
ಕೊಚ್ಚಿ: ಇಡಪ್ಪಳ್ಳಿಯಲ್ಲಿನ ನಿವೃತ್ತ ಅಧ್ಯಾಪಿಕೆಯ ಸಾವು ಕೊಲೆ ಕೃತ್ಯವೆಂದು ಶಂಕಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪೋನೇಕರ ನಿವಾಸಿ ವನಜ (70) ಸಾವಿಗೀಡಾದ ಮಹಿಳೆ. ಶುಕ್ರವಾರ ರಾತ್ರಿ ವನಜ ನಿಗೂಢವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ದೇಹದಲ್ಲಿ ಗಾಯಗಳಿತ್ತೆನ್ನಲಾಗಿದೆ. ಮಲಗುವ ಕೊಠಡಿಯಲ್ಲಿ ರಕ್ತ ಕಂಡುಬಂದಿದೆ. ಮೃತದೇಹದ ಸಮೀಪದಲ್ಲೇ ಒಂದು ಕತ್ತಿಯನ್ನು ಕೂಡಾ ಪತ್ತೆಹಚ್ಚಲಾಗಿದೆ. ಪ್ರಾಥಮಿಕ ತಪಾಸಣೆಯಲ್ಲಿ ಕೊಲೆಕೃತ್ಯ ವೆಂದು ಶಂಕಿಸುತ್ತಿರುವುದಾಗಿ ಎಳಮಕ್ಕರ ಪೊಲೀಸರು ತಿಳಿಸಿದ್ದಾರೆ. ಶ್ವಾನದಳ ರಾತ್ರಿಯೇ ಸ್ಥಳಕ್ಕೆ ತಲುಪಿದೆ. ಸಮೀಪದ ಸಿಸಿ ಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಘಟನೆ ನಡೆಯು …
Read more “70ರ ವೃದ್ದೆ ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ: ಕೊಲೆ ಶಂಕೆ”
ಕಾಸರಗೋಡು: ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಕಂಡುಬರುವ ಸಮಸ್ಯೆಗಳನ್ನು ಪರಿಹರಿಸಲು ಮಹಿಳಾ ಆಯೋಗದ ನೇತೃತ್ವದಲ್ಲಿ ಯೋಜನೆ ಗಳನ್ನು ಆವಿಷ್ಕರಿಸಲಾಗುವುದೆಂದು ಕೇರಳ ಮಹಿಳಾ ಆಯೋಗದ ಸದಸ್ಯೆ ನ್ಯಾಯವಾದಿ ಪಿ. ಕುಂಞಾಯಿಷ ನುಡಿ ದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅದಾಲತ್ನಲ್ಲಿ ದೂರು ಆಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾ ಡುತ್ತಿದ್ದರು. ಇದರ ಮುಂಚಿತವಾಗಿ ಸಮಸ್ಯೆಗಳನ್ನು ತಿಳಿದು ನಿರ್ದೇಶಗಳನ್ನು ಸಮರ್ಪಿಸುವುದಕ್ಕಾಗಿ ಜನವರಿಯಿಂದ ವಿಚಾರಗೋಷ್ಠಿಗಳನ್ನು ಆರಂಭಿಸುವು ದಾಗಿಯೂ ಅವರು ನುಡಿದರು. ಮಹಿಳೆಯರ ವಿರುದ್ಧವಿರುವ ಆಕ್ರಮಣವನ್ನು ತಡೆಯುವುದಕ್ಕೆ ಪ್ರಯಾಣ ವೇಳೆಗಳಲ್ಲಿ, …





ಕುಂಬಳೆ: ಕಾಞಂಗಾಡ್ ಮಾಣಿ ಕ್ಕೋತ್ ಕೊಳವಯಲ್ ನಿವಾಸಿ ಯನ್ನು ಅಪಹರಣಗೈದ ಪ್ರಕರಣದಲ್ಲಿ ಆರೋಪಿಯಾದ ಯುವಕನನ್ನು ಸೆರೆಹಿಡಿಯಲು ತಲುಪಿದ ಪೊಲೀಸರ ಮೇಲೆ ಹಲ್ಲೆಗೈದ ಘಟನೆ ನಡೆದಿದೆ. ಇದರಿಂದ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಈ ಪೈಕಿ ಓರ್ವನ

