
ಕುಂಬಳೆ: ತಲಪಾಡಿ- ಚೆರ್ಕಳ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಟೋಲ್ ಪ್ಲಾಜಾದಲ್ಲಿ ಇಂದಿನಿಂದ ವಾಹನಗಳಿಂದ ಟೋಲ್ ಸಂಗ್ರಹ ಆರಂಭಿಸುವುದರ ವಿರುದ್ಧ ತೀವ್ರ ಪ್ರತಿಭಟನೆ ಕೇಳಿ ಬಂದ ಹಿನ್ನೆಲೆಯಲ್ಲಿ ಟೋಲ್ ಸಂಗ್ರಹ ಮುಂದೂಡಿರು ವುದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭರವಸೆ ನೀಡಿದ್ದಾರೆಂದು ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ತಿಳಿಸಿದ್ದಾರೆ. ಕುಂಬಳೆಯಲ್ಲಿ ಟೋಲ್ ಪ್ಲಾಜಾ ಮಂಜೂರು ಮಾಡಿರುವುದರ ವಿರುದ್ಧ ಕ್ರಿಯಾ ಸಮಿತಿ ಹೈಕೋರ್ಟ್ನಲ್ಲಿ ಸಲ್ಲಿಸಿದ ಅರ್ಜಿಯ ಮೇಲೆ ನ.೧೪ರಂದು ಅಂತಿಮ ತೀರ್ಪು ಬರುವವರೆಗೆ ಟೋಲ್ ಸಂಗ್ರಹ ನಡೆಸುವುದಿಲ್ಲವೆಂದು ಜಿಲ್ಲಾಧಿಕಾರಿ …
Read more “ಕುಂಬಳೆ ಟೋಲ್ ಪ್ಲಾಜಾದಲ್ಲಿ ಟೋಲ್ ಸಂಗ್ರಹ ಮುಂದೂಡಿರುವುದಾಗಿ ಜಿಲ್ಲಾಧಿಕಾರಿ ಭರವಸೆ- ಶಾಸಕ”
ಕುಂಬಳೆ: ಮುಂದಿನ ತಿಂಗಳ 11ರಂದು ನಡೆಯಲಿರುವ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಕುಂಬಳೆ ಪಂಚಾಯತ್ನ 24 ವಾರ್ಡ್ಗಳಲ್ಲಿ ಮೊದಲ ಹಂತದ 13 ವಾರ್ಡ್ಗಳ ಬಿಜೆಪಿ ಅಭ್ಯರ್ಥಿ ಗಳ ಯಾದಿಯನ್ನು ಕುಂಬಳೆ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಸುನಿಲ್ ಅನಂತಪುರ ಬಿಡುಗಡೆಗೊಳಿಸಿದರು. ಈ ವೇಳೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್, ರಾಜ್ಯ ಸಮಿತಿ ಸದಸ್ಯ ವಿ. ರವೀಂದ್ರನ್, ಕುಂಬಳೆ ಪಂ ಚಾಯತ್ ದಕ್ಷಿಣ ವಲಯ ಅಧ್ಯಕ್ಷ ಸುಜಿತ್ ರೈ, ಉತ್ತರ ವಲಯ ಅಧ್ಯಕ್ಷ ಶಿವಪ್ರಸಾದ್ ರೈ ಮಡ್ವ, …
Read more “ಕುಂಬಳೆ ಪಂಚಾಯತ್ನ 13 ವಾರ್ಡ್ಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ”

ಕಾಸರಗೋಡು: ಕಾಸರಗೋಡು ಜಿಲ್ಲಾ ಕ್ರೈಂ ಬ್ರಾಂಚ್ ಡಿವೈಎಸ್ಪಿಯಾ ಗಿದ್ದ ಟಿ. ಉತ್ತಮ್ ದಾಸ್ರ ನೇತೃತ್ವದಲ್ಲಿ ನಡೆದ ಕಾರ್ಯಾ ಚರಣೆಯಲ್ಲಿ ಭಾರೀ ಪ್ರಮಾಣದ ಮಾದಕವಸ್ತು ವಶಪಡಿಸಲಾಗಿದೆ. ಈ ಸಂಬಂಧ ಯುವತಿ ಸಹಿತ ಇಬ್ಬರನ್ನು ಬಂಧಿಸಲಾಗಿದೆ. ಮುಕ್ಕಂ

ನಾಸಿಕ್: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಬಾವಿಗೆ ಬಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಿನ್ನೆ ತಡರಾತ್ರಿ ಮಹಾರಾಷ್ಟ್ರದ ನಾಸಿಕ್

ಹೈದರಾಬಾದ್: ಗರ್ಭಿಣಿಯಾದ ಪತ್ನಿಯನ್ನು ಹಾಗೂ ಇಬ್ಬರು ಚಿಕ್ಕ ಮಕ್ಕಳನ್ನು ಈಜುಕೊಳದಲ್ಲಿ ಮುಳುಗಿಸಿ ಕೊಲೆಗೈದ ಪ್ರಕರಣದಲ್ಲಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ತೆಲಂಗಾನ ಇನಾವೋಲು ಪುನ್ನೋಲು ಗ್ರಾಮದಲ್ಲಿ ಇತ್ತೀಚೆಗೆ ದಾರುಣವಾದ ಘಟನೆ ಸಂಭವಿಸಿದೆ. ಪತ್ನಿ ಫರ್ಹಾನ (26),

ಕಾಸರಗೋಡು: ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಅವರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎ.ಪಿ. ಅಬ್ದುಲ್ಲ ಕುಟ್ಟಿ ಭಾಗವಹಿಸುತ್ತಿದ್ದಾರೆ. ಇಂದು ಬೆಳಿಗ್ಗೆ ಕಾಸರಗೋಡು ಹೊಸ ಬಸ್

ಕಾಸರಗೋಡು: ಕಾಸರಗೋಡು ಜಿಲ್ಲಾ ಕ್ರೈಂ ಬ್ರಾಂಚ್ ಡಿವೈಎಸ್ಪಿಯಾ ಗಿದ್ದ ಟಿ. ಉತ್ತಮ್ ದಾಸ್ರ ನೇತೃತ್ವದಲ್ಲಿ ನಡೆದ ಕಾರ್ಯಾ ಚರಣೆಯಲ್ಲಿ ಭಾರೀ ಪ್ರಮಾಣದ ಮಾದಕವಸ್ತು ವಶಪಡಿಸಲಾಗಿದೆ. ಈ ಸಂಬಂಧ ಯುವತಿ ಸಹಿತ ಇಬ್ಬರನ್ನು ಬಂಧಿಸಲಾಗಿದೆ. ಮುಕ್ಕಂ

ನಾಸಿಕ್: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಬಾವಿಗೆ ಬಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಿನ್ನೆ ತಡರಾತ್ರಿ ಮಹಾರಾಷ್ಟ್ರದ ನಾಸಿಕ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page