
ಕಾಸರಗೋಡು: ಈ ವರ್ಷ ನಡೆಯಲಿರುವ ಕೇರಳ ರಾಜ್ಯ ವಿಧಾನಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಉಪಯೋಗಿಸುವ ಮತಯಂತ್ರಗಳ (ಇವಿಎಂ) ಹಾಗೂ ವಿವಿ ಪ್ಯಾಟ್ಗಳ ಮೊದಲ ಹಂತದ ಪರಿಶೀಲನೆ ಇಂದು ಬೆಳಿಗ್ಗೆ ಆರಂಭಿಸ ಲಾಗಿದೆ. ಕಾಸರಗೋಡು ಕಲೆಕ್ಟರೇಟ್ನ ವೇರ್ ಹೌಸ್ನಲ್ಲಿ ಪ್ರತ್ಯೇಕ ಸಿದ್ಧಪಡಿಸಿದ ಹಾಲ್ನಲ್ಲಿ ನಡೆಯುವ ಪರಿಶೀಲನೆ ಜನವರಿ ೨೫ರ ವರೆಗೆ ಮುಂದುವರಿಯಲಿದೆ. ಭಾರತ್ ಇಲೆಕ್ಟ್ರೋ ನಿಕ್ಸ್ ಲಿಮಿಟೆಡ್ ನ ೫ ಮಂದಿ ಅಂಗೀಕೃತ ಇಂಜಿನಿಯರ್ರ ನೇತೃತ್ವದಲ್ಲಿ ಜಿಲ್ಲಾ ಚುನಾವಣೆ ಅಧಿಕಾರಿಯ ನೇರ ಮೇಲ್ನೋಟದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಜಿಲ್ಲಾ ಚುನಾವಣಾ ಧಿಕಾರಿಯಾದ …
Read more “ವಿಧಾನಸಭಾ ಚುನಾವಣೆ: ಜಿಲ್ಲೆಯಲ್ಲಿ ಮತಯಂತ್ರಗಳ ಪರಿಶೀಲನೆ ಆರಂಭ”
ಉಪ್ಪಳ: ಉಪ್ಪಳ ನಿವಾಸಿ ಯುವಕ ದುಬಾಯಿಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಉಪ್ಪಳ ಹಿದಾಯತ್ ಬಜಾರ್ ನಿವಾಸಿ ಅಬ್ದುಲ್ ರಹ್ಮಾನ್ ಎಂಬವರ ಪುತ್ರ ಮುಹಮ್ಮದ್ ರಫೀಕ್ (27) ಮೃತಪಟ್ಟ ಯುವಕನಾಗಿದ್ದಾರೆ. ಇವರು ದುಬಾಯಿಯ ಸೂಪರ್ ಮಾರ್ಕೆಟ್ನಲ್ಲಿ ಕೆಲಸ ನಿರ್ವಹಿಸು ತ್ತಿದ್ದರು. ಮೊನ್ನೆ ಸಂಜೆ ವಾಸಸ್ಥಳದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡುಬಂದ ಇವರನ್ನು ಅಲ್ಲಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಯಾಗದೆ ನಿನ್ನೆ ಸಂಜೆ ಮೃತಪಟ್ಟಿರು ವುದಾಗಿ ಮನೆಯವರಿಗೆ ಮಾಹಿತಿ ಲಭಿಸಿದೆ. ಕೆಎಂಸಿಸಿ ನೇತಾರರನ್ನು ಸಂಪರ್ಕಿಸಿ ಮೃತದೇಹವನ್ನು ಊರಿಗೆ ತರಲಿರುವ ಕ್ರಮ …

ಕುಂಬಳೆ: ಕೆಲಸದಿಂದ ಹೊರ ಹಾಕಿದ ದ್ವೇಷದಿಂದ ಹೋಟೆಲ್ಗೆ ನುಗ್ಗಿ ಕಳವುಗೈದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಲ್ಪಾಡಿ ಬೇಕೂರಿನ ಅಶ್ರಫ್ ಅಲಿ (40) ಎಂಬಾತನನ್ನು ಕುಂಬಳೆ ಎಸ್ಐ ಗಣೇಶ್ ನೇತೃತ್ವದ ತಂಡ ಬಂಧಿಸಿದೆ. ಉದ್ಯಾವರದ ಅಬ್ಬಾಸ್ರ

