
ಪೆರ್ಲ: 25 ವರ್ಷಗಳ ಹಿಂದೆ ಸಂಭವಿಸಿದ ವಾಹನ ಅಪಘಾತದಲ್ಲಿ ಕಾಲುಗಳಿಗೆ ಉಂಟಾದ ಏಟು ವ್ಯಕ್ತಿಯ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಇದರ ಪರಿಣಾಮ ಒಂದು ಕಾಲು ಬಲಹೀನಗೊಂಡು ನಡೆದಾಡಲು ಕಷ್ಟಪಡುತ್ತಿದ್ದು ಇದರಿಂದ ಕುಟುಂಬದ ಜೀವನ ಸಂಕಷ್ಟ ಮಯವಾಗಿ ಮಾರ್ಪಾಡುಗೊಂಡಿದೆ. ಪೆರ್ಲ ನಿವಾಸಿಯಾದ ಸುಬ್ರಹ್ಮಣ್ಯ ಭಟ್ (50) ಎಂಬವರು ಪ್ರಸ್ತುತ ನಡೆದಾಡಲು ಸಾಧ್ಯವಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಇವರು ೨೫ ವರ್ಷಗಳ ಹಿಂದೆ ಕರ್ನಾಟಕದಲ್ಲಿ ಆಟೋರಿಕ್ಷಾ ಚಾಲಕನಾಗಿ ದುಡಿ ಯುತ್ತಿದ್ದರು. ಈ ವೇಳೆ ಮಡಂತ್ಯಾರು ಎಂಬಲ್ಲಿ ಆಟೋರಿಕ್ಷಾ ಅಪಘಾತ …
ಕಾಸರಗೋಡು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ನಾಟ್ಯರತ್ನಂ ಕಣ್ಣನ್ ಪಾಟಾಳಿ ಸ್ಮಾರಕ ಕಥಕ್ಕಳಿ ಟ್ರಸ್ಟ್ ಬೇಕಲ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ಕೇರಳ ಗಡಿನಾಡ ಘಟಕ ಕಾಸರಗೋಡು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ ಇದರ ಜಂಟಿ ಆಶ್ರಯದಲ್ಲಿ ಸಮನ್ವಯ ಗಡಿನಾಡ ಜಾನಪದ ಉತ್ಸವ ನಾಳೆ ಬೆಳಿಗ್ಗೆ 9ರಿಂದ ರಾತ್ರಿ 10 ಗಂಟೆವರೆಗೆ ಅರವತ್ ಎನ್ಕೆಪಿಎಸ್ಕೆ ಟ್ರಸ್ಟ್ ಆಂಪಿಥಿಯೇಟರ್ನಲ್ಲಿ ನಡೆಯಲಿದೆ. ಬೆಳಿಗ್ಗೆ ೯ರಿಂದ ಮುದಿಯಕಲ್ನಿಂದ ಟ್ರಸ್ಟ್ ಕಚೇರಿವರೆಗೆ ಸಾಂಸ್ಕೃತಿಕ ಮೆರವಣಿಗೆ, 9.30ರಿಂದ ಚೆಂಡೆಮೇಳ, 10ರಿಂದ …




ಕಾಸರಗೋಡು: ಕಾಸರಗೋಡು ಲೈಟ್ ಹೌಸ್ ಬಳಿಯ ಸಮುದ್ರ ಕಿನಾರೆಯಲ್ಲಿ ರುಂಡವಿಲ್ಲದ ಅಪರಿಚಿತ ಗಂಡಸಿನ ಮೃತದೇಹ ಇಂದು ಮುಂಜಾನೆ ಪತ್ತೆಯಾಗಿದೆ. ಮೃತದೇಹ ನಗ್ನವಾಗಿ ಕವುಚಿ ಬಿದ್ದ ಸ್ಥಿತಿಯಲ್ಲಿತ್ತು. ಇಂದು ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದ ಬೆಸ್ತರಿಗೆ ಮೃತದೇಹ

