಸರಗೋಡು: ಚಿಕಿತ್ಸೆಗಾಗಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದ ಪತಿಯ ಪರಿಚಾ ರಿಕೆಗಾಗಿ ಬಂದಿದ್ದ ಪತ್ನಿಯ 52,000 ರೂ. ಒಳಗೊಂಡ ಪರ್ಸ್ ಕಳವುಗೈದ ಆರೋಪಿಯನ್ನು ಕಾಸರಗೋಡು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮೆಲ್ವಿನ್ ಜೋಸ್ ಮತ್ತು ಎಸ್ಐ ಮನು

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ನಿರಂತರವಾಗಿ ಪರಾಕಾಷ್ಟೆಗೇರುತ್ತಿರುವುದು ತೀವ್ರ ಜನಾಕ್ರೋಶಕ್ಕೆ ಕಾರಣವಾಗುವಂತೆ ಮಾಡಿರುವ ಹಿನ್ನೆಲೆಯಲ್ಲಿ ಅದಕ್ಕೆ ತುರ್ತು ಪರಿಹಾರ ಕಂಡುಕೊಳ್ಳಲು ಸ್ವತಃ ಮುಖ್ಯಮಂತ್ರಿ ವಿ.ಡಿ ಸತೀಶನ್ರೇ ನೇರವಾಗಿ ರಂಗಕ್ಕಿಳಿದಿದ್ದಾರೆ. ಇದರಂತೆ ರಾಜ್ಯ ಮುಖ್ಯ ಕಾರ್ಯದರ್ಶಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page