
ಕುಂಬಳೆ: ಮುಸ್ಲಿಂ ಯೂತ್ ಲೀಗ್ ಮುಖಂಡ ಯೂಸಫ್ ಉಳುವಾರ್ನ ಸ್ವಂತ ವಾರ್ಡ್ ಆದ ಕುಂಬಳೆ ಪಂಚಾಯತ್ನ ೬ನೇ ವಾರ್ಡ್ ಉಳುವಾರ್ನಲ್ಲಿ ಈ ಬಾರಿ ಮುಸ್ಲಿಂ ಲೀಗ್ ಸುಲಭದಲ್ಲಿ ಗೆಲುವು ಸಾಧಿಸದು ಎಂದು ಸಿಪಿಎಂ ಅಭಿಪ್ರಾಯಪಟ್ಟಿದೆ. ನ್ಯೂಜನ್ ಮತಗಳು ಸಿಪಿಎಂಗೆ ಲಭಿಸಲಿದ್ದು ಇದು ಫಲಿತಾಂಶದಲ್ಲಿ ಬದಲಾವಣೆ ಸೃಷ್ಟಿಸಲಿದೆ. ಕುಂಬಳೆ ಪಂಚಾಯತ್ನ ಹಸಿರು ಕೋಟೆ ಎಂದು ವಿಶೇಷಣೆ ಹೊಂದಿರುವ ಉಳುವಾರ್ನಲ್ಲಿ ಮುಸ್ಲಿಂ ಲೀಗ್ ಅಭ್ಯರ್ಥಿಯಾಗಿ ನಾಫಿಯ ಹುಸೈನ್, ಸಿಪಿಎಂನ ಅಭ್ಯರ್ಥಿಯಾಗಿ ಆಯಿಷತ್ ರಜೂಲ, ಬಿಜೆಪಿ ಅಭ್ಯರ್ಥಿಯಾಗಿ ಮಮತ ಶಾಂತರಾಮ ಆಳ್ವ …
ಕಾಸರಗೋಡು: ರಾಜ್ಯದಲ್ಲಿ ಇದೀಗ ಯುಡಿಎಫ್ ಪರವಾದ ಅಲೆ ಬೀಸುತ್ತಿದೆ ಎಂದು ಮುಸ್ಲಿಂ ಲೀಗ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಕೆ. ಕುಂಞಾಲಿಕುಟ್ಟಿ ತಿಳಿಸಿದ್ದಾರೆ. ಕಾಸರಗೋಡು ಪ್ರೆಸ್ಕ್ಲಬ್ನಲ್ಲಿ ಅವರು ಸ್ಥಳೀಯಾಡಳಿತ ಚುನಾವಣೆಗೆ ಸಂಬಂಧಿಸಿ ಮಾತನಾಡುತ್ತಿದ್ದರು. ಪಂಚಾಯತ್ ಚುನಾವಣೆಯಲ್ಲಿ ರಾಜಕೀಯಕ್ಕಿಂತಲೂ ಹೆಚ್ಚಾಗಿ ಪ್ರಾದೇಶಿಕ ವಿಷಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಹಾಗಿದ್ದರೂ ಈ ಬಾರಿ ಪಂಚಾಯತ್ ಚುನಾವಣೆ ಯಲ್ಲಿ ಮತ ದಾರರಿಂದ ಯುಡಿಎಫ್ಗೆ ಅನುಕೂಲ ವಾದ ತೀರ್ಪು ಉಂಟಾ ಗಲಿದೆ ಎಂದು ಕುಂಞಾಲಿ ಕುಟ್ಟಿ ತಿಳಿಸಿದ್ದಾರೆ. ಎಡರಂಗ ಸರಕಾರದ ಚಟುವಟಿಕೆ ಕಳಪೆಯಾಗಿದೆ. ಆದ್ದರಿಂದ ಕೇರಳದಲ್ಲಿ …
Read more “ರಾಜ್ಯದಲ್ಲಿ ಯುಡಿಎಫ್ ಪರವಾದ ಅಲೆ ಬೀಸುತ್ತಿದೆ- ಪಿ.ಕೆ. ಕುಂಞಾಲಿಕುಟ್ಟಿ”