ಕಾಸರಗೋಡು: ವಸತಿಗೃಹ ದಲ್ಲಿ ಕಟ್ಟಿಹಾಕಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿ ಯನ್ನು ಕಾಸರಗೋಡು ಪೊಲೀ ಸರು ಬಂಧಿಸಿದ್ದಾರೆ. ಕಾಸರ ಗೋಡು ನೆಲ್ಕಳ ನಿವಾಸಿ ವಿಷ್ಣು ಪ್ರಸಾದ್ ಅಲಿಯಾಸ್ ವಿಷ್ಣು (26) ಬಂಧಿತ ಆರೋಪಿ.

ತೃಶೂರು: ಕೆಎಸ್ಆರ್ಟಿಸಿ ಆರ್ಡಿನರಿ ಬಸ್ಗಳಲ್ಲಿ ಮಹಿಳೆ ಯರಿಗೆ ಉಚಿತ ಪ್ರಯಾಣ ಮಂಜೂರು ಮಾಡಿದ ಸರಕಾರದ ನಿರ್ಧಾರದ ವಿರುದ್ಧ ಖಾಸಗಿ ಬಸ್ ಮಾಲಕರ ರಾಜ್ಯ ಮಟ್ಟದ ಸಭೆ ಇಂದು ತೃಶೂರ್ನಲ್ಲಿ ನಡೆಯಲಿದೆ. ಉಚಿತ ಪ್ರಯಾಣ ಆರಂಭಿಸು

ಕಾಸರಗೋಡು: ದುಬಾ ಗಿರುವ ಪ್ರಯಾಣ ಮಧ್ಯೆ ವಿಮಾನ ನಿಲ್ದಾಣದಲ್ಲಿ ಪರಿಚಯಗೊಂಡ ಗೃಹಿಣಿಯೊಂದಿಗೆ ಸ್ನೇಹ ನಟಿಸಿ ಬಳಿಕ ಆಕೆಗೆ ಅತ್ಯಾಚಾರ ಗೈದು ಬೆದರಿಕೆಯೊಡ್ಡಿರುವುದಾಗಿ ದೂರಲಾಗಿದೆ. ಘಟನೆಗೆ ಸಂಬಂಧಿಸಿ ಕಾಸರಗೋಡು ಮಹಿಳಾ ಪೊಲೀಸರು ಕೇಸು ದಾಖಲಿಸಿ ತನಿಖೆ

ಕುಂಬಳೆ: ಕೆಲಸದಿಂದ ಹೊರ ಹಾಕಿದ ದ್ವೇಷದಿಂದ ಹೋಟೆಲ್ಗೆ ನುಗ್ಗಿ ಕಳವುಗೈದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಲ್ಪಾಡಿ ಬೇಕೂರಿನ ಅಶ್ರಫ್ ಅಲಿ (40) ಎಂಬಾತನನ್ನು ಕುಂಬಳೆ ಎಸ್ಐ ಗಣೇಶ್ ನೇತೃತ್ವದ ತಂಡ ಬಂಧಿಸಿದೆ. ಉದ್ಯಾವರದ ಅಬ್ಬಾಸ್ರ

ತೃಶೂರು: ಕೆಎಸ್ಆರ್ಟಿಸಿ ಆರ್ಡಿನರಿ ಬಸ್ಗಳಲ್ಲಿ ಮಹಿಳೆ ಯರಿಗೆ ಉಚಿತ ಪ್ರಯಾಣ ಮಂಜೂರು ಮಾಡಿದ ಸರಕಾರದ ನಿರ್ಧಾರದ ವಿರುದ್ಧ ಖಾಸಗಿ ಬಸ್ ಮಾಲಕರ ರಾಜ್ಯ ಮಟ್ಟದ ಸಭೆ ಇಂದು ತೃಶೂರ್ನಲ್ಲಿ ನಡೆಯಲಿದೆ. ಉಚಿತ ಪ್ರಯಾಣ ಆರಂಭಿಸು

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page