
ವರ್ಕಾಡಿ: ವರ್ಕಾಡಿ ಸೇವಾ ಸಹಕಾರಿ ಬ್ಯಾಂಕ್ನ ರಿಸ್ಕ್ ಫಂಡ್, ಸದಸ್ಯರ ಕ್ಷೇಮ ನಿಧಿ ಯೋಜನೆ ಫಲಾ ನುಭವಿಗಳಿಗೆ ಬ್ಯಾಂಕ್ ವತಿಯಿಂದ ಕೇರಳ ಸರಕಾರದಿಂದ ಕೊಡಲ್ಪಡುವ ರಿಸ್ಕ್ ಫಂಡ್, ಕ್ಷೇಮ ನಿಧಿಯನ್ನು ಸಹಕಾರಿ ಇಲಾಖೆಯ ನೂತನ ಪರಿ ಶೋಧಕ ಜಯರಾಮ್ ಮತ್ತು ಬ್ಯಾಂಕಿನ ಅಧ್ಯಕ್ಷ ಮೊಹಮ್ಮದ್ ಹನೀಫ್ ವಿತರಿಸಿದರು. ಉಪಾಧ್ಯಕ್ಷ ಸತ್ಯನಾರಾ ಯಣ ಭಟ್, ನಿರ್ದೇಶಕರಾದ ರಾಬಿಯಾ, ನಿಕೋಲಸ್ ಮೊಂತೇರೊ, ವಿನೋದ್ ಕುಮಾರ್, ಸುನಿತಾ ಡಿ ಸೋಜಾ, ಪ್ರವೀಣ ಕೆ, ಜಗದೀಶ್ ಚೆಂಡ್ಲ, ತುಳಸಿ ಕುಮಾರಿ, ಉಪಸ್ಥಿತರಿದ್ಧರು. ಕಾರ್ಯದರ್ಶಿ …
Read more “ವರ್ಕಾಡಿ ಸೇವಾ ಸಹಕಾರಿ ಬ್ಯಾಂಕ್ನಿಂದ ರಿಸ್ಕ್ ಫಂಡ್, ಸದಸ್ಯರ ಕ್ಷೇಮನಿಧಿ ವಿತರಣೆ”
ಬದಿಯಡ್ಕ: ಬದಿಯಡ್ಕ ನಿವಾಸಿಯೊಬ್ಬರು ರೈಲು ಪ್ರಯಾಣ ವೇಳೆ ನಾಪತ್ತೆಯಾದ ಘಟನೆ ನಡೆದಿದೆ. ಬದಿಯಡ್ಕ ಪೆಟ್ರೋಲ್ ಬಂಕ್ ಸಮೀಪದ ದಿ| ರವೀಂದ್ರ ಶೆಣೈಯವರ ಪುತ್ರ ಅಚ್ಯುತಾನಂದ ಶೆಣೈ (40) ಎಂಬವರು ತೃಶೂರು ಚಾಲಕ್ಕುಡಿ ಹೊಳೆಗೆ ಬಿದ್ದು ನಾಪತ್ತೆಯಾಗಿದ್ದಾರೆ. ಇವರನ್ನು ಪತ್ತೆಹಚ್ಚಲು ಪೊಲೀಸರು ಹಾಗೂ ಅಗ್ನಿಶಾಮಕದಳ ಶೋಧ ಮುಂದುವರಿಸುತ್ತಿದೆ. ವಿಷಯ ತಿಳಿದು ಸಂಬಂಧಿಕರು ತೃಶೂರಿಗೆ ತೆರಳಿದ್ದಾರೆ. ನಿನ್ನೆ ಬೆಳಿಗ್ಗೆ 10.45ರ ವೇಳೆ ಘಟನೆ ನಡೆದಿದೆ. ತಿರು ವನಂತಪುರದಿಂದ ತೃಶೂರಿಗೆ ತೆರಳುತ್ತಿದ್ದ ವೇನಾಡ್ ಎಕ್ಸ್ಪ್ರೆಸ್ನಲ್ಲಿ ಅಚ್ಯುತಾನಂದ ಶೆಣೈ ಪ್ರಯಾಣಿಸುತ್ತಿ ದ್ದರು. ಇವರು …
Read more “ಬದಿಯಡ್ಕ ನಿವಾಸಿ ರೈಲು ಪ್ರಯಾಣ ಮಧ್ಯೆ ಹೊಳೆಗೆ ಬಿದ್ದು ನಾಪತ್ತೆ”





