
ಕುಂಬಳೆ: ಕುಂಬಳೆ ಗ್ರಾಮ ಪಂಚಾಯತ್ನ 17ನೇ ವಾರ್ಡ್ ಕೊಯಿಪ್ಪಾಡಿ ಕಡಪ್ಪುರದಲ್ಲಿ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿ ವಿಕ್ರಂ ಪೈಯವರು ಗೆಲುವು ಸಾಧಿಸುವುದು ಖಚಿತವೆಂದು ಪಕ್ಷದ ನೇತಾರರು ಹಾ ಗೂ ಕಾರ್ಯಕರ್ತರು ಹೇಳುತ್ತಿದ್ದಾರೆ. ಕುಂಬಳೆಯ ಪ್ರಮುಖ ಉದ್ಯಮಿ ಯಾಗಿರುವ ವಿಕ್ರಂ ಪೈಯವರು ಪ್ರಾಮಾಣಿಕತೆಯುಳ್ಳ ಸಾಮಾಜಿಕ ಕಾರ್ಯಕರ್ತನಾಗಿದ್ದಾರೆ. ಈಗಾಗಲೇ ವಾರ್ಡ್ನ ಮತದಾರರನ್ನು ಭೇಟಿ ಯಾಗಿ ಮತಯಾಚಿಸಿರುವ ವಿಕ್ರಂ ಪೈಯವರು ತಾನು ಈ ವಾರ್ಡ್ನಲ್ಲಿ ಗೆಲುವು ಸಾಧಿಸಿದರೆ ಈ ನಾಡನ್ನು ಅಭಿವೃದ್ಧಿಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಪಂಚಾಯತ್ನಲ್ಲಿ ಆಡಳಿತ ನಡೆಸಿದ ಐಕ್ಯರಂಗ ಹಾಗೂ ರಾಜ್ಯಸರಕಾರ …
Read more “ಕುಂಬಳೆ ಪಂ. 17ನೇ ವಾರ್ಡ್ನಲ್ಲಿ ವಿಕ್ರಂ ಪೈಯವರ ಗೆಲುವು ಖಚಿತ-ಬಿಜೆಪಿ”
ಕಾಸರಗೋಡು: ಕೇರಳದಲ್ಲಿ ಎಡ-ಬಲ ಒಕ್ಕೂಟಗಳು ಮತ ಬ್ಯಾಂಕ್ ಉದ್ದೇಶ ಇರಿಸಿ ಯೋಜನೆಗಳನ್ನು ಜ್ಯಾರಿ ಗೊಳಿಸುವಾಗ ಯಾವುದೇ ತಾರತಮ್ಯ ವಿಲ್ಲದ ಆಡಳಿತವನ್ನು ನರೇಂದ್ರ ಮೋದಿ ಸರಕಾರ ನಡೆಸುತ್ತಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ನುಡಿದರು. ಜಿಲ್ಲಾ ಪಂಚಾಯತ್ ಸಿವಿಲ್ ಸ್ಟೇಷನ್ ವಾರ್ಡ್ಗಳ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಿವಿಲ್ ಸ್ಟೇಷನ್ ವಾರ್ಡ್ನಲ್ಲಿ ಮುಸ್ಲಿಂ ಲೀಗ್ನ ಪ್ರತಿನಿಧಿ ಹಲವು ಕಾಲಗಳಿಂದ ಗೆದ್ದುಬರುತ್ತಿದ್ದು ಕಾಸರಗೋಡು ಜಿಲ್ಲೆ ರೂಪೀಕರಣಗೊಂಡ ಸಮಯದಲ್ಲಿ ಇಲ್ಲಿನ ಜನರು ಒಡ್ಡಿದ ಬೇಡಿಕೆಗಳು ಈಗಲೂ ಕೂಡಾ ಪರಿಹರಿಸಲ್ಪಡದೆ …
Read more “ಮೋದಿ ಸರಕಾರದ ಆಡಳಿತದಲ್ಲಿ ತಾರತಮ್ಯವಿಲ್ಲ- ಎಂ.ಎಲ್. ಅಶ್ವಿನಿ”





