
ಕುಂಬಳೆ: ಶೇಡಿಕಾವು ಶ್ರೀ ಅಯ್ಯಪ್ಪ ದೇವಸ್ಥಾನದ ಅಯ್ಯಪ್ಪ ದೀಪೋತ್ಸವ ಸಂದರ್ಭದಲ್ಲಿ ಡಾ. ವಾಣಿಶ್ರೀ ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮ ಜರಗಿತು. ವಿಶ್ವನಾಥ ಪುತ್ತಿಗೆ, ಮುರಳಿ ನೀರ್ಚಾಲ್, ಕೃಪಾಕಿರಣ, ದಿವಾಕರ ಕಾಸರಗೋಡು, ಈಶ್ವರ ಸೂರಂಬೈಲು, ಸುರೇಶ್ ಪೈಕ ಸಮೂಹಗಾನ ನೀಡಿದರು. ಸಮಿತ, ತೇಜಸ್ವಿನಿ, ಹೃತ್ವಿಕ ಸಹಿತ ವಿವಿಧ ಕಲಾವಿದರು ನೃತ್ಯ ಪ್ರದರ್ಶನಗೈದರು. ಹರಿಕಾಂತ್ ಅವರಿಂದ ರಿಂಗ್ ಡ್ಯಾನ್ಸ್, ತನುಷ ಬಲ್ಲಾಳ್ರಿಂದ ಯೋಗ ನೃತ್ಯ, ಪ್ರೀತಿಕಾ ಪ್ರಸಾದ್ರಿಂದ ರಿಂಗ್ ನೃತ್ಯ …
ಕುಂಬಳೆ: ಕುಂಬಳೆಯ ಹಿರಿಯ ಲಾರಿ ಚಾಲಕ ಅಬ್ದುಲ್ಲ (75) ಎಂಬವರು ನಿಧನಹೊಂದಿದರು. ಕುಂಬಳೆ ನಿವಾಸಿಯಾದ ಇವರು ಪ್ರಸ್ತುತ ಬಂಬ್ರಾಣದಲ್ಲಿ ವಾಸಿಸುತ್ತಿದ್ದರು. ಮೃತರು ಪತ್ನಿ ಫಾತಿಮ, ಮಕ್ಕಳಾದ ಕಬೀರ್, ನೌಶಾದ್, ನೌಫಲ್, ರಶೀದ, ಸೈನಾಸ್, ಬಲ್ಕೀಸ್, ರಾಬಿಯ, ನೌಶೀನ, ಅಳಿಯ-ಸೊಸೆಯಂದಿರಾದ ರಿಯಾನ, ಇಶಾನ, ಇಬ್ರಾಹಿಂ, ಖಮರುದ್ದೀನ್, ಜಲೀಲ್, ಅಬು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಕುಂಬಳೆ ಬದರ್ ಜುಮಾ ಮಸೀದಿ ಪರಿಸರದಲ್ಲಿ ನಡೆಸಲಾಯಿತು.

ತಿರುವನಂತಪುರ: 16ನೇ ವಿಧಾನಸಭೆಯ ಮೊದಲ ನೀತಿಗಳನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಭಾಷಣದ ಮೂಲಕ ಘೋಷಿಸುವುದರೊಂದಿಗೆ ವಿಧಾ ನಸಭಾ ಅಧಿವೇಶನ ಇಂದು ಬೆಳಿಗ್ಗೆ ಪುನರಾರಂಭಗೊಂಡಿತು. ಕೇರಳದ ವಿಧಾನಸಭೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿ ಎಂಬಂತೆ

ಕಾಸರಗೋಡು: ಒಂದು ತಿಂಗಳ ಹಿಂದೆ ವಿವಾಹಿತೆಯಾದ ಯುವತಿ ವಿಷ ಸೇವಿಸಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಕುಟ್ಟಿಕ್ಕೋಲ್ ಬೇತೂರುಪಾರ ವಟ್ಟಂತಟ್ಟ ನಿವಾಸಿಯಾದ ಅಶ್ವತಿ (25) ಸಾವಿಗೀಡಾದ ಯುವತಿಯಾಗಿದ್ದಾಳೆ. ಕಾಸರಗೋಡಿನ ಖಾಸಗಿ

ಕಾಸರಗೋಡು: ನಾಲ್ಕು ತಿಂಗಳ ಹಿಂದೆ ವಿವಾಹಿತೆಯಾದ ಯುವತಿ ಪತಿ ಮನೆಯಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಳಿಪರಂಬ ಕರಿಂಬತ್ನ ಆಕಾಶ್ ಮೋಹನ್ರ ಪತ್ನಿ ಸಾಂದ್ರತಾರ (22) ಸಾವಿಗೀಡಾದ ಯುವತಿ. ಈಕೆ ನೃತ್ಯ ಅಧ್ಯಾಪಿಕೆಯಾಗಿದ್ದಳು.

ಮುಳ್ಳೇರಿಯ: ಬೆಳ್ಳೂರು ಪಳ್ಳಪ್ಪಾಡಿಯಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಯುವತಿಯ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕರ್ನಾಟಕದ ಪುತ್ತೂರು ಬಳಿಯ ಮಾಡಾವು ಬದ್ರಿಯಾ ಜುಮಾ ಮಸೀದಿ ಪರಿಸರ ದಲ್ಲಿ

ಕಾಸರಗೋಡು: ಒಂದು ತಿಂಗಳ ಹಿಂದೆ ವಿವಾಹಿತೆಯಾದ ಯುವತಿ ವಿಷ ಸೇವಿಸಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಕುಟ್ಟಿಕ್ಕೋಲ್ ಬೇತೂರುಪಾರ ವಟ್ಟಂತಟ್ಟ ನಿವಾಸಿಯಾದ ಅಶ್ವತಿ (25) ಸಾವಿಗೀಡಾದ ಯುವತಿಯಾಗಿದ್ದಾಳೆ. ಕಾಸರಗೋಡಿನ ಖಾಸಗಿ

ತಿರುವನಂತಪುರ: 16ನೇ ವಿಧಾನಸಭೆಯ ಮೊದಲ ನೀತಿಗಳನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಭಾಷಣದ ಮೂಲಕ ಘೋಷಿಸುವುದರೊಂದಿಗೆ ವಿಧಾ ನಸಭಾ ಅಧಿವೇಶನ ಇಂದು ಬೆಳಿಗ್ಗೆ ಪುನರಾರಂಭಗೊಂಡಿತು. ಕೇರಳದ ವಿಧಾನಸಭೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿ ಎಂಬಂತೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page