
ಉಪ್ಪಳ: ಎಂಡಿಎಂಎ ಸಾಗಿಸುತ್ತಿದ್ದ ಮೂವರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಒಂದು ಆಟೋ ರಿಕ್ಷಾ ಹಾಗೂ ಬುಲ್ಲೆಟ್ ಬೈಕ್ ವಶಪಡಿಸಲಾಗಿದೆ. ಮಂಜೇಶ್ವರ ಪೊಸೋಟ್ ಆದರ್ಶ್ನಗರ ಅನ್ಸೀನ ಮಂಜಿಲ್ನ ಅನ್ಸಾರ್ ಐ.ಬಿ (36), ಉದ್ಯಾವರ ಸೆಕೆಂಡ್ ರೈಲ್ವೇ ಗೇಟ್ ಬಳಿಯ ಮದೀನಾ ಮಂಜಿಲ್ನ ಸಿರಾಜುದ್ದೀನ್ (24), ಪಾವೂರು ಮಚ್ಚಂಪಾಡಿ ಪಳ್ಳ ಗುಡ್ಡೆ ಹೌಸ್ನ ಅಹಮ್ಮದ್ ಸೈಫುದ್ದೀನ್ (21) ಎಂಬಿವರು ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ. ಇವರ ಕೈಯಿಂದ 3.39 ಗ್ರಾಂ ಎಂಡಿಎಂಎ ವಶಪಡಿಸಲಾಗಿದೆ. ನಿನ್ನೆ ಸಂಜೆ 6.15ರ …
ಕಾಸರಗೋಡು: ಸುಟ್ಟು ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಮೂಲತಃ ಕಾವುಗೋಳಿ ನಿವಾಸಿ ಹಾಗೂ ಮಂಗಳೂರು ಪಾಂಡೇಶ್ವರ ಠಾಣೆಯಲ್ಲಿ ಎಎಸ್ಐ ಆಗಿರುವ ಹರಿಶ್ಚಂದ್ರ ಬೇರಿಕೆ (57) ನಿಧನಹೊಂದಿದರು. ಇವರು ವಾಸಿಸುವ ಮಂಗಳೂರು ಕೆಪಿಟಿ ವ್ಯಾಸನಗರ ಮನೆ ಬಳಿ ತರಗೆಲೆಗೆ ಬೆಂಕಿ ಹಚ್ಚಿದಾಗ ಅಕಸ್ಮಾತ್ ಬೆಂಕಿ ದೇಹಕ್ಕೆ ತಗಲಿ ಸುಟ್ಟು ಗಾಯಗೊಂಡಿದ್ದರು. ಡಿಸೆಂಬರ್ ೨೮ರಂದು ಘಟನೆ ನಡೆದಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ನಿನ್ನೆ ನಿಧನ ಸಂಭವಿಸಿದೆ. ಪಾಂಡೇಶ್ವರ ಠಾಣೆ, ಡಿವೈಎಸ್ಪಿ ಕಚೇರಿ, ಎಸಿಪಿ ಕಚೇರಿ, ಕರಾವಳಿ ಕಾವಲು ಪಡೆ, ಸಂಚಾರಪೂರ್ವ …
Read more “ಸುಟ್ಟು ಗಾಯಗೊಂಡಿದ್ದ ಕಾವುಗೋಳಿ ನಿವಾಸಿ ಎಎಸ್ಐ ಮಂಗಳೂರಿನಲ್ಲಿ ನಿಧನ”




