
ಉಪ್ಪಳ: ತೆನೆಕುಡಿಯ [ಸಾಲಿಯಾನ್] ಕುಟುಂಬಸ್ಥರ ವಯನಾಡು ಕುಲವನ್ ವಿಷ್ಣು ಮೂರ್ತಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಸಜಿಪ ಕುಡೂರು ಇದರ ಮಾರ್ಗದರ್ಶಕ, ಶಿರಿಯ ಮಾವಿನಡಿ ಕೊಪ್ಪಳ ತರವಾಡು ಅಡ್ಕ ಶ್ರೀ ಭಗವತೀ ಕ್ಷೇತ್ರದ ಕೃಷ್ಣ ಕಾರ್ನ ವರ್ರಿಗೆ ಗೌರವರ್ಪಣೆ ನಡೆಯಿತು. ಇದೇ ಸಂದರ್ಭದಲ್ಲಿ ಅಡ್ಕ ಶ್ರೀ ಭಗವತೀ ಕ್ಷೇತ್ರದ ಪುಲ್ಲೂರಾಳಿ ತಂಬುರಾಟಿ ಪಾತ್ರಿ ಮೋನಪ್ಪ ಬೆಳ್ಚಪ್ಪಾಡ, ತರವಾಡಿನ ಹಿರಿಯ ಕೊಗ್ಗು ಬೆಳ್ಚಾಡ ಇವರನ್ನು ಸನ್ಮಾನಿಸ ಲಾಯಿತು. ಕಾರ್ಯಕ್ರಮದಲ್ಲಿ ತರವಾಡಿನ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು, ಉಪ್ಪಳ ಶ್ರೀ ಭಗವತೀ …
Read more “ಸಜಿಪ ಕುಡೂರು ತರವಾಡಿನಲ್ಲಿ ಕೃಷ್ಣ ಕಾರ್ನವರ್ ಸಹಿತ ಹಿರಿಯರಿಗೆ ಸನ್ಮಾನ”
ಕಾಸರಗೋಡು: ನಗರದಲ್ಲಿ ಕಾಸರಗೋಡು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸರಿಯಾದ ದಾಖಲುಪತ್ರಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 29 ಲಕ್ಷ ರೂಪಾಯಿ ಹಾಗೂ 97 ಗ್ರಾಂ ಚಿನ್ನ ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ಮೂಲತಃ ಮಹಾರಾಷ್ಟ್ರ ನಿವಾಸಿಗಳಾದ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಅವರ ಹೇಳಿಕೆಗಳನ್ನು ದಾಖಲಿಸಿ ಕೊಂಡಿದ್ದಾರೆ. ಕಾಸರಗೋಡು ಪೊಲೀಸ್ ಠಾಣೆ ಪರಿಸರದಲ್ಲಿ ನಿನ್ನೆ ಸಂಜೆ ಪೊಲೀಸ್ ಕಾರ್ಯಾಚರಣೆ ನಡೆದಿದೆ. ನಗ-ನಗದು ಸಾಗಿಸುತ್ತಿದ್ದ ಬಗ್ಗೆ ಲಭಿಸಿದ ಗುಪ್ತ ಮಾಹಿತಿಯಂತೆ ಪೊಲೀಸರು ನಿನ್ನೆ ಸಂಜೆ ಠಾಣೆ ಪರಿಸರದಲ್ಲಿ ವಾಹನ ತಪಾಸಣೆಯಲ್ಲಿ …
Read more “ಕಾರಿನಲ್ಲಿ ಸಾಗಿಸುತ್ತಿದ್ದ 29 ಲಕ್ಷ ರೂ., 97 ಗ್ರಾಂ ಚಿನ್ನ ವಶ: ಇಬ್ಬರು ಕಸ್ಟಡಿಗೆ”