ಬದಿಯಡ್ಕ: ಸೋಲಾರ್ ಡ್ರಯರ್ನಲ್ಲಿ ಇರಿಸಿದ್ದ 235 ಕಿಲೋ ಅಡಿಕೆ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಕಿನ್ನಿಂಗಾರು ಕೈಪಂಗಳ ನಿವಾಸಿ ಕೆ. ಗಣೇಶ್ (29), ಗುತ್ಯಡ್ಕ ನಿವಾಸಿ ಶಿಶಿರ್ ಕುಮಾರ್ (19),

ಉಪ್ಪಳ: ಮಣ್ಣಂಗುಳಿ ನಿವಾಸಿ ದಿ| ಪಿ.ಬಿ ಅಬೂಬಕ್ಕರ್ ಪಾರಕಟ್ಟರ ವರ ಪುತ್ರ ದುಬೈಯಲ್ಲಿ ಉದ್ಯಮಿ ಯಾಗಿರುವ ಮೊಯಿನುದ್ದೀನ್ ಶೆಹದಿಲ್ (43) ನಿನ್ನೆ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಹಲವು ವರ್ಷಗಳಿಂದ ದುಬೈಯಲ್ಲಿ

ಕುಂಬಳೆ: ಮೊಗ್ರಾಲ್ನಲ್ಲಿ ಯುವಕನನ್ನು ತಡೆದು ನಿಲ್ಲಿಸಿದೇಹಕ್ಕೆ ಸೀಮೆ ಎಣ್ಣೆ ಸುರಿದು ಕಿಚ್ಚಿಟ್ಟು ಕೊಲೆ ಗೈಯ್ಯಲು ಯತ್ನಿಸಿದ ಪ್ರಕರಣದಲ್ಲಿ ಯುವತಿ ಸಹಿತ ನಾಲ್ಕು ಮಂದಿ ಯನ್ನು ಕುಂಬಳೆ ಪೊಲೀಸರು ಕಸ್ಟಡಿಗೆ ತೆಗೆದು ತನಿಖೆ ನಡೆಸುತ್ತಿದ್ದಾರೆ. ತಮಿಳುನಾಡಿನ

ಬದಿಯಡ್ಕ: ಸೋಲಾರ್ ಡ್ರಯರ್ನಲ್ಲಿ ಇರಿಸಿದ್ದ 235 ಕಿಲೋ ಅಡಿಕೆ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಕಿನ್ನಿಂಗಾರು ಕೈಪಂಗಳ ನಿವಾಸಿ ಕೆ. ಗಣೇಶ್ (29), ಗುತ್ಯಡ್ಕ ನಿವಾಸಿ ಶಿಶಿರ್ ಕುಮಾರ್ (19),

ಕೊಚ್ಚಿ: ಉಸ್ಬಕಿಸ್ಥಾನದಲ್ಲಿ ಆಲಪ್ಪುಳ ನಿವಾಸಿಯಾದ ಮೆಡಿಕಲ್ ವಿದ್ಯಾರ್ಥಿನಿಯನ್ನು ಸಹಪಾಠಿಯಾದ ಮಲಪ್ಪುರಂ ನಿವಾಸಿ ತಲೆಗೆ ಹೊಡೆದು ಕೊಲೆಗೈಯ್ಯಲು ಕಾರಣ ಆಕೆ ಮತಾಂತರಗೊಳ್ಳಲು ನಿರಾಕರಿಸಿರುವುದೇ ಆಗಿದೆಯೆಂಬ ಆರೋಪ ಕೇಳಿಬಂದಿದೆ. ಆಲಪ್ಪುಳದ ಹರಿಪ್ಪಾಡ್ ಪಿಲಾಕುಳ ಪುದುಕ್ಕಾಡ್ನ ಸುಪ್ರಭಾ ಭವನದ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page