
ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಟೋಲ್ ಪ್ಲಾಜಾದಲ್ಲಿ ವಾಹನ ಗಳಿಂದ ಟೋಲ್ ಸಂಗ್ರಹ ಮುಂದುವರಿ ಯುತ್ತಿರುವ ಹಿನ್ನೆಲೆಯಲ್ಲಿ ಟೋಲ್ ಪ್ಲಾಜಾ ಮುಚ್ಚುಗಡೆಗೊಳಿಸುವವರೆಗೆ ಚಳವಳಿ ಮುಂದುವರಿಸಲು ಕ್ರಿಯಾಸಮಿತಿ ನಿರ್ಧರಿಸಿದೆ. ಇದರಂತೆ ಗಣರಾಜ್ಯೋತ್ಸವ ದಿನದಂದು ಜಿಲ್ಲೆಯ ಎಲ್ಲಾ ಮಹಿಳಾ ಸಂಘಟನೆಗಳು ಹಾಗೂ ಒಕ್ಕೂಟಗಳನ್ನು ಸೇರಿಸಿಕೊಂಡು ಟೋಲ್ ಪ್ಲಾಜಾಕ್ಕೆ ಮಹಿಳಾಮಾರ್ಚ್ ನಡೆಸಲಾಗುವುದು. ಇದರ ಜತೆಗೆ ಕಾನೂನು ಹೋರಾಟವನ್ನು ತೀವ್ರಗೊಳಿಸಲು ಕ್ರಿಯಾ ಸಮಿತಿ ಸಭೆ ನಿರ್ಧರಿಸಿದೆ. ವಿ.ಪಿ. ಅಬ್ದುಲ್ ಖಾದರ್ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಿ.ಎ. ಸುಬೈರ್, ಅಶ್ರಫ್ ಕಾರ್ಳೆ, ಅಸೀಸ್ ಕಳತ್ತೂರು, …
Read more “ಗಣರಾಜ್ಯೋತ್ಸವದಂದು ಕುಂಬಳೆ ಟೋಲ್ ಪ್ಲಾಜಾಕ್ಕೆ ಮಹಿಳಾ ಮಾರ್ಚ್”
ಕಾಸರಗೋಡು: ಹನಿಟ್ರಾಪ್ನಲ್ಲಿ ಸಿಲುಕಿಸಿ ಯುವಕನಿಂದ ಹಣ ಎಗರಿಸಲೆತ್ನಿಸಿರುವುದಾಗಿ ಆರೋಪಿಸಿ ನೀಡಲಾದ ದೂರಿನಂತೆ ಯುವತಿ ಸೇರಿದಂತೆ ಮೂವರ ವಿರುದ್ಧ ಚಕ್ಕರಕಲ್ ಪೊಲೀಸರು ಪ್ರಕರಣ ದಾಖಲಿಸಿ ಅವರನ್ನು ಬಂಧಿಸಿದ್ದಾರೆ. ಹೊಸದುರ್ಗ ನಿವಾಸಿಗಳಾದ ೧೭ರ ಹರೆಯದ ಯುವತಿ, ಇಬ್ರಾಹಿಂ ಸಜ್ಮಲ್ ಅರ್ಶಾದ್ (28), ಮೈಮೂನಾ (51) ಮತ್ತು ಎ.ಕೆ. ಅಬ್ದುಲ್ ಕಲಾಂ (52) ಬಂಧಿತ ಆರೋಪಿಗಳು. ಮೊಬೈಲ್ ಆಪ್ ಮೂಲಕ ಪರಿಚಯಗೊಂಡ ಚಕ್ಕರಕಲ್ ಕೊಯ್ಯೋಡು ನಿವಾಸಿಯಾಗಿರುವ ಯುವಕನೋರ್ವ ನೀಡಿದ ದೂರಿನಂತೆ ಪೊಲೀಸರು ಈ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೊಬೈಲ್ ಆಪ್ ಮೂಲಕ ಪರಿಚಯಗೊಂಡ …
Read more “ಹನಿ ಟ್ರಾಪ್ನಲ್ಲಿ ಸಿಲುಕಿಸಿ ಯುವಕನಿಂದ ಹಣ ಎಗರಿಸಲೆತ್ನ: ಯುವತಿ ಸೇರಿ ನಾಲ್ವರ ಸೆರೆ”

ಕುಂಬಳೆ: ನಿನ್ನೆ ಸಂಜೆ ಬೀಸಿದ ಬಲವಾದ ಗಾಳಿ ಮಳೆಗೆ ವಿವಿಧೆಡೆಗಳಲ್ಲಿ ವ್ಯಾಪಕ ನಾಶನಷ್ಟ ಉಂಟಾಗಿದೆ. ಕುಂಬಳೆಯಲ್ಲಿ ಎರಡು ಮನೆಗಳ ಮೇಲೆ ಮರಗಳು ಬಿದ್ದು ವ್ಯಾಪಕ ಹಾನಿ ಸಂಭವಿಸಿದೆ. ಕುಂಬಳೆ ಪಂಚಾಯತ್ನ 12ನೇ ವಾರ್ಡ್ ಕೋಟೆಕ್ಕಾರ್ನಲ್ಲಿ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಕಾಸರಗೋಡು: ಕಾಸರಗೋಡು ಹೊಸ ಬಸ್ ನಿಲ್ದಾಣದಲ್ಲಿ ಯುವಕರು ಗುಂಪುಸೇರಿ ಘರ್ಷಣೆಯಲ್ಲಿ ತೊಡಗಿದ ಘಟನೆ ನಡೆದಿದೆ. ಮಾಹಿತಿ ತಿಳಿದು ತಲುಪಿದ ಟೌನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪಿ. ನಳಿನಾಕ್ಷನ್ರ ನೇತೃತ್ವದಲ್ಲಿ ಪೊಲೀಸ್ ತಂಡ ಮೂರು ಮಂದಿಯನ್ನು

ಬದಿಯಡ್ಕ: ಶೇಣಿ ಏಳ್ಕಾನದಲ್ಲಿ ಎರಡೂವರೆ ಲಕ್ಷ ರೂಪಾಯಿ ಮೌಲ್ಯದ ರಬ್ಬರ್ ಶೀಟ್ ಯಂತ್ರ ಕಳವಿಗೀಡಾಗಿದೆ. ಜೂನ್ 22ರಿಂದ ೨೮ರ ಮಧ್ಯೆ ಕಳವು ನಡೆದಿರುವುದಾಗಿ ಕಂಪೆನಿಯ ಮಾಲಕ ಕನ್ನಾಟಿಕಾನದ ಸೋಜನ್ ಜೋರ್ಜ್ ಬದಿಯಡ್ಕ ಪೊಲೀಸರಿಗೆ ನೀಡಿದ

ಕುಂಬಳೆ: ನಿನ್ನೆ ಸಂಜೆ ಬೀಸಿದ ಬಲವಾದ ಗಾಳಿ ಮಳೆಗೆ ವಿವಿಧೆಡೆಗಳಲ್ಲಿ ವ್ಯಾಪಕ ನಾಶನಷ್ಟ ಉಂಟಾಗಿದೆ. ಕುಂಬಳೆಯಲ್ಲಿ ಎರಡು ಮನೆಗಳ ಮೇಲೆ ಮರಗಳು ಬಿದ್ದು ವ್ಯಾಪಕ ಹಾನಿ ಸಂಭವಿಸಿದೆ. ಕುಂಬಳೆ ಪಂಚಾಯತ್ನ 12ನೇ ವಾರ್ಡ್ ಕೋಟೆಕ್ಕಾರ್ನಲ್ಲಿ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page