ಕಾಸರಗೋಡು: ತಂದೆ ಹಾಗೂ ಪ್ಲಸ್ಟು ವಿದ್ಯಾರ್ಥಿನಿಯಾದ ಪುತ್ರಿ ಬಾಡಿಗೆ ಮನೆಯಲ್ಲಿ ನೇಣುಬಿಗಿದು ಸಾವಿಗೀಡಾದ ಘಟನೆಯಲ್ಲಿ ನಿಗೂಢತೆ ಮುಂದುವರಿದಿದೆ. ತಂದೆ ಹಾಗೂ ಮಗಳು ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿಲ್ಲ. ಈ ಘಟನೆಯಿಂದ ನಾಡಿನಲ್ಲಿ ಶೋಕಸಾಗರ ಸೃಷ್ಟಿಯಾಗಿದೆ.

ಪುತ್ತಿಗೆ: ಬಾಡೂರಿನಲ್ಲಿ ಮಧ್ಯವಯಸ್ಕನೋರ್ವ ಅಂಗಡಿ ವರಾಂಡದಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಂಗಡಿಮೊಗರು ದೇಲಂಪಾಡಿಯ ವಿಠಲ ಆಳ್ವ (50) ಮೃತ ವ್ಯಕ್ತಿ ಯಾಗಿದ್ದಾರೆ. ನಿನ್ನೆ ಅಪರಾಹ್ನ ಬಾಡೂರಿನ ಉಪೇಕ್ಷಿತ ಕಟ್ಟಡ ಪರಿಸರದಲ್ಲಿ ದುರ್ನಾತ ಬೀರುತ್ತಿದ್ದ ಹಿನ್ನೆಲೆಯಲ್ಲಿ

ಕುಂಬಳೆ: ವಿದ್ಯಾರ್ಥಿ ನಾಪತ್ತೆ ಯಾದ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಪುತ್ತಿಗೆ ಮುಹಿಮ್ಮತ್ ನಗರದಲ್ಲಿರುವ ಮುಹಿ ಮ್ಮತ್ ಮುಸ್ಲಿಮಿನ್ ಎಜ್ಯುಕೇಶನ್ ಸೆಂಟರ್ನಲ್ಲಿ ಕಲಿಯುತ್ತಿರುವ ಕೂಡ್ಲು ಎರಿಯಾಲ್ ಬ್ಲಾರ್ಕೋಡ್ ಹೌಸ್ನ ಮೊಯ್ದೀನ್ ಎಂಬವರ ಪುತ್ರ

ಕಾಸರಗೋಡು: ಪೋಕ್ಸೋ ಪ್ರಕರಣಗಳಲ್ಲಿ ಆರೋಪಿಗಳಾದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ನಿವಾಸಿಗಳಾದ ರಿಸ್ವಾನ್ (೨೩), ಮುಹಮ್ಮದ್ ಸ್ವಾದ್(19) ಎಂಬಿವರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. 14 ಹಾಗೂ 19ರ ಹರೆಯದ ಇಬ್ಬರು ಬಾಲಕಿಯರಿಗೆ ಕಿರುಕುಳ ನೀಡಿದ

ಕಾಸರಗೋಡು: ತಂದೆ ಹಾಗೂ ಪ್ಲಸ್ಟು ವಿದ್ಯಾರ್ಥಿನಿಯಾದ ಪುತ್ರಿ ಬಾಡಿಗೆ ಮನೆಯಲ್ಲಿ ನೇಣುಬಿಗಿದು ಸಾವಿಗೀಡಾದ ಘಟನೆಯಲ್ಲಿ ನಿಗೂಢತೆ ಮುಂದುವರಿದಿದೆ. ತಂದೆ ಹಾಗೂ ಮಗಳು ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿಲ್ಲ. ಈ ಘಟನೆಯಿಂದ ನಾಡಿನಲ್ಲಿ ಶೋಕಸಾಗರ ಸೃಷ್ಟಿಯಾಗಿದೆ.

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page