
ಕಾಸರಗೋಡು: ದೇಶದ ಉದ್ದಗಲ ಸಂಚರಿಸಿದಾಗ ಪ್ರತಿಯೊಂದೆಡೆಯೂ ವೈವಿಧ್ಯಮಯ ಭಾಷೆ, ಸಂಸ್ಕೃತಿ, ಜನಜೀವನ ಗಮನ ಸೆಳೆಯುತ್ತದೆ. ಇಂತಹ ವಿವಿಧತೆಯ ಮಧ್ಯೆ ಒಂದನ್ನೊAದು ಕೂಡಿ ಕಲೆತಾಗ ಉತ್ತಮ ಸಮಾಜ ರೂಪುಗೊಳ್ಳುತ್ತದೆ ಎಂದು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನ ಮರದ ಅಭಿಪ್ರಾಯ ವ್ಯಕ್ತಪಡಿಸಿದರು.ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ನಾಟ್ಯರತ್ನಂ ಕಣ್ಣನ್ ಪಾಟಾಳಿ ಸ್ಮಾರಕ ಕಥಕ್ಕಳಿ ಟ್ರಸ್ಟ್ ಅರವತ್ತ್ ಬೇಕಲ, ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಕೇರಳ ಗಡಿನಾಡ ಘಟಕ ಕಾಸರಗೋಡು ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ …
Read more “ಬೇಕಲದಲ್ಲಿ ಗಡಿನಾಡ ಜಾನಪದ ಉತ್ಸವ, ಪುಸ್ತಕ ಬಿಡುಗಡೆ, ವಿಚಾರಸಂಕಿರಣ”
ಕುಂಬಳೆ: ಅನಂತಪುರ ಕೈಗಾರಿಕಾ ಎಸ್ಟೇಟ್ನಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಭಾರೀ ನಾಶನಷ್ಟ ಸಂಭವಿಸಿರು ವುದಾಗಿ ವರದಿಯಾಗಿದೆ. ಎಸ್ಟೇಟ್ ನಲ್ಲಿರುವ ಮಾರ್ಕ್ ವುಡ್ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಮುಂಜಾನೆ 4 ಗಂಟೆ ವೇಳೆ ಬೆಂಕಿ ಅನಾಹುತವುಂಟಾಗಿದೆ. ಕಾಸರ ಗೋಡು, ಉಪ್ಪಳ, ಕಾಞಂಗಾಡ್ ಹಾಗೂ ಕುತ್ತಿಕೋಲ್ ಅಗ್ನಿಶಾಮಕದ ಎಂಟು ಯೂನಿಟ್ಗಳು ಗಂಟೆಗಳ ಕಾಲ ನಡೆಸಿದ ಕಾರ್ಯಾ ಚರಣೆಯಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪೇರಾಲ್ಕಣ್ಣೂರಿನ ಅಬ್ದುರಹಿಮಾನ್ ರ ಮಾಲಕತ್ವದಲ್ಲಿ ರುವ ಫ್ಯಾಕ್ಟರಿ ಇದಾಗಿದೆಯೆಂದು ಹೇಳಲಾಗುತ್ತಿದೆ. ನಿನ್ನೆ ರಾತ್ರಿ 12 ಗಂಟೆ …
Read more “ಅನಂತಪುರ ಕೈಗಾರಿಕಾ ಎಸ್ಟೇಟ್ನ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ”

ಕುಂಬಳೆ : ಮನೆಯವರು ಹೊರಗೆ ತೆರಳಿ ಮರಳಿ ತಲುಪುವುದರೊಳಗೆ ಕಳ್ಳರು ಅಲ್ಲಿಗೆ ತಲುಪಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ. ಪೈವಳಿಕೆ ಪಂಚಾಯತ್ ವ್ಯಾಪ್ತಿಯ ಕಯ್ಯಾರಿನಲ್ಲಿ ನಿನ್ನೆ ರಾತ್ರಿ ಈ ಕಳವು ನಡೆದಿದ್ದು, ಆರೋಪಿಗಳ

