
ಪೈವಳಿಕೆ: ಪೈವಳಿಕೆ ಪಂಚಾಯತ್ನಲ್ಲಿ ಯುಡಿಎಫ್ ಅಧಿಕಾರಕ್ಕೇರಿದ್ದು, ಅಧ್ಯಕ್ಷರಾಗಿ 20ನೇ ವಾರ್ಡಿನ ಮುಸ್ಲಿಂಲೀಗ್ ಸದಸ್ಯೆ ಬದ್ರುನ್ನೀಸ ಸಲೀಮ್ ಹಾಗೂ ಉಪಾಧ್ಯಾಕ್ಷರಾಗಿ 9ನೇ ವಾರ್ಡ್ನ ಕಾಂಗ್ರೆಸ್ ಸದಸ್ಯ ರಾಘವೇಂದ್ರ ಭಟ್ ಆಯ್ಕೆಗೊಂಡಿದ್ದಾರೆ. ಪಂಚಾಯತ್ ಒಟ್ಟು 21 ವಾರ್ಡ್ಗಳನ್ನು ಹೊಂದಿದೆ. ಯುಡಿಎಫ್-9, ಬಿಜೆಪಿ-5, ಎಡರಂಗ-6, ಸ್ವತಂತ್ರ-1 ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ. ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಾಕ್ಷರ ಚುನಾವಣೆಯಲ್ಲಿ ಬದ್ರುನ್ನೀಸ ಸಲೀಮ್ರಿಗೆ ಹಾಗೂ ರಾಘವೇಂದ್ರ ಭಟ್ರಿಗೆ ತಲಾ 9 ಮತಗಳು, ಬಿಜೆಪಿಯಿಂದ ಅಧ್ಯಕ್ಷರ ಸ್ಥಾನಕ್ಕೆ ಸ್ಪರ್ಧಿಸಿದ ಸುಮನ.ಜಿ ಭಟ್ ಹಾಗೂ ಉಪಾಧ್ಯಾಕ್ಷರ ಸ್ಥಾನಕ್ಕೆ ಸ್ಪರ್ಧಿಸಿದ …
Read more “ಪೈವಳಿಕೆ, ಮೀಂಜ ಪಂಚಾಯತ್ನಲ್ಲಿ ಯುಡಿಎಫ್ ಅಧಿಕಾರಕ್ಕೆ: ಆಡಳಿತ ಸಮಿತಿ ಅಧಿಕಾರ ಸ್ವೀಕಾರ”
ಕಾಸರಗೋಡು: ಜಿಲ್ಲೆಯ ಒಟ್ಟು 38 ಗ್ರಾಮ ಪಂಚಾಯತ್ಗಳ ಪೈಕಿ 37ರಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಶನಿವಾರ ನಡೆದಿದೆ. ಇದರಲ್ಲಿ 18 ಪಂಚಾಯತ್ಗಳಲ್ಲಿ ಯುಡಿಎಫ್, 14ರಲ್ಲಿ ಎಲ್ಡಿಎಫ್, ೫ರಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ. ಯುಡಿಎಫ್ನಲ್ಲಿ 12 ಪಂಚಾಯತ್ಗಳಲ್ಲಿ ಅಧ್ಯಕ್ಷ ಸ್ಥಾನ ಮುಸ್ಲಿಂ ಲೀಗ್ಗೆ, 5 ಪಂ.ಗಳಲ್ಲಿ ಕಾಂಗ್ರೆಸ್ಗೆ ಲಭಿಸಿದೆ. ಇದೇ ವೇಳೆ ಯುಡಿಎಫ್ಗೆ ಬಹುಮತವುಳ್ಳ ದೇಲಂಪಾಡಿ ಪಂಚಾಯತ್ನಲ್ಲಿ ಸಿಪಿಎಂ ಬಂಡುಕೋರ ನೇತಾರ ಎ. ಮುಸ್ತಫ ಹಾಜಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಎಲ್ಡಿಎಫ್ಗೆ ಅಧಿಕಾರ ಲಭಿಸಿದ 14 ಪಂಚಾಯತ್ಗಳಲ್ಲೂ ಅಧ್ಯಕ್ಷ ಸ್ಥಾನ …
Read more “ಜಿಲ್ಲೆಯ 18 ಪಂಚಾಯತ್ಗಳಲ್ಲಿ ಯುಡಿಎಫ್, 14ರಲ್ಲಿ ಎಲ್ಡಿಎಫ್, 5ರಲ್ಲಿ ಬಿಜೆಪಿ”

