
ಕಾಸರಗೋಡು: ಚಟ್ಟಂಚಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಲಾರಿ ಢಿಕ್ಕಿ ಹೊಡೆದು ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಮಂಗಳೂರು ದೇರಳಕಟ್ಟೆ ನಾಟೆಕಲ್ ಅಕ್ಬರ್ ಮಂಜಿಲ್ನ ಮೊಹಮ್ಮದ್ ಶಫೀಕ್ (23), ಉಳ್ಳಾಲ ತಾಲೂಕು ಸಜಿಪನಡು ಲಕ್ಷ್ಮಣಕಟ್ಟೆಯ ಆಸಿಫ್ ಮೊಹಮ್ಮದ್ (41) ಎಂಬಿವರು ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇವರ ಜೊತೆಗಿದ್ದ ಇಸಾಂ ಹಾಗೂ ರಿಯಾಸ್ ಎಂಬಿವರು ಗಾಯಗೊಂಡಿದ್ದು ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಿನ್ನೆ ರಾತ್ರಿ ೮.೩೦ರ ವೇಳೆ ರಾಷ್ಟ್ರೀಯ ಹೆದ್ದಾರಿಯ ಚಟ್ಟಂಚಾಲ್ ೫೫ನೇ ಮೈಲ್ನಲ್ಲಿ ಅಪಘಾತ …
Read more “ಚಟ್ಟಂಚಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು-ಲಾರಿ ಢಿಕ್ಕಿ: ಇಬ್ಬರು ಮೃತ್ಯು, ಇಬ್ಬರಿಗೆ ಗಾಯ”
ಪತ್ತನಂತಿಟ್ಟ: ಶಬರಿಮಲೆ ದೇವಸ್ಥಾನದಿಂದ ಚಿನ್ನ ಕಳವುಗೈದ ಪ್ರಕರಣದಲ್ಲಿ ಕಾಳಧನ ವ್ಯವಹಾರ ನಡೆದಿರುವುದಾಗಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೇರಳ,ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಪ್ರಸ್ತುತ ಪ್ರಕರಣದ ಆರೋಪಿಗಳ ಮನೆ ಹಾಗೂ ಕಚೇರಿಗಳಿಗೆ ‘ಆಪರೇಶನ್ ಗೋಲ್ಡನ್ ಶಾಡೋ’ ಎಂಬ ಹೆಸರಲ್ಲಿ ಎನ್ಫೋ ರ್ಸ್ಮೆಂಟ್ ಡೈರೆಕ್ಟರೇಟ್(ಇ.ಡಿ) ಇಂದು ಬೆಳಿಗ್ಗಿನಿಂದ ಏಕ ಕಾಲದಲ್ಲಿ 21 ಕೇಂದ್ರಗಳಲ್ಲಿ ಇ.ಡಿ ದಾಳಿ ನಡೆಸಿ ತಪಾಸಣೆ ಆರಂಭಿಸಿದೆ. ಈ ಪ್ರಕರಣದ ಒಂದನೇ ಆರೋಪಿ ಪ್ರಾಯೋಜಕ ಉಣ್ಣಿಕೃಷ್ಣನ್ ಪೋತ್ತಿ, ಇತರ ಆರೋಪಿಗಳಾದ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಎ. ಪದ್ಮಕುಮಾರ್, …
Read more “ಶಬರಿಮಲೆ ಚಿನ್ನ ಕಳವು: ಇ.ಡಿಯಿಂದ ಮೂರು ರಾಜ್ಯಗಳ 21 ಕೇಂದ್ರಗಳಲ್ಲಿ ಏಕ ಕಾಲದಲ್ಲಿ ದಿಢೀರ್ ದಾಳಿ “