ಕುಂಬಳೆ: ಆರನೇ ತರಗತಿ ವಿದ್ಯಾರ್ಥಿನಿಯನ್ನು ದೂಡಿಹಾಕಿ ಕೈಯ ಎಲುಬು ಮುರಿದ ಪ್ರಕರಣಕ್ಕೆ ಸಂಬಂಧಿಸಿ ಯುವತಿ ವಿರುದ್ಧ ಕುಂಬಳೆ ಪೊಲೀಸರು ಜಾಮೀನು ರಹಿತ ಕೇಸು ದಾಖಲಿಸಿಕೊಂಡಿದ್ದಾರೆ. ಶೇಡಿಕಾವು ನಿವಾಸಿಯಾದ 11ರ ಹರೆಯದ ಬಾಲಕಿ ನೀಡಿದ ದೂರಿನಂತೆ

ಕೊಚ್ಚಿ: ದಕ್ಷಿಣಕನ್ನಡ ಜಿಲ್ಲೆಯ ಯುವಮೋರ್ಛಾ ನೇತಾರ ಪ್ರವೀಣ್ ನೆಟ್ಟಾರು (32) ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದು ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರನ್ನು ಎನ್ಐಎ ಬಂಧಿಸಿದೆ. ಕೊಡಗು ಸೋಮವಾರಪೇ ಟೆಯ ಅಬ್ದುಲ್ ನಾಸಿರ್ (41), ದಕ್ಷಿಣಕನ್ನಡ

ಕಾಸರಗೋಡು: ಜನಗಣತಿ ಕರ್ತವ್ಯದ ಮಧ್ಯೆ ಸಾಕುನಾಯಿ ಕಚ್ಚಿ ಅಧ್ಯಾಪಿಕೆ ಗಾಯಗೊಂಡಿದ್ದಾರೆ. ಪುತ್ತಿಗೆ ಐಡೆಡ್ ಜ್ಯೂನಿಯರ್ ಬೇಸಿಕ್ ಶಾಲಾ ಅಧ್ಯಾಪಿಕೆ ಹಾಗೂ ಇರಿಯಣ್ಣಿ ನಿವಾಸಿ ಇ. ಶ್ರೀಜ (40) ಗಾಯಗೊಂಡವರು. ನಿನ್ನೆ ಸಂಜೆ 6 ಗಂಟೆಗೆ

ಕುಂಬಳೆ : ಮನೆಯವರು ಹೊರಗೆ ತೆರಳಿ ಮರಳಿ ತಲುಪುವುದರೊಳಗೆ ಕಳ್ಳರು ಅಲ್ಲಿಗೆ ತಲುಪಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ. ಪೈವಳಿಕೆ ಪಂಚಾಯತ್ ವ್ಯಾಪ್ತಿಯ ಕಯ್ಯಾರಿನಲ್ಲಿ ನಿನ್ನೆ ರಾತ್ರಿ ಈ ಕಳವು ನಡೆದಿದ್ದು, ಆರೋಪಿಗಳ

ಕೊಚ್ಚಿ: ಉಸ್ಬಕಿಸ್ಥಾನದಲ್ಲಿ ಆಲಪ್ಪುಳ ನಿವಾಸಿಯಾದ ಮೆಡಿಕಲ್ ವಿದ್ಯಾರ್ಥಿನಿಯನ್ನು ಸಹಪಾಠಿಯಾದ ಮಲಪ್ಪುರಂ ನಿವಾಸಿ ತಲೆಗೆ ಹೊಡೆದು ಕೊಲೆಗೈಯ್ಯಲು ಕಾರಣ ಆಕೆ ಮತಾಂತರಗೊಳ್ಳಲು ನಿರಾಕರಿಸಿರುವುದೇ ಆಗಿದೆಯೆಂಬ ಆರೋಪ ಕೇಳಿಬಂದಿದೆ. ಆಲಪ್ಪುಳದ ಹರಿಪ್ಪಾಡ್ ಪಿಲಾಕುಳ ಪುದುಕ್ಕಾಡ್ನ ಸುಪ್ರಭಾ ಭವನದ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page