ಮಂಜೇಶ್ವರ: ಹೊಸಂಗಡಿ ಬಳಿಯ ಅಂಗಡಿಪದವು ನಿವಾಸಿ, ಮಂಜೇಶ್ವರ ಪಂಚಾಯತ್ ನಿವೃತ್ತ ಕಾರ್ಯದರ್ಶಿ ಮಹಾಬಲ ಭಟ್ (85) ಶನಿವಾರ ಮಧ್ಯಾಹ್ನ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಇವರು ಬದಿಯಡ್ಕ, ಪುತ್ತಿಗೆ ಸಹಿತ ವಿವಿಧ ಪಂಚಾಯತ್ಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ

ನೀರ್ಚಾಲು: ಕುಂಟಿಕ್ಕಾನ ಉರುಳಿತ್ತಡ್ಕ ನಿವಾಸಿ ದಿ| ಸುಂದರ ಎಂಬವರ ಪುತ್ರ ರಾಮ ಕೆ. (56) ನಿಧನ ಹೊಂದಿದರು. ಕೂಲಿ ಕಾರ್ಮಿಕ ನಾಗಿದ್ದ ಇವರು 3 ವರ್ಷಗಳಿಂದ ಅಸೌಖ್ಯ ಬಾಧಿಸಿ ಚಿಕಿತ್ಸೆಯಲ್ಲಿದ್ದರು. ಮೃತರು ತಾಯಿ ದೇವಕಿ,

ಪಾಲಕ್ಕಾಡ್: 25ರ ಹರೆಯದ ಸೇಲಂ ನಿವಾಸಿ ಬಾಡಿಗೆ ಮನೆಯಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಆತೂರು ಪೋತನಾಯಕನ್ ಪಾಳಯಂ ಪುದುಕೋತ್ತಂಪಡಿ ನಿವಾಸಿ ಕೃಷ್ಣವೇಣಿಯ ಮೃತದೇಹ ಈ ರೀತಿಯಲ್ಲಿ ಪತ್ತೆಯಾಗಿದೆ. ತೆನ್ನಾಡಿ ಬಜಾರ್ ವಿವೇಕಾನಂದ

ಪುತ್ತಿಗೆ: ಮುಹಿಮ್ಮಾತುಲ್ ಇಸ್ಲಾಮಿನ್ ಎಜ್ಯುಕೇಶನ್ ಸೆಂಟರ್ನ ವಾರ್ಷಿಕ ಕೌನ್ಸಿಲ್ ಸಮಾಪ್ತಿಗೊಂಡಿತು. ಕಲ್ಲಿಕೋಟೆ ಮರ್ಕ್ಸಿಲ್ ಅಧ್ಯಕ್ಷ ಕಾಂತಾಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸಿದ್ದು, ಮರ್ಕ್ಸ್ ಡೈರೆಕ್ಟರ್ ಜನರಲ್ ಸಿ. ಮುಹಮ್ಮದ್ ಫೈಸಿ ಉದ್ಘಾಟಿಸಿದರು. ಬಿ.ಎಸ್.

ಮಂಜೇಶ್ವರ: ಹೊಸಂಗಡಿ ಬಳಿಯ ಅಂಗಡಿಪದವು ನಿವಾಸಿ, ಮಂಜೇಶ್ವರ ಪಂಚಾಯತ್ ನಿವೃತ್ತ ಕಾರ್ಯದರ್ಶಿ ಮಹಾಬಲ ಭಟ್ (85) ಶನಿವಾರ ಮಧ್ಯಾಹ್ನ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಇವರು ಬದಿಯಡ್ಕ, ಪುತ್ತಿಗೆ ಸಹಿತ ವಿವಿಧ ಪಂಚಾಯತ್ಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ

ತಿರುವನಂತಪುರ: ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಷಯದ ಬಗ್ಗೆ ಕಾಂಗ್ರೆಸ್ ಶಾಸಕರ ಅಭಿಪ್ರಾಯಗಳನ್ನೊಳಗೊಂಡ ವರದಿಯನ್ನು ಕಾಂಗ್ರೆಸ್ ಕೇಂದ್ರ ಸಮಿತಿಯ ವೀಕ್ಷಕರಾದ ಅಜಯ್ ಮಾಖಾನ್ ಮತ್ತು ಮುಕುಲ್ ವಾಸ್ನಿಕ್ ಇಂದು ಕಾಂಗ್ರೆಸ್ ಹೈಕಮಾಂಡ್ಗೆ ಸಲ್ಲಿಸುವರು. ಈ ವರದಿಯನ್ನು

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page