ಪೈವಳಿಕೆ: ಪೈವಳಿಕೆ ಪಂಚಾ ಯತ್ನ ಅವೈಜ್ಞಾನಿಕ ತ್ಯಾಜ್ಯ ವಿಲೇ ವಾರಿ ಕ್ರಮದ ವಿರುದ್ಧ, ವಿಲೇವಾರಿ ಕೇಂದ್ರಗಳಲ್ಲಿ ತಿಂಗಳುಗಳಿAದ ಶೇಖರಣೆಗೊಂಡಿರುವ ತ್ಯಾಜ್ಯವನ್ನು ತುರ್ತಾಗಿ ತೆರವುಗೊಳಿಸಬೇಕು, ಮುಂಗಾರು ಪೂರ್ವ ಸ್ವಚ್ಛತಾ ಕಾರ್ಯಗಳಲ್ಲಿ ಅಧಿಕಾರಿಗಳು ತೋರಿದ ತೀವ್ರ ನಿರ್ಲಕ್ಷ್ಯವನ್ನು
ಕಣ್ಣೂರು: ಬೇಬಿ ಮೆಮೋರಿಯಲ್ ಹಾಸ್ಪಿಟಲ್ನ ಜನರಲ್ ಸರ್ಜರಿ ವಿಭಾಗದ ನೇತೃತ್ವದಲ್ಲಿ ಉಚಿತ ರೋಗ ನಿರ್ಣಯ ಶಿಬಿರ ನಡೆಸಲಾಗುವುದು. ಜೂನ್ ೨೮ರಂದು ಬೆಳಿಗ್ಗೆ 10ರಿಂದ 2 ಗಂಟೆವರೆಗೆ ಶಿಬಿರ ನಡೆಯಲಿದೆ. ಹರ್ನಿಯ, ಗುಧ ಸಂಬಂಧವಾದ ರೋಗಗಳು,

ಕಾಸರಗೋಡು: ಭಾರತೀಯ ರಾಜ್ಯ ಪೆನ್ಶನರ್ಸ್ ಮಹಾಸಂಘ್ (ಬಿಆರ್ಪಿಎಂಎಸ್) ಕಾಸರಗೋಡು ಜಿಲ್ಲಾ ಸಮ್ಮೇಳನ ಹಾಗೂ ಕುಟುಂಬ ಸಂಗಮ ಚಟ್ಟಂಚಾಲ್ ತೈರೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಸಂಘಟನೆಯ ರಾಜ್ಯಾಧ್ಯಕ್ಷ ಎಂ. ವಿಜಯ ಕುಮಾರ್ ಉದ್ಘಾಟಿಸಿದರು.

ಪೈವಳಿಕೆ: ಪೈವಳಿಕೆ ಪೇಟೆ ಸಹಿತ ಪರಿಸರ ಪ್ರದೇಶಗಳಲ್ಲಿ ಬೀದಿ ನಾಯಿಗಳ ಅಟ್ಟಹಾಸದಿಂದ ಸ್ಥಳೀ ಯರು ಭೀತಿಗೊಳಗಾಗಿದ್ದಾರೆ. ಪೇಟೆ ಯಲ್ಲಿ ನಾಯಿಗಳ ಹಿಂಡು ಅಲೆ ದಾಡುತ್ತಿರುವುದು ಪಾದಚಾರಿಗಳಲ್ಲಿ ತೀವ್ರ ಭೀತಿಗೆ ಕಾರಣವಾಗಿದೆ. ಅಲ್ಲದೆ ವಾಹನ ಸವಾರರನ್ನು
ಪೈವಳಿಕೆ: ಪೈವಳಿಕೆ ಪಂಚಾ ಯತ್ನ ಅವೈಜ್ಞಾನಿಕ ತ್ಯಾಜ್ಯ ವಿಲೇ ವಾರಿ ಕ್ರಮದ ವಿರುದ್ಧ, ವಿಲೇವಾರಿ ಕೇಂದ್ರಗಳಲ್ಲಿ ತಿಂಗಳುಗಳಿAದ ಶೇಖರಣೆಗೊಂಡಿರುವ ತ್ಯಾಜ್ಯವನ್ನು ತುರ್ತಾಗಿ ತೆರವುಗೊಳಿಸಬೇಕು, ಮುಂಗಾರು ಪೂರ್ವ ಸ್ವಚ್ಛತಾ ಕಾರ್ಯಗಳಲ್ಲಿ ಅಧಿಕಾರಿಗಳು ತೋರಿದ ತೀವ್ರ ನಿರ್ಲಕ್ಷ್ಯವನ್ನು

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ವಿರೋಧಪಕ್ಷ ನಾಯಕ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಕೊಚ್ಚಿಯಲ್ಲಿರುವ ಎನ್ಫೋರ್ಸ್ ಮೆಂಟ್ ಡೈರೆಕ್ಟರೇಟ್ (ಇ.ಡಿ) ಕಚೇರಿ ಮುಂದೆ ಇಂದು ಮತ್ತೆ ಹಾಜರಾಗಿದ್ದಾರೆ. ಈ ಪ್ರಕರಣಕ್ಕೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page