ಕುಂಬಳೆ: ಪೆಟ್ರೋಲ್ ಬಂಕ್ನಲ್ಲಿ ಬೈಕ್ ರೈಸ್ ಮಾಡಿದನ್ನು ಪ್ರಶ್ನಿಸಿದ ಇಬ್ಬರ ವಿರುದ್ಧ ಹಲ್ಲೆ ನಡೆಸಿ, ಹೆಲ್ಮೆಟ್ ನಿಂದ ಬಂಕ್ನ ಕಚೇರಿಯ ಗಾಜು ಒಡೆದು 5000 ರೂ. ನಷ್ಟ ಉಂಟುಮಾ ಡಿದ ದೂರಿನಂತೆ ಕುಂಬಳೆ ಪೊಲೀಸರು

ಕುಂಬಳೆ: ಅನಂತಪುರ ಉದ್ದಿಮೆ ಪಾರ್ಕ್ನ ಫ್ಯಾಕ್ಟರಿಗಳಿಂದ ಹೊರ ಸೂಸುವ ದುರ್ನಾತಕ್ಕೆ ಪರಿಹಾರ ಕಾಣಲು ತುರ್ತು ಕ್ರಮ ಕೈಗೊಳ್ಳಬೇಕು, ಜನರ ಜೀವ ಹಾಗೂ ಸೊತ್ತಿಗೆ ಬೆದರಿಕೆಯಾಗುವ ಕೈಗಾರಿ ಕೆಗಳನ್ನು ಮುಚ್ಚುಗಡೆಗೊಳಿಸ ಬೇಕೆಂದು ಒತ್ತಾಯಿಸಿ ಇಂದು ಬೆಳಿಗ್ಗೆ

ಕಾಸರಗೋಡು: ಮಾದಕದ್ರವ್ಯದ ಬೇಟೆಗಾಗಿ ಪೊಲೀಸರು ರಾಜ್ಯಾದ್ಯಂತ ಆರಂಭಿಸಿರುವ ಆಪರೇಶನ್ ತೂಫಾನ್ ಕಾರ್ಯಾಚರಣೆಯಂತೆ ಕಾಸರಗೋಡು ಪೊಲೀಸರು ನಿನ್ನೆ ರಾತ್ರಿ ನಗರದ ಪಳ್ಳಂನ ಮನೆಯೊಂದಕ್ಕೆ ನಡೆಸಿದ ದಾಳಿಯಲ್ಲಿ ಮಾದಕವಸ್ತುವಾದ ೪೭ ಗ್ರಾಂ ಎಂಡಿಎಂಎ ಪತ್ತೆಹಚ್ಚಿ ವಶಪಡಿಸಿಕೊಂ ಡಿದ್ದಾರೆ.

ಕುಂಬಳೆ: ಇಂದು ಮುಂಜಾನೆ ಸುರಿದ ಮಳೆಗೆ ಮನೆಯೊಂದರ ಅಡಿಪಾಯಕ್ಕೆ ಹೊಂದಿಕೊಂಡಿರುವ ಗೋಡೆ ಕುಸಿದು ಬಿದ್ದಿದೆ. ಇದರಿಂದ ಮನೆ ಅಪಾಯಭೀತಿಯನ್ನು ಎದುರಿಸುತ್ತಿದ್ದು ಕುಟುಂಬ ಆತಂಕಕ್ಕೀಡಾಗಿದೆ. ಕುಂಬಳೆ ಕಂಚಿಕಟ್ಟೆ ದುರ್ಗಾಂಬ ರಸ್ತೆಯ ನಿವಾಸಿ ಹಾವು ಹಿಡಿತಗಾರ ಸುರೇಶ್

ಕುಂಬಳೆ: ಪೆಟ್ರೋಲ್ ಬಂಕ್ನಲ್ಲಿ ಬೈಕ್ ರೈಸ್ ಮಾಡಿದನ್ನು ಪ್ರಶ್ನಿಸಿದ ಇಬ್ಬರ ವಿರುದ್ಧ ಹಲ್ಲೆ ನಡೆಸಿ, ಹೆಲ್ಮೆಟ್ ನಿಂದ ಬಂಕ್ನ ಕಚೇರಿಯ ಗಾಜು ಒಡೆದು 5000 ರೂ. ನಷ್ಟ ಉಂಟುಮಾ ಡಿದ ದೂರಿನಂತೆ ಕುಂಬಳೆ ಪೊಲೀಸರು

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page