





ಕಾಸರಗೋಡು: ಹತ್ತನೇ ತರಗತಿಯ ವಿದ್ಯಾರ್ಥಿ ಮನೆಯೊಳಗೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ರಾವಣೇಶ್ವರ ಕುನ್ನುಪ್ಪಾರೆ ಕರಿಪ್ಪಾಡಕ್ಕನ್ ವೀಟಿಲ್ ರಾಧಾಕೃಷ್ಣನ್-ರಜಿತಾ ದಂಪತಿ ಪುತ್ರ, ಹೊಸದುರ್ಗ ಕೇಂದ್ರೀಯ ವಿದ್ಯಾಲಯದ ೧೦ನೇ ತರಗತಿ ವಿದ್ಯಾರ್ಥಿಯಾದ

ಕೊಚ್ಚಿ: ಮಲೆಯಾಳಂ ಸಿನಿಮಾರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ಚಿತ್ರರಚನೆ ಗಾರನಾಗಿದ್ದ ಶ್ರೀನಿವಾಸನ್ (69) ನಿಧನ ಹೊಂದಿದರು. ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಉದಯಂ ಪೇರೂರಿನಲ್ಲಿರುವ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ನಿನ್ನೆ ಅವರ

ತಿರುವನಂತಪುರ: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ಚಿನ್ನವನ್ನು ಕರಗಿಸಿ ತೆಗೆದ ಹಾಗೂ ಬಳಿಕ ಅದನ್ನು ಪಡೆದ ಇಬ್ಬರನ್ನು ವಿಶೇಷ ತನಿಖಾ ತಂಡ ಬಂಧಿಸಿದೆ. ಶಬರಿಮಲೆ ದೇಗುಲದ ದ್ವಾರಪಾಲಕ ಮೂರ್ತಿಗಳ ಚಿನ್ನದ ಕವಚಗಳ

ಕೊಚ್ಚಿ: ದುಬಾಯಿಯಿಂದ ನಿನ್ನೆ ಮುಂಜಾನೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾಸರಗೋಡು ಕಿಳಕ್ಕೇಕರೆ ತವಕ್ಕಲ್ ಮಂಜಿಲ್ನ ನಿವಾಸಿ ಮುಹಮ್ಮದ್ ಶಾಫಿ (40)ನನ್ನು ಬಂಧೂಕು ತೋರಿಸಿ ಅಪಹರಿಸಿಕೊಂಡು ಹೋಗಿ ಹ್ಯಾಂಡ್ ಬ್ಯಾಗ್ ಹಾಗೂ ಐಫೋನ್ ಮತ್ತು

ಕಾಸರಗೋಡು: ಹತ್ತನೇ ತರಗತಿಯ ವಿದ್ಯಾರ್ಥಿ ಮನೆಯೊಳಗೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ರಾವಣೇಶ್ವರ ಕುನ್ನುಪ್ಪಾರೆ ಕರಿಪ್ಪಾಡಕ್ಕನ್ ವೀಟಿಲ್ ರಾಧಾಕೃಷ್ಣನ್-ರಜಿತಾ ದಂಪತಿ ಪುತ್ರ, ಹೊಸದುರ್ಗ ಕೇಂದ್ರೀಯ ವಿದ್ಯಾಲಯದ ೧೦ನೇ ತರಗತಿ ವಿದ್ಯಾರ್ಥಿಯಾದ

ಕೊಚ್ಚಿ: ಮಲೆಯಾಳಂ ಸಿನಿಮಾರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ಚಿತ್ರರಚನೆ ಗಾರನಾಗಿದ್ದ ಶ್ರೀನಿವಾಸನ್ (69) ನಿಧನ ಹೊಂದಿದರು. ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಉದಯಂ ಪೇರೂರಿನಲ್ಲಿರುವ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ನಿನ್ನೆ ಅವರ
ನವದೆಹಲಿ: ಈ ವರ್ಷ ಭಾರತದ ವಿವಿಧೆಡೆಗಳಲ್ಲಿ ವ್ಯಾಪಕ ಆತ್ಮಾಹುತಿ ಬಾಂಬರ್ ದಾಳಿಗೆ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯಾದ ಜೈಶ್ ಎ ಮೊಹಮ್ಮದ್ ನೀಲನಕ್ಷೆ ತಯಾರಿಸಿದೆ ಎಂಬ ಆಘಾತಕಾರಿ ಮಾಹಿತಿ ತನಿಖಾ ತಂಡಕ್ಕೆ ಲಭಿಸಿದೆ. ನವದೆಹಲಿಯಲ್ಲಿ ನಡೆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page