
ಮಂಜೇಶ್ವರ: ಕಾರಿನಲ್ಲಿ ಮಾರಕ ಮಾದಕವಸ್ತುವಾದ ಎಂಡಿಎಂಎ ಸಹಿತ ಪ್ರಯಾಣಿಸುತ್ತಿದ್ದ ಇಬ್ಬರನ್ನು ಮಂ ಜೇಶ್ವರ ಪೊಲೀಸರು ಬಂಧಿಸಿದ್ದಾರೆ. ನೆಕ್ರಾಜೆ ನೆಲ್ಲಿಕಟ್ಟೆ ಬಳಿಯ ಚರ್ಲಡ್ಕ ರಫಾ ಮಂ ಜಿಲ್ನ ಅಬೂಬಕ್ಕರ್ ಸಿದ್ದಿಕ್ (38), ತೆಕ್ಕಿಲ್ ಚಟ್ಟಂಚಾಲ್ ಕುನ್ನಾರು ನಿವಾಸಿ ಹಾರಿಸ್ ಪಿ (42) ಎಂಬಿವರು ಬಂಧಿತ ವ್ಯಕ್ತಿಗಳಾಗಿದ್ದಾರೆ. ಇವರ ಕೈಯಿಂದ 3.21 ಗ್ರಾಂ ಎಂಡಿಎಂಎ, ಒಂದು ಇ ಸಿಗರೇಟ್, 12 ಪ್ಯಾಕೆಟ್ ಪಾನ್ ಮಸಲೆ ವಶಪಡಿಸಲಾಗಿದೆ. ಆರೋಪಿಗಳು ಸಂಚರಿಸಿದ ಕಾರನ್ನು ಕಸ್ಟಡಿಗೆ ತೆಗೆಯಲಾಗಿದೆ. ನಿನ್ನೆ ಸಂಜೆ 6.30ರ ವೇಳೆ ತಲಪ್ಪಾಡಿಯಲ್ಲಿ …
Read more “ಕಾರಿನಲ್ಲಿ ಎಂಡಿಎಂಎ ಸಹಿತ ಸಂಚರಿಸುತ್ತಿದ್ದ ಇಬ್ಬರ ಬಂಧನ”
ಹೊಸದುರ್ಗ: ಪಯ್ಯನ್ನೂರು ಪಿಎಂಶ್ರೀ ಕೇಂದ್ರೀಯ ವಿದ್ಯಾಲಯದ ಪ್ರಾಥಮಿಕ ಅಧ್ಯಾಪಿಕೆ ಕ್ವಾರ್ಟರ್ಸ್ನಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉತ್ತರ ಪ್ರದೇಶದ ಮುಸಾಫರ್ ನಗರ್ ಮೆಹ್ಲಾಕಿಯ ಲೋಕೇಶ್ ಕುಮಾರ್ ಎಂಬವರ ಪುತ್ರಿ ಸುರಭಿಪಾಲ್ (29) ಮೃತ ಅಧ್ಯಾಪಿಕೆ. ನಿನ್ನೆ ರಾತ್ರಿ 9 ಗಂಟೆಗೆ ಕುಂಞಿಮಂಗಲಂ ಎಡಾಟ್ನ ಕ್ವಾರ್ಟರ್ಸ್ನ ಕೊಠಡಿಯಲ್ಲಿ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ. 2023 ಡಿ. 13ರಂದು ಸುರಭಿಪಾಲ್ ಪಯ್ಯನ್ನೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಅಧ್ಯಾಪಿಕೆಯಾಗಿ ನೇಮಕಗೊಂಡಿದ್ದರು. ಆತ್ಮಹತ್ಯೆಗೈಯ್ಯಲು ಕಾರಣವೇನೆಂದು ತಿಳಿದು ಬಂದಿಲ್ಲ. ಮೃತದೇಹವನ್ನು …
Read more “ಅಧ್ಯಾಪಿಕೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”

ಕುಂಬಳೆ: ಕುಖ್ಯಾತ ಕಳವು ಆರೋಪಿಯಾದ ನೆಲ್ಲಿಕಟ್ಟೆ ನಿವಾಸಿ ಉಮ್ಮರ್ ಫಾರೂಕ್ (46) ಸೆರೆಗೀಡಾಗಿದ್ದಾನೆ. ಈತ ಕಾಸರಗೋಡು, ದ.ಕ ಜಿಲ್ಲೆ ಸಹಿತ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಬ್ಯಾಟರಿ ಕಳವುಗೈಯ್ಯುವ ತಂಡದ ಮುಖ್ಯ

ಕಾಸರಗೋಡು: ಮದುವೆಗೆ ಇನ್ನು ಮೂರು ತಿಂಗಳು ಮಾತ್ರವೇ ಬಾಕಿಯಿರುವಂತೆ ಬ್ಯಾಂಕ್ ಉದ್ಯೋಗಿಗಳಾದ ಯುವತಿ ಹಾಗೂ ಯುವಕ ಎರಡು ಕಡೆಗಳಲ್ಲಿ ನೇಣುಬಿಗಿದು ಸಾವಿಗೀಡಾದ ಘಟನೆ ಸಂಭವಿಸಿದೆ. ಪೂಚಕ್ಕಾಡ್ ಕಿಳಕ್ಕೇಕರದ ಕೆ. ಚಂದ್ರನ್ ಎಂಬವರ ಪುತ್ರಿ ಅನುಶ್ರೀ

ವರ್ಕಾಡಿ: ಪಾವೂರು ಪೊಯ್ಯೆ ಹಾಗೂ ಪರಿಸರ ಪ್ರದೇಶಗಳಲ್ಲಿ ಕಾಡುಹಂದಿಗಳು ನಿಗೂಢವಾಗಿ ಸಾವಿಗೀಡಾಗುತ್ತಿರುವುದಾಗಿ ತಿಳಿದುಬಂದಿದೆ. ಕಳೆದ ಎರಡು ವಾರಗಳಿಂದ 10ರಷ್ಟು ಹಂದಿಗಳು ಸಾವಿಗೀಡಾಗಿವೆ. ಇಂದು ಬೆಳಿಗ್ಗೆ ಭಾರೀ ಗಾತ್ರದ ಕಾಡುಹಂದಿ ಪಾವೂರಿನ ರಸ್ತೆ ಬದಿ ಸತ್ತು

ಉಪ್ಪಳ: ಅಂಗಡಿಗೆ ಕೆಲಸಕ್ಕೆ ಹೋದ ಯುವತಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಘಟನೆಗೆ ಸಂಬಂಧಿಸಿ ತಾಯಿ ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿ ದ್ದಾರೆ. ಪೈವಳಿಕೆ ಆಜಾದ್ನಗರ ನಿವಾಸಿಯಾದ ಫಾತಿಮತ್ ಮಕ್ನಾಸ್

ಕುಂಬಳೆ: ಕುಖ್ಯಾತ ಕಳವು ಆರೋಪಿಯಾದ ನೆಲ್ಲಿಕಟ್ಟೆ ನಿವಾಸಿ ಉಮ್ಮರ್ ಫಾರೂಕ್ (46) ಸೆರೆಗೀಡಾಗಿದ್ದಾನೆ. ಈತ ಕಾಸರಗೋಡು, ದ.ಕ ಜಿಲ್ಲೆ ಸಹಿತ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಬ್ಯಾಟರಿ ಕಳವುಗೈಯ್ಯುವ ತಂಡದ ಮುಖ್ಯ

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page