ಕಾಸರಗೋಡು: ಇಲಿ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆಯಲ್ಲಿದ್ದ ಇಬ್ಬರು ಯುವತಿಯರು ಮೃತಪಟ್ಟ ಘಟನೆ ವೆಳ್ಳೇರಿಕುಂಡ್ ಹಾಗೂ ಪಡನ್ನಕ್ಕಾಡ್ನಲ್ಲಿ ನಡೆದಿದೆ. ಕಾಞಂಗಾಡ್ ಪಡನ್ನಕ್ಕಾಡ್ ಸಿಯಾರತ್ತಿಂಕ್ಕರ ಹೆಲ್ತ್ ಸೆಂಟರ್ ಸಮೀಪದ ಎಂ.ಕೆ. ಅಬ್ದುಲ್ ರಹ್ಮಾನ್ರ ಪುತ್ರಿ

ಕಾಸರಗೋಡು: ಶೌಚಾಲಯದ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳದಲ್ಲಿ ಉಪೇಕ್ಷಿಸಲು ತಲುಪಿದ ವಾಹನಕ್ಕೆ ನಾಗರಿಕರು ತಡೆಯೊಡ್ಡಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಅನಂತರದ ಕ್ರಮದಂತೆ ಪಂಚಾಯತ್ ಅಧಿಕಾರಿ ಗಳು ವಾಹನದ ಮಾಲಕನಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ನಿನ್ನೆ

ಕೊಚ್ಚಿ: ಗುಪ್ತಾಂಗದಲ್ಲಿ ಅಡಗಿಸಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಸಹಿತ ಯುವತಿ ಹಾಗೂ ಗೆಳೆಯನನ್ನು ಅಬಕಾರಿ ತಂಡ ಬಂಧಿಸಿದೆ. ಆಲಪ್ಪುಳ ತೃಕುನ್ನಪ್ಪುಳ ಕೋಟೆಮುರಿ ಪಾಂಡಿಗ ಶಾಲೆ ನಿವಾಸಿ ಮುಹಮ್ಮದ್ ಶಾಫಿ (29), ಆಲಪ್ಪುಳ

ಕಾಸರಗೋಡು: ಮಳೆಗಾಲ ಸಮು ದ್ರದಲ್ಲಿ ಮತ್ಸ್ಯಗಳ ಸಂತಾನೋತ್ಪತ್ತಿಯ ಋತುವಾಗಿದ್ದು, ಆ ಹಿನ್ನೆಲೆಯಲ್ಲಿ ಇಂತಹ ವೇಳೆಗಳಲ್ಲಿ ಸಮುದ್ರದಲ್ಲಿ ಮೀನುಗಾರಿಕೆಗೆ ನಿಷೇಧ ಹೇರುವ ಪ್ರತಿವರ್ಷದ ಕ್ರಮವೆಂಬಂತೆ ಕೇರಳದಲ್ಲಿ ಕಳೆದ ೫೨ ದಿನಗಳ ಹಿಂದೆ ಮೀನು ಗಾರಿಕೆ (ಟ್ರೋಲಿಂಗ್)ಗೆ

ಕಾಸರಗೋಡು: ಇಲಿ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆಯಲ್ಲಿದ್ದ ಇಬ್ಬರು ಯುವತಿಯರು ಮೃತಪಟ್ಟ ಘಟನೆ ವೆಳ್ಳೇರಿಕುಂಡ್ ಹಾಗೂ ಪಡನ್ನಕ್ಕಾಡ್ನಲ್ಲಿ ನಡೆದಿದೆ. ಕಾಞಂಗಾಡ್ ಪಡನ್ನಕ್ಕಾಡ್ ಸಿಯಾರತ್ತಿಂಕ್ಕರ ಹೆಲ್ತ್ ಸೆಂಟರ್ ಸಮೀಪದ ಎಂ.ಕೆ. ಅಬ್ದುಲ್ ರಹ್ಮಾನ್ರ ಪುತ್ರಿ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page