
ಕಾಸರಗೋಡು: ವಿಧಾನಸಭಾ ಚುನಾವಣೆಯ ಜಿಲ್ಲೆಯ 5 ಮಂಡಲಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಸಂಖ್ಯೆ ೩೨ಕ್ಕೆ ಸೀಮಿತಗೊಂಡಿದೆ. ನಿನ್ನೆ ನಾಮಪತ್ರ ಹಿಂತೆಗೆಯಲು ಕೊನೆಯ ದಿನವಾಗಿದ್ದು, ಆ ಬಳಿಕ ಸ್ಪರ್ಧಾಕಣದಲ್ಲಿ 32 ಮಂದಿ ಉಳಿದುಕೊಂಡಿದ್ದಾರೆ. ಅತ್ಯಂತ ಹೆಚ್ಚು ಮಂದಿ ಸ್ಪರ್ಧಾಕಣದಲ್ಲಿ ಇರುವುದು ಮಂಜೇಶ್ವರ ಮಂಡಲದಲ್ಲಾಗಿದೆ. ಇಲ್ಲಿ 11 ಮಂದಿ ಸ್ಪರ್ಧಾಳುಗಳಿದ್ದರೆ, ಕಾಞಂಗಾಡ್ ಮಂಡಲದಲ್ಲಿ ಅತ್ಯಂತ ಕಡಿಮೆ (4) ಸ್ಪರ್ಧಾಳುಗಳಿದ್ದಾರೆ. ಮಂಜೇಶ್ವರದಲ್ಲಿ ಮೂರು ಮಂದಿ ನಾಮಪತ್ರ ಹಿಂತೆಗೆದಿದ್ದಾರೆ. ಎಸ್ಡಿಪಿಐಯ ಅಭ್ಯರ್ಥಿ ಕೆ.ಎಂ. ಅಶ್ರಫ್, ಸ್ವತಂತ್ರ ಅಭ್ಯರ್ಥಿಗಳಾದ ಮುಹಮ್ಮದ್ ರಫೀಕ್, ಎನ್. ಕೇಶವ ನಾಯಕ್ …
Read more “ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ 32 ಮಂದಿ ಸ್ಪರ್ಧಾಕಣದಲ್ಲಿ”
ವಿದ್ಯಾನಗರ: ಊರಿನಲ್ಲಿ ಉಂಟಾಗಿರುವ ಧೂಳಿನ ಸಮಸ್ಯೆಗೆ ಮೋಕ್ಷ ಉಂಟಾಯಿತು. ಎಸ್ಪಿನಗರ- ಹಿದಾಯತ್ನಗರ- ಕೋಪ ರಸ್ತೆ ಡಾಮರೀಕರಣ ಆರಂಭಗೊಂಡಿತು. ನವೀಕರಣೆಗಾಗಿ ಅಗೆದು ಹಾಕಿದ್ದ ರಸ್ತೆಯ ಕಾಮಗಾರಿ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಧೂಳಿನ ಸಮಸ್ಯೆಯಿಂದ ಜನರಿಗೆ ತೊಂದರೆಯಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯೂ ಪ್ರಕಟಗೊಂಡಿತ್ತು. ಈ ಹಿನ್ನೆಲೆಯಲ್ಲಿ ಈಗ ಡಾಮರೀಕರಣದ ಕೆಲಸ ಆರಂಭಿಸಲಾಗಿದೆ. ವಾಹನಗಳು ಸಾಗುವಾಗ ಏಳುವ ಕಗ್ಗಲ್ಲಿನ ಹುಡಿಯ ಸಮಸ್ಯೆ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ವಾಸಿಸುತ್ತಿದ್ದವರಿಗೆ ಶ್ವಾಸ ಸಮಸ್ಯೆ, ಕಣ್ಣಿನ ಸಮಸ್ಯೆ, ರೋಗಾಣುಬಾಧೆ ಮೊದಲಾದ ಹಲವಾರು ಆರೋಗ್ಯ ಸಮಸ್ಯೆಗಳು ಕಂಡು …
Read more “ಎಸ್ಪಿನಗರ- ಹಿದಾಯತ್ನಗರ ರಸ್ತೆ ನವೀಕರಣೆ: ಧೂಳಿನ ಸಮಸ್ಯೆಗೆ ಪರಿಹಾರ ಡಾಮರೀಕರಣಕ್ಕೆ ಚಾಲನೆ”