ಕಾಸರಗೋಡು: ವಿಕಲ ಚೇತನಳಾದ 17ರ ಹರೆಯದ ಬಾಲಕಿಗೆ ದೌರ್ಜನ್ಯವೆಸಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಚೈಲ್ಡ್ ವೆಲ್ಫೇರ್ ಕಮಿಟಿ ನೀಡಿದ ವರದಿಯ ಪ್ರಕಾರ ಬೇಕಲ ಪೊಲೀಸರು 5 ಪೋಕ್ಸೋ ಕೇಸುಗಳನ್ನು ದಾಖಲಿಸಿಕೊಂಡಿದ್ದಾರೆ. ಪಳ್ಳಿಕ್ಕೆರೆ ಪಂಚಾಯತ್ ವ್ಯಾಪ್ತಿಯಲ್ಲಿ

ಮುಳ್ಳೇರಿಯ: ವ್ಯಕ್ತಿಯೊಬ್ಬರು ಮನೆಯೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೂಡಲೇ ಆಸ್ಪತ್ರೆಗೆ ತಲುಪಿಸುತ್ತಿದ್ದಂತೆ ಮೃತಪಟ್ಟ ಘಟನೆ ನಡೆದಿದೆ. ಗಾಡಿಗುಡ್ಡೆ ಬಳಿಯ ತಲೆಬೈಲು ನಿವಾಸಿ ರೋಬರ್ಟ್ ಕ್ರಾಸ್ತ (50) ಮೃತಪಟ್ಟ ವ್ಯಕ್ತಿ. ಕೂಲಿ ಕಾರ್ಮಿಕನಾಗಿದ್ದ ಇವರು ಅವಿವಾಹಿತನಾಗಿದ್ದು,

ಕಾಸರಗೋಡು: ಕಾಡುತ್ಪನ್ನಗಳ ಮಾರಾಟದಂಗಡಿಗೆ ಕಳ್ಳರು ನುಗ್ಗಿ ಬಾರೀ ಕಾಡುತ್ಪನ್ನಗಳನ್ನು ಕದ್ದು ಸಾಗಿಸಿದ ಬಗ್ಗೆ ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ಮುಟ್ಟತ್ತೋಡಿ ಗ್ರಾಮದ ಆಲಂಪಾಡಿ ಸಿ.ಎಚ್.ನಗರ ದತ್ತ್ ಮೂಲೆ ಹೌಸ್ ನ ಇಸ್ಮಾಯಿಲ್ ಎಂಬವರ

ಕಾಸರಗೋಡು: ಹಾಡಹಗಲೇ ದ್ವಿಚಕ್ರ ವಾಹನದಲ್ಲಿ ತಲುಪಿದ ತಂಡ ಯುವತಿಯನ್ನು ದೂಡಿಹಾಕಿ ಆಕೆಯ ಕುತ್ತಿಗೆಯಿಂದ ಮೂರು ಪವನ್ನ ಕರಿಮಣಿಸರವನ್ನು ಕಸಿದು ಪರಾರಿಯಾದ ಘಟನೆ ನಡೆದಿದೆ. ಮಾವುಂಗಾಲ್ ನೆಲ್ಲಿತ್ತರ ಕ್ಯಾಂಪ್ಕೋ ಸಮೀಪ ನಿನ್ನೆ ಸಂಜೆ ಈ ಘಟನೆ

ಕಾಸರಗೋಡು: ವಿಕಲ ಚೇತನಳಾದ 17ರ ಹರೆಯದ ಬಾಲಕಿಗೆ ದೌರ್ಜನ್ಯವೆಸಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಚೈಲ್ಡ್ ವೆಲ್ಫೇರ್ ಕಮಿಟಿ ನೀಡಿದ ವರದಿಯ ಪ್ರಕಾರ ಬೇಕಲ ಪೊಲೀಸರು 5 ಪೋಕ್ಸೋ ಕೇಸುಗಳನ್ನು ದಾಖಲಿಸಿಕೊಂಡಿದ್ದಾರೆ. ಪಳ್ಳಿಕ್ಕೆರೆ ಪಂಚಾಯತ್ ವ್ಯಾಪ್ತಿಯಲ್ಲಿ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page