ಪೆರ್ಲ: ಸ್ವರ್ಗ ಕೊಡೆಂಕೀರಿ ನಿವಾಸಿ ನಾರಾಯಣ (೫೨) ನಿಧನ ಹೊಂದಿದರು. ಅಸೌಖ್ಯ ತಗಲಿ ಕಳೆದ ನಾಲ್ಕು ತಿಂಗಳಿಂದ ಕಾಸರಗೋಡು ಹಾಗೂ ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ನಿನ್ನೆ ಮನೆಯಲ್ಲಿ ನಿಧನ ಸಂಭವಿಸಿದೆ. ಕೂಲಿ ಕಾರ್ಮಿಕನಾಗಿದ್ದರು.

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ತಿರುವನಂತಪುರ: ಮುಖ್ಯಮಂತ್ರಿ ಯನ್ನು ನಿರ್ಣಯಿಸಲಿರುವ ಕ್ರಮದಂಗವಾಗಿ ರಾಜ್ಯಕ್ಕೆ ಆಗಮಿಸಿದ ಎಐಸಿಸಿ ನಿರೀಕ್ಷಕರು ಕಾಂಗ್ರೆಸ್ನ ಹಿರಿಯ ನೇತಾರರರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಕೆ. ಸುಧಾಕರನ್, ವಿ.ಎಂ. ಸುಧೀರನ್, ಕೊಡಿಕುನ್ನಿಲ್ ಸುರೇಶ್ ಸಹಿತ ಪ್ರಮುಖ ನೇತಾರರೊಂದಿಗೆ ಈಗಾಗಲೇ ಚರ್ಚೆ

ಬದಿಯಡ್ಕ: ಪಳ್ಳತ್ತಡ್ಕದಲ್ಲಿ ಹಲವು ವರ್ಷಗಳಿಂದ ವ್ಯಾಪಾರಿ ಯಾಗಿರುವ ಅಬ್ದುಲ್ ಶರೀಫ್ (54) ನಿಧನ ಹೊಂದಿದರು. ಅಸೌಖ್ಯ ತಗಲಿ ಕಾಸರಗೋಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇಂದು ಮುಂಜಾನೆ ನಿಧನ ಸಂಭವಿಸಿದೆ. ದಿ| ಕುಂಞಾಲಿಯವರ ಪುತ್ರನಾಗಿರುವ

ಪೆರ್ಲ: ಸ್ವರ್ಗ ಕೊಡೆಂಕೀರಿ ನಿವಾಸಿ ನಾರಾಯಣ (೫೨) ನಿಧನ ಹೊಂದಿದರು. ಅಸೌಖ್ಯ ತಗಲಿ ಕಳೆದ ನಾಲ್ಕು ತಿಂಗಳಿಂದ ಕಾಸರಗೋಡು ಹಾಗೂ ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ನಿನ್ನೆ ಮನೆಯಲ್ಲಿ ನಿಧನ ಸಂಭವಿಸಿದೆ. ಕೂಲಿ ಕಾರ್ಮಿಕನಾಗಿದ್ದರು.

ತಿರುವನಂತಪುರ: ಮುಖ್ಯಮಂತ್ರಿ ಯನ್ನು ನಿರ್ಣಯಿಸಲಿರುವ ಕ್ರಮದಂಗವಾಗಿ ರಾಜ್ಯಕ್ಕೆ ಆಗಮಿಸಿದ ಎಐಸಿಸಿ ನಿರೀಕ್ಷಕರು ಕಾಂಗ್ರೆಸ್ನ ಹಿರಿಯ ನೇತಾರರರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಕೆ. ಸುಧಾಕರನ್, ವಿ.ಎಂ. ಸುಧೀರನ್, ಕೊಡಿಕುನ್ನಿಲ್ ಸುರೇಶ್ ಸಹಿತ ಪ್ರಮುಖ ನೇತಾರರೊಂದಿಗೆ ಈಗಾಗಲೇ ಚರ್ಚೆ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page