ಹೊಸದುರ್ಗ: ಮಡಿಕೈ ಕಾಞಿರಪೊಯಿಲ್ ಕುಳಂ ಙಾಟ್ನಲ್ಲಿ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಘಟನೆ ನಡೆದಿದ್ದು, ಈ ದುರಂತದಲ್ಲಿ ಚಾಲಕ ಮೃv ಪಟ್ಟಿದ್ದಾರೆ. ಚಾಯೋಂ ನಿವಾಸಿ ಸಾದಿಕ್ (40) ಮೃತಪಟ್ಟ ಚಾಲಕನಾಗಿದ್ದಾರೆ.

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ರ ಕಾರನ್ನು ತಡೆದು ನಿಲ್ಲಿಸಿ ಅವರೊಂದಿಗೆ ಅನುಚಿತ ರೀತಿ ಯಲ್ಲಿ ವರ್ತಿಸಿದ ಕಾಂಗ್ರೆಸ್ ನೇತಾರ ನನ್ನು ತಿರುವನಂತಪುರ ಶ್ರೀಕಾರ್ಯಂ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ನ ತಿರುವನಂತಪುರ ಜಿಲ್ಲಾ ಸಮಿತಿ ಸದಸ್ಯ ಚೆಂದಿ

ಕಾಸರಗೋಡು: ಸ್ನೇಹಿತರ ಜತೆಗೆ ಕೆರೆಯಲ್ಲಿ ಸ್ನಾನಕ್ಕಿಳಿದ ವಲಸೆಕಾರ್ಮಿಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮೊಗ್ರಾಲ್ ಪುತ್ತೂರು ಬಳಿ ನಿನ್ನೆ ನಡೆದಿದೆ. ರಾಜಸ್ಥಾನ ಜೈಪುರ ಈದ್ರ ದಿಲ್ಲಿ ರಸ್ತೆ ಬಳಿಯ ಫರೀದ್ ಖಾನ್-ಝಹೀನಾ ದಂಪತಿ ಪುತ್ರ

ಅಡೂರು: ಎದೆನೋವು ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಖಾಸಗಿ ಕ್ಲಿನಿಕ್ಗೆ ತಲುಪಿದ ವ್ಯಕ್ತಿ ಕುಸಿದು ಬಿದ್ದ ಘಟನೆ ಅಡೂರಿನಲ್ಲಿ ಸಂಭವಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಮುಳ್ಳೇರಿಯದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಅಡೂರು ಮಂಡೆಬೆಟ್ಟು ನಿವಾಸಿ, ಕಟ್ಟಡ

ಹೊಸದುರ್ಗ: ಮಡಿಕೈ ಕಾಞಿರಪೊಯಿಲ್ ಕುಳಂ ಙಾಟ್ನಲ್ಲಿ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಘಟನೆ ನಡೆದಿದ್ದು, ಈ ದುರಂತದಲ್ಲಿ ಚಾಲಕ ಮೃv ಪಟ್ಟಿದ್ದಾರೆ. ಚಾಯೋಂ ನಿವಾಸಿ ಸಾದಿಕ್ (40) ಮೃತಪಟ್ಟ ಚಾಲಕನಾಗಿದ್ದಾರೆ.

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ರ ಕಾರನ್ನು ತಡೆದು ನಿಲ್ಲಿಸಿ ಅವರೊಂದಿಗೆ ಅನುಚಿತ ರೀತಿ ಯಲ್ಲಿ ವರ್ತಿಸಿದ ಕಾಂಗ್ರೆಸ್ ನೇತಾರ ನನ್ನು ತಿರುವನಂತಪುರ ಶ್ರೀಕಾರ್ಯಂ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ನ ತಿರುವನಂತಪುರ ಜಿಲ್ಲಾ ಸಮಿತಿ ಸದಸ್ಯ ಚೆಂದಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page