ಆಲಪ್ಪುಳ: ಹೊಟ್ಟೆನೋವು ಚಿಕಿತ್ಸೆಗಾಗಿ ಆಸ್ಪತ್ರೆಗೆ ತಲುಪಿದ ವಿದ್ಯಾರ್ಥಿನಿ ಅಲ್ಲಿನ ಶೌಚಾಲ ಯದಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಹರಿಪ್ಪಾಡ್ ಸರಕಾರಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ 1 ಗಂಟೆಗೆ ಈ ಘಟನೆ ನಡೆದಿದೆ. ಹೆರಿಗೆಯಾದ ಕೂಡಲೇ ಮಗುವನ್ನು

ತಿರುವನಂತಪುರ: ಶಬರಿಮಲೆ ದೇಗುಲಕ್ಕೆ ಪರಂಪರಾಗತ ಆಚಾರಗಳನ್ನು ಉಲ್ಲಂಘಿಸಿ ಯುವತಿಯರಿಗೆ ಈ ಹಿಂದಿನ ಎಡರಂಗ ಸರಕಾರ ನೀಡಿದ ಪ್ರವೇಶಾನುಮತಿಯನ್ನು ಪ್ರತಿಭಟಿಸಿ ನಡೆದ ಹೋರಾಟಗಳಿಗೆ ಸಂಬಂಧಿಸಿ ಪೊಲೀಸರು ದಾಖಲಿಸಿಕೊಂಡಿರುವ ಪ್ರಕರಣಗಳ ಪೈಕಿ ಗಂಭೀರವಲ್ಲದ ಎಲ್ಲಾ ಪ್ರಕರಣಗಳನ್ನು ತೆಗೆದುಕೊ

ಕುಂಬಳೆ: ಇಲ್ಲಿನ ಕಂಚಿಕಟ್ಟೆ ಬಳಿಯ ನಿವಾಸಿಯೂ ಕಾಸರಗೋಡು ಹೊಸ ಬಸ್ ನಿಲ್ದಾಣದಲ್ಲಿ ಬಸ್ಗಳ ಟೈಂ ಕೀಪರ್ ಆಗಿದ್ದ ಚಂದ್ರಶೇಖರ ಭಂಡಾರಿ (63) ನಿದ್ದೆಯಲ್ಲೇ ಹೃದಯಾಘಾತದಿಂದ ನಿಧನ ಹೊಂದಿದರು. ನಿನ್ನೆ ರಾತ್ರಿ ಊಟಮಾಡಿದ ಬಳಿಕ ಮನೆಯವರೊಂದಿಗೆ

ಕುಂಬಳೆ: ಕಾಞಂಗಾಡ್ ಮಾಣಿ ಕ್ಕೋತ್ ಕೊಳವಯಲ್ ನಿವಾಸಿ ಯನ್ನು ಅಪಹರಣಗೈದ ಪ್ರಕರಣದಲ್ಲಿ ಆರೋಪಿಯಾದ ಯುವಕನನ್ನು ಸೆರೆಹಿಡಿಯಲು ತಲುಪಿದ ಪೊಲೀಸರ ಮೇಲೆ ಹಲ್ಲೆಗೈದ ಘಟನೆ ನಡೆದಿದೆ. ಇದರಿಂದ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಈ ಪೈಕಿ ಓರ್ವನ

ಆಲಪ್ಪುಳ: ಹೊಟ್ಟೆನೋವು ಚಿಕಿತ್ಸೆಗಾಗಿ ಆಸ್ಪತ್ರೆಗೆ ತಲುಪಿದ ವಿದ್ಯಾರ್ಥಿನಿ ಅಲ್ಲಿನ ಶೌಚಾಲ ಯದಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಹರಿಪ್ಪಾಡ್ ಸರಕಾರಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ 1 ಗಂಟೆಗೆ ಈ ಘಟನೆ ನಡೆದಿದೆ. ಹೆರಿಗೆಯಾದ ಕೂಡಲೇ ಮಗುವನ್ನು

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page